Advertisement
ಕೃಷಿ

ಸಾವಯವ ಕೃಷಿಯಲ್ಲಿ ಮಧ್ಯಪ್ರದೇಶ ದೇಶದಲ್ಲೇ ಮುಂದಿದೆ…

Share

ಸಾವಯವ ಕೃಷಿಯನ್ನು ಜಾರಿಗೊಳಿಸಿದ ರಾಜ್ಯವೆಂದರೆ ಅದು ಮಧ್ಯಪ್ರದೇಶ. ದೇಶದಲ್ಲೇ ಸಾವಯವ ಕೃಷಿಯಲ್ಲಿ  ಮುಂಚೂಣಿಯಲ್ಲಿರುವ ರಾಜ್ಯ. ಈ ರಾಜ್ಯದಲ್ಲಿ ಸಾವಯವ ಕೃಷಿಯ ಒಟ್ಟು ವಿಸ್ತೀರ್ಣ ಸುಮಾರು 16,37,00 ಹೆಕ್ಟೇರ್ ಆಗಿದೆ ಎಂದು ವರದಿ ತಿಳಿಸಿದೆ.

ಸಾವಯವ ಉತ್ವನ್ನದ ಉತ್ಪಾದನೆಯು 14,02,000 ಮೆಟ್ರಿಕ್ ಟನ್‌ಗಳಾಗಿದ್ದು, ಇದು ವಿಸ್ತೀರ್ಣದಲ್ಲಿ ದೇಶದಲ್ಲೇ ಅತ್ಯಧಿಕವಾಗಿದೆ. ನೋಂದಯಿತ ಸಾವಯವ ವಲಯದಲ್ಲಿ ಮಧ್ಯಪ್ರದೇಶವೂ ದೇಶದಲ್ಲೇ ಮುಂಚೂಣಿಯಲ್ಲಿದೆ. 2020-21 ನೇ ಸಾಲಿನಲ್ಲಿ ರಾಜ್ಯದಲ್ಲಿ 5.41 ಲಕ್ಷ ಹೆಕ್ಟೇರ್‌ನಲ್ಲಿ ಸಾವಯವ ಬೆಳೆಗಳನ್ನು ಬಿತ್ತಲಾಗಿದೆ.

ಈಗ ಭಾರತ ಸರ್ಕಾರದ ಸಹಾಯದಿಂದ ರಾಜ್ಯದಲ್ಲಿ ನೈಸರ್ಗಿಕ ಕೃಷಿ ಪದ್ಧತಿಯಡಿಯಲ್ಲಿ ಕ್ಲಸ್ಟರ್ ಆಧಾರಿತ ಕಾರ್ಯಕ್ರಮವನ್ನು ತೆಗೆದುಕೊಳ್ಳಲಾಗಿದೆ. ಈ ವರ್ಷ ರಾಜ್ಯದಲ್ಲಿ 99,000 ಹೆಕ್ಟೇರ್ ಪ್ರದೇಶದಲ್ಲಿ ನೈಸರ್ಗಿಕ ಕೃಷಿ ಮಾಡುವ ಗುರಿ ಹೊಂದಲಾಗಿದೆ ಎಂದು ಮೂಲಗಳು ತಿಳಿಸಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಅಡಿಕೆ ಮಾರುಕಟ್ಟೆ- ಸದ್ಯ ಮಾರುಕಟ್ಟೆ ಸ್ಥಿರ | ರಬ್ಬರ್‌ ಧಾರಣೆ ಇಳಿಕೆಯ ಹಾದಿ

ರಾಜ್ಯದ ಪ್ರಮುಖ ಅಡಿಕೆ ಮಾರುಕಟ್ಟೆಗಳಲ್ಲಿ ಇಂದು ಬೆಲೆಗಳು ಸಾಮಾನ್ಯವಾಗಿ ಸ್ಥಿರವಾಗಿದ್ದು, ಉತ್ತಮ ಗುಣಮಟ್ಟದ…

8 hours ago

ಹವಾಮಾನ ವರದಿ | 07-03-2026 | ಕರಾವಳಿಯಲ್ಲಿ ಮೋಡ–ಮಳೆಯ ಸುಳಿವು | ಜೋರು ಮಳೆಯ ಲಕ್ಷಣವಿಲ್ಲ

ಕರಾವಳಿ ಜಿಲ್ಲೆಗಳಲ್ಲಿ ಮೋಡ ಹಾಗೂ ಸೆಖೆಯ ವಾತಾವರಣ ಮುಂದುವರಿಯಲಿದ್ದು, ಕೆಲವೆಡೆ ಸಂಜೆ ಅಥವಾ…

9 hours ago

ಮ್ಯಾನ್ಮಾರ್ ಅಡಿಕೆ ಕಳ್ಳಸಾಗಣೆ ವಿರುದ್ಧ ಬಿಗುವಿನ ಕ್ರಮ | ಪಾಕಿಸ್ತಾನದಲ್ಲಿ ವಿಷಕಾರಿ ಅಡಿಕೆ ವಿರುದ್ಧ ದಾಳಿ

ಮ್ಯಾನ್ಮಾರ್‌ನಿಂದ ಅಡಿಕೆ ಕಳ್ಳಸಾಗಣೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮಿಜೋರಾಂ ಸರ್ಕಾರ ಜಾರಿ ಕ್ರಮವನ್ನು ಕಠಿಣಗೊಳಿಸಿದೆ.…

11 hours ago

ಮಕ್ಕಳಿಗೆ ಸೋಶಿಯಲ್ ಮೀಡಿಯಾ ನಿಷೇಧ..

16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಮಾಧ್ಯಮ ಬಳಕೆಯನ್ನು ನಿಷೇಧಿಸುವ ಮಹತ್ವದ ಘೋಷಣೆ ರಾಜ್ಯ…

15 hours ago

ಕುಕ್ಕೆ–ಕೊಲ್ಲೂರು ದೇವಾಲಯಗಳಿಗೆ ಅಭಿವೃದ್ಧಿ ಪ್ರಾಧಿಕಾರ : ಮುಜರಾಯಿ ಇಲಾಖೆಗೆ ಬಜೆಟ್ ಬಲ

ಕುಕ್ಕೆ ಸುಬ್ರಹ್ಮಣ್ಯ ಮತ್ತು ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಗಳಿಗೆ ಅಭಿವೃದ್ಧಿ ಪ್ರಾಧಿಕಾರ ರಚಿಸುವ ಮಹತ್ವದ…

16 hours ago

ರೈತರಿಗೆ ಬಜೆಟ್‌ನಲ್ಲಿ ಸಿಕ್ಕ 15 ಘೋಷಣೆಗಳು | ಕೃಷಿ, ಅಡಿಕೆ, ಮೀನುಗಾರಿಕೆ ಕ್ಷೇತ್ರಕ್ಕೆ ವಿಶೇಷ ಯೋಜನೆಗಳು

ರಾಜ್ಯ ಬಜೆಟ್‌ 2026-27ರಲ್ಲಿ ರೈತರಿಗೆ ಕೃಷಿ, ತೋಟಗಾರಿಕೆ, ಮೀನುಗಾರಿಕೆ ಹಾಗೂ ಗ್ರಾಮೀಣ ಅಭಿವೃದ್ಧಿಗೆ…

1 day ago