ಸಾವಯವ ಕೃಷಿಯನ್ನು ಜಾರಿಗೊಳಿಸಿದ ರಾಜ್ಯವೆಂದರೆ ಅದು ಮಧ್ಯಪ್ರದೇಶ. ದೇಶದಲ್ಲೇ ಸಾವಯವ ಕೃಷಿಯಲ್ಲಿ ಮುಂಚೂಣಿಯಲ್ಲಿರುವ ರಾಜ್ಯ. ಈ ರಾಜ್ಯದಲ್ಲಿ ಸಾವಯವ ಕೃಷಿಯ ಒಟ್ಟು ವಿಸ್ತೀರ್ಣ ಸುಮಾರು 16,37,00 ಹೆಕ್ಟೇರ್ ಆಗಿದೆ ಎಂದು ವರದಿ ತಿಳಿಸಿದೆ.
ಸಾವಯವ ಉತ್ವನ್ನದ ಉತ್ಪಾದನೆಯು 14,02,000 ಮೆಟ್ರಿಕ್ ಟನ್ಗಳಾಗಿದ್ದು, ಇದು ವಿಸ್ತೀರ್ಣದಲ್ಲಿ ದೇಶದಲ್ಲೇ ಅತ್ಯಧಿಕವಾಗಿದೆ. ನೋಂದಯಿತ ಸಾವಯವ ವಲಯದಲ್ಲಿ ಮಧ್ಯಪ್ರದೇಶವೂ ದೇಶದಲ್ಲೇ ಮುಂಚೂಣಿಯಲ್ಲಿದೆ. 2020-21 ನೇ ಸಾಲಿನಲ್ಲಿ ರಾಜ್ಯದಲ್ಲಿ 5.41 ಲಕ್ಷ ಹೆಕ್ಟೇರ್ನಲ್ಲಿ ಸಾವಯವ ಬೆಳೆಗಳನ್ನು ಬಿತ್ತಲಾಗಿದೆ.
ಈಗ ಭಾರತ ಸರ್ಕಾರದ ಸಹಾಯದಿಂದ ರಾಜ್ಯದಲ್ಲಿ ನೈಸರ್ಗಿಕ ಕೃಷಿ ಪದ್ಧತಿಯಡಿಯಲ್ಲಿ ಕ್ಲಸ್ಟರ್ ಆಧಾರಿತ ಕಾರ್ಯಕ್ರಮವನ್ನು ತೆಗೆದುಕೊಳ್ಳಲಾಗಿದೆ. ಈ ವರ್ಷ ರಾಜ್ಯದಲ್ಲಿ 99,000 ಹೆಕ್ಟೇರ್ ಪ್ರದೇಶದಲ್ಲಿ ನೈಸರ್ಗಿಕ ಕೃಷಿ ಮಾಡುವ ಗುರಿ ಹೊಂದಲಾಗಿದೆ ಎಂದು ಮೂಲಗಳು ತಿಳಿಸಿದೆ.
ಅಸ್ಸಾಂನ ಕ್ಯಾಚರ್ ಜಿಲ್ಲೆಯ ಲಖಿಪುರ ಪೊಲೀಸ್ ಠಾಣೆಯಲ್ಲಿ ಪ್ರತ್ಯೇಕ ಕಾರ್ಯಾಚರಣೆಗಳಲ್ಲಿ ವಶಪಡಿಸಿಕೊಂಡ ಸುಮಾರು…
ಗುಜ್ಜೆ ಕಟ್ಲೇಟ್ ಮಾಡುವ ವಿಧಾನದ ಬಗ್ಗೆ ಗೃಹಿಣಿ ದಿವ್ಯಮಹೇಶ್ ಅವರು ಇಲ್ಲಿ ವಿವರ…
ಪ್ರಯಾಗ್ ರಾಜ್ ತಲಪುವ ವೇಳೆ ಆಗುತ್ತಿರುವ ಸಂತಸದ ಬಗ್ಗೆ ಸುರೇಶ್ಚಂದ್ರ ಅವರು ಬರೆದಿದ್ದಾರೆ…
ಶಿಕ್ಷಣವೆಂದರೆ ಅದು ಹಣ ಕೊಟ್ಟು ಪಡೆಯುವ ವಸ್ತುವಿನಂತೆ ಬಿಕರಿಯಾಗುತ್ತಿದೆ. ಈ ದೃಷ್ಠಿಯಿಂದ ಶಿಕ್ಷಣ…
ಕರಾವಳಿ ಕರ್ನಾಟಕದ ಮೂರು ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರಕನ್ನಡ ಜಿಲ್ಲೆಗಳಲ್ಲಿ…
ಕೃಷಿಕರಿಗೆ ಹವಾಮಾನದ ಬದಲಾವಣೆಯ ಮಾಹಿತಿ ಇರುವುದಿಲ್ಲ. ಇದಕ್ಕಾಗಿ ಡಿಸೀಸ್ ಫಾರ್ಕಾಸ್ಟ್ ಅಂದರೆ ಯಾವ…