Advertisement
ಕೃಷಿ

ಮನೆಯ ಟೆರೇಸ್‌ನಲ್ಲಿ ದ್ರಾಕ್ಷಿ ಬೆಳೆಸಿದ ಭೌಸಾಹೇಬ್ |

Share

ಮಹಾರಾಷ್ಟ್ರದ ಭೌಸಾಹೇಬ್ ಕಾಂಚನ್ ಎಂಬವರು ತಮ್ಮ ಮನೆಯಲ್ಲಿರುವ ಟೆರೇಸ್ ಅನ್ನು ಸೊಂಪಾದ ದ್ರಾಕ್ಷಿ ತೋಟವನ್ನಾಗಿ ಪರಿವರ್ತಿಸಿ, ಸುಮಾರು 250 ಕಿಲೋ ದ್ರಾಕ್ಷಿ ಬೆಳೆಯ ಕೊಯ್ಲು ಮಾಡಿದ್ದಾರೆ.

Advertisement
Advertisement

ಭೌಸಾಹೇಬ್ ನೆದರ್ಲ್ಯಾಂಡ್ಸ್, ಜರ್ಮನಿ, ಫ್ರಾಂಕ್‌ಫರ್ಟ್ ಮತ್ತು ಹಾಲೆಂಡ್‌ಗೆ ಪ್ರಯಾಣಿಸಿದರು. ಅಲ್ಲಿ ಹಾಲೆಂಡ್‌ನ ಅನೇಕ ರೈತರು ತಮ್ಮ ಹಿತ್ತಲಿನಲ್ಲಿ ದ್ರಾಕ್ಷಿಯನ್ನು ಬೆಳೆಸುತ್ತಿದ್ದರು. ಬಳ್ಳಿಗಳು ಉದ್ದವಾಗಿ ಬೆಳೆಯುತ್ತವೆ ಮತ್ತು ಅವುಗಳನ್ನು ಛಾವಣಿಯ ಉದ್ದಕ್ಕೂ ಹಬ್ಬಿಸಿರುವುದು ನೋಡಿ ಮನೆಯಲ್ಲೇ ದ್ರಾಕ್ಷಿಯನ್ನು ಬೆಳೆಸಲು ಸಾಧ್ಯವೇ ಎಂಬುದನ್ನು ಪ್ರಯೋಗ ಮಾಡಿದರು.

Advertisement

ನಂತರ ಭೌಸಾಹೇಬ್ ತನ್ನ ಮನೆಯಲ್ಲಿಯೇ ದ್ರಾಕ್ಷಿತೋಟವನ್ನು ಮಾಡಲು ನಿರ್ಧರಿಸಿದರು. ನೈಸರ್ಗಿಕ ಪೋಷಣೆಯನ್ನು ಮಾಡುತ್ತಿರುವ ಅವರು ಹೇರಳವಾಗಿ ಹಸುವಿನ ಸಗಣಿ, ಕಾಂಪೋಸ್ಟ್, ಸಾವಯವ ಗೊಬ್ಬರ ಮತ್ತು ಗೋಮೂತ್ರವನ್ನು ಬಳಸಿದ್ದಾರೆ. ಇದರಿಂದಾಗಿ ಬಳ್ಳಿಗಳು 32 ಅಡಿಗಳವರೆಗೆ ಬೆಳೆದವು ಎಂದು ಹೇಳಿದ್ದಾರೆ. ಇದೀಗ ಉತ್ತಮ ಆದಾಯವೂ ಬರುತ್ತಿದೆ.

Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಇವರು ಎಲ್ಲಾ ಕುಂದುಕೊರತೆಗಳ ನಡುವೆಯೂ ಮತದಾನ ಮಾಡ್ತಾರೆ…! | ಅವರು ಎಲ್ಲಾ ಸೌಕರ್ಯ ಇದ್ದರೂ ಮತದಾನ ಮಾಡಲಾರರು..!

ನಗರದಲ್ಲಿ ಮತದಾನ ಕಡಿಮೆಯಾಗಿರುವ ಬಗ್ಗೆ ಹಾಗೂ ಗ್ರಾಮೀಣ ಭಾಗದ ಸಮಸ್ಯೆಗಳ ಬಗ್ಗೆ ಪ್ರಬಂಧ…

18 mins ago

Karnataka Weather | 29-04-2024 | ರಾಜ್ಯದ ಹಲವು ಕಡೆ ಅಧಿಕ ತಾಪಮಾನ | ಮಲೆನಾಡು ಭಾಗದ ಕೆಲವು ಕಡೆ ಮಳೆ ನಿರೀಕ್ಷೆ |

ಈಗಿನಂತೆ ಅಧಿಕ ತಾಪಮಾನದ ವಾತಾವರಣದ ಇನ್ನೂ 3 ರಿಂದ 4 ದಿನಗಳ ಕಾಲ…

2 hours ago

ಮೈಸೂರು – ಚಾಮರಾಜನಗರ ಭಾಗದ ಪ್ರಭಾವಿ ನಾಯಕ | ಬಿಜೆಪಿ ಸಂಸದ ವಿ. ಶ್ರೀನಿವಾಸ್‌ ಪ್ರಸಾದ್‌ ಇನ್ನಿಲ್ಲ

ಚಾಮರಾಜನಗರ ಕ್ಷೇತ್ರದ ಬಿಜೆಪಿ ಸಂಸದ, ಮೈಸೂರು – ಚಾಮರಾಜನಗರ ಭಾಗದ ಪ್ರಭಾವಿ ದಲಿತ…

2 hours ago

ದಿಢೀರಾಗಿ ಬೆಳೆಯುವುದು , ಫಸಲು ನೀಡುವುದು ಅವಸರವೇ ಅಪಘಾತಕ್ಕೆ ಕಾರಣ | ಬೇಗ ಫಸಲು ಬಂದ ಸಸ್ಯ ಬೇಗನೇ ಸಾಯುತ್ತದೆ |

ದಶಕಗಳ ಹಿಂದೆ ವಿಮಾ ಸಂಸ್ಥೆಯೊಂದು ಸಾಗವಾನಿ ಬೆಳೆಯಲು ರೈತರ ಷೇರು ಪಡೆದುಕೊಂಡು ಹತ್ತೊ…

17 hours ago

ಮಾವು ಮಾಂತ್ರಿಕ ಹಾಗೂ ಸುಬ್ರಾಯ ಭಟ್ಟರ 200ಕ್ಕೂ ಹೆಚ್ಚು ನಾಡು ಮಾವು ಹಾಗೂ ಹಲಸು ತಳಿ ಸಂರಕ್ಷಣೆ

ನಾಡು ಮಾವು ಸಂರಕ್ಷಣೆ ಕೆಲಸದ ಮೊದಲ ದಿನವದು. ನವೆಂಬರ್ 2022. ಕಸಿ ಕಡ್ಡಿಗಳನ್ನು…

17 hours ago

ಭಾರತದಲ್ಲಿ ಏರಿದ ತಾಪಮಾನ | ಅತ್ತ ತಾಂಜೇನಿಯಾದಲ್ಲಿ ಭಾರೀ ಮಳೆ, ಪ್ರವಾಹ | 155 ಮಂದಿ ಸಾವು |

ಭಾರತದಲ್ಲಿ(India) ಉರಿ ಬಿಸಿಲಿನ ತಾಪ(Heat) ಏರುತ್ತಿದ್ದರೆ ತಾಂಜೇನಿಯಾದಲ್ಲಿ (Tanzania) ಕಳೆದ ವಾರದಿಂದ ಭಾರೀ…

21 hours ago