Advertisement
ಕೃಷಿ

ಸಾವಯವ ಕೃಷಿಯಲ್ಲಿ ಮಧ್ಯಪ್ರದೇಶ ದೇಶದಲ್ಲೇ ಮುಂದಿದೆ…

Share

ಸಾವಯವ ಕೃಷಿಯನ್ನು ಜಾರಿಗೊಳಿಸಿದ ರಾಜ್ಯವೆಂದರೆ ಅದು ಮಧ್ಯಪ್ರದೇಶ. ದೇಶದಲ್ಲೇ ಸಾವಯವ ಕೃಷಿಯಲ್ಲಿ  ಮುಂಚೂಣಿಯಲ್ಲಿರುವ ರಾಜ್ಯ. ಈ ರಾಜ್ಯದಲ್ಲಿ ಸಾವಯವ ಕೃಷಿಯ ಒಟ್ಟು ವಿಸ್ತೀರ್ಣ ಸುಮಾರು 16,37,00 ಹೆಕ್ಟೇರ್ ಆಗಿದೆ ಎಂದು ವರದಿ ತಿಳಿಸಿದೆ.

Advertisement
Advertisement
Advertisement
Advertisement
Advertisement

ಸಾವಯವ ಉತ್ವನ್ನದ ಉತ್ಪಾದನೆಯು 14,02,000 ಮೆಟ್ರಿಕ್ ಟನ್‌ಗಳಾಗಿದ್ದು, ಇದು ವಿಸ್ತೀರ್ಣದಲ್ಲಿ ದೇಶದಲ್ಲೇ ಅತ್ಯಧಿಕವಾಗಿದೆ. ನೋಂದಯಿತ ಸಾವಯವ ವಲಯದಲ್ಲಿ ಮಧ್ಯಪ್ರದೇಶವೂ ದೇಶದಲ್ಲೇ ಮುಂಚೂಣಿಯಲ್ಲಿದೆ. 2020-21 ನೇ ಸಾಲಿನಲ್ಲಿ ರಾಜ್ಯದಲ್ಲಿ 5.41 ಲಕ್ಷ ಹೆಕ್ಟೇರ್‌ನಲ್ಲಿ ಸಾವಯವ ಬೆಳೆಗಳನ್ನು ಬಿತ್ತಲಾಗಿದೆ.

Advertisement

ಈಗ ಭಾರತ ಸರ್ಕಾರದ ಸಹಾಯದಿಂದ ರಾಜ್ಯದಲ್ಲಿ ನೈಸರ್ಗಿಕ ಕೃಷಿ ಪದ್ಧತಿಯಡಿಯಲ್ಲಿ ಕ್ಲಸ್ಟರ್ ಆಧಾರಿತ ಕಾರ್ಯಕ್ರಮವನ್ನು ತೆಗೆದುಕೊಳ್ಳಲಾಗಿದೆ. ಈ ವರ್ಷ ರಾಜ್ಯದಲ್ಲಿ 99,000 ಹೆಕ್ಟೇರ್ ಪ್ರದೇಶದಲ್ಲಿ ನೈಸರ್ಗಿಕ ಕೃಷಿ ಮಾಡುವ ಗುರಿ ಹೊಂದಲಾಗಿದೆ ಎಂದು ಮೂಲಗಳು ತಿಳಿಸಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಅಸ್ಸಾಂನಲ್ಲಿ ವಶಪಡಿಸಿಕೊಂಡ 60,000 ಕೆಜಿಗೂ ಹೆಚ್ಚು ಅಡಿಕೆಯ ಒಡೆಯರು ಯಾರು…? | ಅಧಿಕಾರಿಗಳಿಗೆ ತಲೆನೋವಾದ ಅಡಿಕೆ…! |

ಅಸ್ಸಾಂನ ಕ್ಯಾಚರ್ ಜಿಲ್ಲೆಯ ಲಖಿಪುರ ಪೊಲೀಸ್ ಠಾಣೆಯಲ್ಲಿ ಪ್ರತ್ಯೇಕ ಕಾರ್ಯಾಚರಣೆಗಳಲ್ಲಿ ವಶಪಡಿಸಿಕೊಂಡ ಸುಮಾರು…

4 hours ago

ಹೊಸರುಚಿ | ಗುಜ್ಜೆ ಕಟ್ಲೇಟ್

ಗುಜ್ಜೆ ಕಟ್ಲೇಟ್ ಮಾಡುವ ವಿಧಾನದ ಬಗ್ಗೆ ಗೃಹಿಣಿ ದಿವ್ಯಮಹೇಶ್‌ ಅವರು ಇಲ್ಲಿ ವಿವರ…

5 hours ago

ಕುಂಭಮೇಳ | ಪ್ರಯಾಗ ತಲಪುವಾಗ ಸಂತಸವೇ ಸಂತಸ…

ಪ್ರಯಾಗ್‌ ರಾಜ್‌ ತಲಪುವ ವೇಳೆ ಆಗುತ್ತಿರುವ ಸಂತಸದ ಬಗ್ಗೆ ಸುರೇಶ್ಚಂದ್ರ ಅವರು ಬರೆದಿದ್ದಾರೆ…

6 hours ago

ಮನೆಯಲ್ಲಿ ಮಕ್ಕಳಿಗೆ ಸ್ಟ್ರಾಂಗ್ ಫಾದರ್ ಮತ್ತು ಕಲ್ಚರ್ಡ್ ಮದರ್ ಇರಬೇಕು

ಶಿಕ್ಷಣವೆಂದರೆ ಅದು ಹಣ ಕೊಟ್ಟು ಪಡೆಯುವ ವಸ್ತುವಿನಂತೆ ಬಿಕರಿಯಾಗುತ್ತಿದೆ. ಈ ದೃಷ್ಠಿಯಿಂದ ಶಿಕ್ಷಣ…

6 hours ago

ಮಾರ್ಚ್ ಆರಂಭದಲ್ಲೇ ರಾಜ್ಯದ ತಾಪಮಾನ ಭಾರೀ ಪ್ರಮಾಣದಲ್ಲಿ ಹೆಚ್ಚಳ

ಕರಾವಳಿ ಕರ್ನಾಟಕದ ಮೂರು ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರಕನ್ನಡ ಜಿಲ್ಲೆಗಳಲ್ಲಿ…

2 days ago