Advertisement
ಕೃಷಿ

ಮನೆಯ ಟೆರೇಸ್‌ನಲ್ಲಿ ದ್ರಾಕ್ಷಿ ಬೆಳೆಸಿದ ಭೌಸಾಹೇಬ್ |

Share

ಮಹಾರಾಷ್ಟ್ರದ ಭೌಸಾಹೇಬ್ ಕಾಂಚನ್ ಎಂಬವರು ತಮ್ಮ ಮನೆಯಲ್ಲಿರುವ ಟೆರೇಸ್ ಅನ್ನು ಸೊಂಪಾದ ದ್ರಾಕ್ಷಿ ತೋಟವನ್ನಾಗಿ ಪರಿವರ್ತಿಸಿ, ಸುಮಾರು 250 ಕಿಲೋ ದ್ರಾಕ್ಷಿ ಬೆಳೆಯ ಕೊಯ್ಲು ಮಾಡಿದ್ದಾರೆ.

ಭೌಸಾಹೇಬ್ ನೆದರ್ಲ್ಯಾಂಡ್ಸ್, ಜರ್ಮನಿ, ಫ್ರಾಂಕ್‌ಫರ್ಟ್ ಮತ್ತು ಹಾಲೆಂಡ್‌ಗೆ ಪ್ರಯಾಣಿಸಿದರು. ಅಲ್ಲಿ ಹಾಲೆಂಡ್‌ನ ಅನೇಕ ರೈತರು ತಮ್ಮ ಹಿತ್ತಲಿನಲ್ಲಿ ದ್ರಾಕ್ಷಿಯನ್ನು ಬೆಳೆಸುತ್ತಿದ್ದರು. ಬಳ್ಳಿಗಳು ಉದ್ದವಾಗಿ ಬೆಳೆಯುತ್ತವೆ ಮತ್ತು ಅವುಗಳನ್ನು ಛಾವಣಿಯ ಉದ್ದಕ್ಕೂ ಹಬ್ಬಿಸಿರುವುದು ನೋಡಿ ಮನೆಯಲ್ಲೇ ದ್ರಾಕ್ಷಿಯನ್ನು ಬೆಳೆಸಲು ಸಾಧ್ಯವೇ ಎಂಬುದನ್ನು ಪ್ರಯೋಗ ಮಾಡಿದರು.

ನಂತರ ಭೌಸಾಹೇಬ್ ತನ್ನ ಮನೆಯಲ್ಲಿಯೇ ದ್ರಾಕ್ಷಿತೋಟವನ್ನು ಮಾಡಲು ನಿರ್ಧರಿಸಿದರು. ನೈಸರ್ಗಿಕ ಪೋಷಣೆಯನ್ನು ಮಾಡುತ್ತಿರುವ ಅವರು ಹೇರಳವಾಗಿ ಹಸುವಿನ ಸಗಣಿ, ಕಾಂಪೋಸ್ಟ್, ಸಾವಯವ ಗೊಬ್ಬರ ಮತ್ತು ಗೋಮೂತ್ರವನ್ನು ಬಳಸಿದ್ದಾರೆ. ಇದರಿಂದಾಗಿ ಬಳ್ಳಿಗಳು 32 ಅಡಿಗಳವರೆಗೆ ಬೆಳೆದವು ಎಂದು ಹೇಳಿದ್ದಾರೆ. ಇದೀಗ ಉತ್ತಮ ಆದಾಯವೂ ಬರುತ್ತಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

“ಹನುಮಾನ್ ಅಂಶ್‌” ಬಾಕ್ಸ್ ಆಫೀಸ್ ದಾಖಲೆ – 40ನೇ ದಿನವೂ ₹8.25 ಕೋಟಿ – ಪಠಾಣ್‌, ಛಾವಾ, ಉರಿ ದಾಖಲೆ ಮೀರಿಸಿದ ಸಿನಿಮಾ

‘ಹನುಮಾನ್ ಅಂಶ್’ ಸಿನಿಮಾ 40ನೇ ದಿನವೂ ₹8.25 ಕೋಟಿ ಗಳಿಸಿ ಬಾಕ್ಸ್ ಆಫೀಸ್‌ನಲ್ಲಿ…

1 hour ago

ಮುಂಗಾರು ಹಿಂದೆ ಸರಿಯಲು ಸಜ್ಜು – ಸೆ.17ರಿಂದ ಪಶ್ಚಿಮ ರಾಜಸ್ಥಾನದಲ್ಲಿ ಆರಂಭವಾಗುವ ಸಾಧ್ಯತೆ

ನೈಋತ್ಯ ಮುಂಗಾರು ಹಿಂದೆ ಸರಿಯಲು ಪೂರಕ ಪರಿಸ್ಥಿತಿಗಳು ನಿರ್ಮಾಣವಾಗುತ್ತಿದ್ದು, ಸೆ.17ರ ವೇಳೆಗೆ ಪಶ್ಚಿಮ…

7 hours ago

ಹವಾಮಾನ ವರದಿ | 16-09-2026 | ಕರಾವಳಿಯಲ್ಲಿ ಸೆಖೆ, ಸಂಜೆ ಅಲ್ಲಲ್ಲಿ ಮಳೆ ನಿರೀಕ್ಷೆ

ಕರ್ನಾಟಕದ ಹಲವು ಭಾಗಗಳಲ್ಲಿ ಸೆ.17ರಂದು ಸಂಜೆ ಹಾಗೂ ರಾತ್ರಿ ಅಲ್ಲಲ್ಲಿ ಸಾಮಾನ್ಯ ಮಳೆಯ…

8 hours ago

ಕೋಲಾರ ಸಮೀಪ 10 ಟನ್ ಸಿಂಥೆಟಿಕ್‌ ಅಡಿಕೆ ವಶ…!?

ಕೋಲಾರದಿಂದ ಬೆಂಗಳೂರಿಗೆ ಸಾಗಿಸಲಾಗುತ್ತಿದ್ದ ಸುಮಾರು 10 ಟನ್ ಸಿಂಥೆಟಿಕ್‌ ಅಡಿಕೆಯನ್ನು ಅಧಿಕಾರಿಗಳು ವಶಪಡಿಸಿಕೊಂಡಿರುವುದಾಗಿ…

15 hours ago

ಮಂಗಳೂರಿನ ಸಚಿವ ಸಂಪುಟ ಸಭೆ | ‘ಅಡಿಕೆ ಜೈವಿಕ ಆರ್ಥಿಕತೆ ಮಿಷನ್’ ಘೋಷಣೆಗೆ ಆಗ್ರಹ

ಮಂಗಳೂರಿನಲ್ಲಿ ಸೆ.18ರಂದು ನಡೆಯಲಿರುವ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಅಡಿಕೆ ಬೆಳೆಗಾರರ ಸಮಸ್ಯೆಗಳಿಗೆ…

24 hours ago

ಮಳೆಗೆ ಬೆಂಗಳೂರು ತತ್ತರ – ಸಂಜೆ ಏಕಾಏಕಿ ಸುರಿದ ಧಾರಾಕಾರ ಮಳೆಗೆ ರಸ್ತೆಗಳು ಜಲಾವೃತ

ಬೆಂಗಳೂರಿನಲ್ಲಿ ಮಂಗಳವಾರ ಸಂಜೆ ಏಕಾಏಕಿ ಸುರಿದ ಭಾರೀ ಮಳೆಗೆ ಹಲವು ರಸ್ತೆಗಳು ಜಲಾವೃತವಾಗಿ…

1 day ago