ಮಹಾರಾಷ್ಟ್ರದ ಭೌಸಾಹೇಬ್ ಕಾಂಚನ್ ಎಂಬವರು ತಮ್ಮ ಮನೆಯಲ್ಲಿರುವ ಟೆರೇಸ್ ಅನ್ನು ಸೊಂಪಾದ ದ್ರಾಕ್ಷಿ ತೋಟವನ್ನಾಗಿ ಪರಿವರ್ತಿಸಿ, ಸುಮಾರು 250 ಕಿಲೋ ದ್ರಾಕ್ಷಿ ಬೆಳೆಯ ಕೊಯ್ಲು ಮಾಡಿದ್ದಾರೆ.
ಭೌಸಾಹೇಬ್ ನೆದರ್ಲ್ಯಾಂಡ್ಸ್, ಜರ್ಮನಿ, ಫ್ರಾಂಕ್ಫರ್ಟ್ ಮತ್ತು ಹಾಲೆಂಡ್ಗೆ ಪ್ರಯಾಣಿಸಿದರು. ಅಲ್ಲಿ ಹಾಲೆಂಡ್ನ ಅನೇಕ ರೈತರು ತಮ್ಮ ಹಿತ್ತಲಿನಲ್ಲಿ ದ್ರಾಕ್ಷಿಯನ್ನು ಬೆಳೆಸುತ್ತಿದ್ದರು. ಬಳ್ಳಿಗಳು ಉದ್ದವಾಗಿ ಬೆಳೆಯುತ್ತವೆ ಮತ್ತು ಅವುಗಳನ್ನು ಛಾವಣಿಯ ಉದ್ದಕ್ಕೂ ಹಬ್ಬಿಸಿರುವುದು ನೋಡಿ ಮನೆಯಲ್ಲೇ ದ್ರಾಕ್ಷಿಯನ್ನು ಬೆಳೆಸಲು ಸಾಧ್ಯವೇ ಎಂಬುದನ್ನು ಪ್ರಯೋಗ ಮಾಡಿದರು.
ನಂತರ ಭೌಸಾಹೇಬ್ ತನ್ನ ಮನೆಯಲ್ಲಿಯೇ ದ್ರಾಕ್ಷಿತೋಟವನ್ನು ಮಾಡಲು ನಿರ್ಧರಿಸಿದರು. ನೈಸರ್ಗಿಕ ಪೋಷಣೆಯನ್ನು ಮಾಡುತ್ತಿರುವ ಅವರು ಹೇರಳವಾಗಿ ಹಸುವಿನ ಸಗಣಿ, ಕಾಂಪೋಸ್ಟ್, ಸಾವಯವ ಗೊಬ್ಬರ ಮತ್ತು ಗೋಮೂತ್ರವನ್ನು ಬಳಸಿದ್ದಾರೆ. ಇದರಿಂದಾಗಿ ಬಳ್ಳಿಗಳು 32 ಅಡಿಗಳವರೆಗೆ ಬೆಳೆದವು ಎಂದು ಹೇಳಿದ್ದಾರೆ. ಇದೀಗ ಉತ್ತಮ ಆದಾಯವೂ ಬರುತ್ತಿದೆ.
ಯುವಕರ ಮೊದಲ ಆದ್ಯತೆ ರಾಜಕೀಯವಲ್ಲ, ಕೌಶಲ್ಯ ಮತ್ತು ಆರ್ಥಿಕ ಸ್ವಾವಲಂಬನೆ ಆಗಿರಬೇಕು ಎಂಬುದು…
ಜುಲೈ 16ರಿಂದ ಕರಾವಳಿ ಹಾಗೂ ಮಲೆನಾಡಿನ ಕೆಲವು ಭಾಗಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆ…
ರಾಜ್ಯದ ಕರಾವಳಿ ಹಾಗೂ ಒಳನಾಡಿನ ಕೆಲವು ಜಿಲ್ಲೆಗಳಿಗೆ IMD ಯೆಲ್ಲೋ ಅಲರ್ಟ್ ಘೋಷಿಸಿದೆ.…
ಭುವನೇಶ್ವರದಲ್ಲಿ ಪ್ರತಿದಿನ ಸಾವಿರಾರು ತೆಂಗಿನಕಾಯಿ ತ್ಯಾಜ್ಯವನ್ನು ಕೊಕೊಪೀಟ್, ಹಗ್ಗ ಹಾಗೂ ಚಾಪೆಗಳಾಗಿ ಪರಿವರ್ತಿಸಿ…
ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರದಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು, ರೈತರಿಗೆ ಎಕರೆಗೆ ₹50 ಸಾವಿರ…
ಚಾಮರಾಜನಗರ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಹುಲಿ-ಚಿರತೆ ಹಾವಳಿಯಿಂದ ಕೃಷಿ ಚಟುವಟಿಕೆಗಳಿಗೆ ತೊಂದರೆಯಾಗುತ್ತಿರುವ ಹಿನ್ನೆಲೆಯಲ್ಲಿ ರೈತ…