Advertisement
ಕೃಷಿ

ಸಾವಯವ ಕೃಷಿಯಲ್ಲಿ ಮಧ್ಯಪ್ರದೇಶ ದೇಶದಲ್ಲೇ ಮುಂದಿದೆ…

Share

ಸಾವಯವ ಕೃಷಿಯನ್ನು ಜಾರಿಗೊಳಿಸಿದ ರಾಜ್ಯವೆಂದರೆ ಅದು ಮಧ್ಯಪ್ರದೇಶ. ದೇಶದಲ್ಲೇ ಸಾವಯವ ಕೃಷಿಯಲ್ಲಿ  ಮುಂಚೂಣಿಯಲ್ಲಿರುವ ರಾಜ್ಯ. ಈ ರಾಜ್ಯದಲ್ಲಿ ಸಾವಯವ ಕೃಷಿಯ ಒಟ್ಟು ವಿಸ್ತೀರ್ಣ ಸುಮಾರು 16,37,00 ಹೆಕ್ಟೇರ್ ಆಗಿದೆ ಎಂದು ವರದಿ ತಿಳಿಸಿದೆ.

ಸಾವಯವ ಉತ್ವನ್ನದ ಉತ್ಪಾದನೆಯು 14,02,000 ಮೆಟ್ರಿಕ್ ಟನ್‌ಗಳಾಗಿದ್ದು, ಇದು ವಿಸ್ತೀರ್ಣದಲ್ಲಿ ದೇಶದಲ್ಲೇ ಅತ್ಯಧಿಕವಾಗಿದೆ. ನೋಂದಯಿತ ಸಾವಯವ ವಲಯದಲ್ಲಿ ಮಧ್ಯಪ್ರದೇಶವೂ ದೇಶದಲ್ಲೇ ಮುಂಚೂಣಿಯಲ್ಲಿದೆ. 2020-21 ನೇ ಸಾಲಿನಲ್ಲಿ ರಾಜ್ಯದಲ್ಲಿ 5.41 ಲಕ್ಷ ಹೆಕ್ಟೇರ್‌ನಲ್ಲಿ ಸಾವಯವ ಬೆಳೆಗಳನ್ನು ಬಿತ್ತಲಾಗಿದೆ.

ಈಗ ಭಾರತ ಸರ್ಕಾರದ ಸಹಾಯದಿಂದ ರಾಜ್ಯದಲ್ಲಿ ನೈಸರ್ಗಿಕ ಕೃಷಿ ಪದ್ಧತಿಯಡಿಯಲ್ಲಿ ಕ್ಲಸ್ಟರ್ ಆಧಾರಿತ ಕಾರ್ಯಕ್ರಮವನ್ನು ತೆಗೆದುಕೊಳ್ಳಲಾಗಿದೆ. ಈ ವರ್ಷ ರಾಜ್ಯದಲ್ಲಿ 99,000 ಹೆಕ್ಟೇರ್ ಪ್ರದೇಶದಲ್ಲಿ ನೈಸರ್ಗಿಕ ಕೃಷಿ ಮಾಡುವ ಗುರಿ ಹೊಂದಲಾಗಿದೆ ಎಂದು ಮೂಲಗಳು ತಿಳಿಸಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಹವಾಮಾನ ವರದಿ | 22.07.2026 | ಉತ್ತರ ಕನ್ನಡ, ಉಡುಪಿಯಲ್ಲಿ ಉತ್ತಮ ಮಳೆಯ ಸಾಧ್ಯತೆ; ರಾಜ್ಯದಲ್ಲಿ ಮಳೆ ಚಟುವಟಿಕೆ ಮುಂದುವರಿಕೆ

23.07.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ ಕರಾವಳಿ: ಕಾಸರಗೋಡು, ದಕ್ಷಿಣ…

2 hours ago

ಆಮದು ಕಳಪೆ ಅಡಿಕೆ ಮಿಶ್ರಣದ ಎಚ್ಚರಿಕೆ- ಬೆಳೆಗಾರರಿಗೆ ಕ್ಯಾಂಪ್ಕೊ ಮನವಿ

ಆಮದುಗೊಂಡ ಕಳಪೆ ಅಡಿಕೆಯನ್ನು ದೇಶೀಯ ಅಡಿಕೆಯೊಂದಿಗೆ ಮಿಶ್ರಣ ಮಾಡಲಾಗುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ…

18 hours ago

ಹವಾಮಾನ ವರದಿ | 21-07-2026 | ಕರಾವಳಿ-ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಕೆ, ಭಾರೀ ಮಳೆ ಸಾಧ್ಯತೆ ಕಡಿಮೆ

ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…

1 day ago

ಅಡಿಕೆ ರೋಗ ಸಂಕಷ್ಟಕ್ಕೆ ಸಂಸತ್ತಿನಲ್ಲಿ ಧ್ವನಿ : ನಿಯಮ 377ರಡಿ ಕ್ಯಾ. ಬ್ರಿಜೇಶ್ ಚೌಟ ಒತ್ತಾಯ

ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…

2 days ago

ದೇಶಾದ್ಯಂತ ಮುಂಗಾರು ಅಬ್ಬರ : ಹಲವು ರಾಜ್ಯಗಳಿಗೆ ಭಾರೀ ಮಳೆ ಎಚ್ಚರಿಕೆ, ಹಿಮಾಲಯ ತಪ್ಪಲಿನಲ್ಲಿ ರೆಡ್ ಅಲರ್ಟ್

ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…

2 days ago

ರಾಜ್ಯದಲ್ಲಿ ಬರದ ಛಾಯೆ | 178 ತಾಲ್ಲೂಕುಗಳಲ್ಲಿ ತೀವ್ರ ಮಳೆ ಕೊರತೆ, ಜಲಾಶಯಗಳ ನೀರಿನ ಮಟ್ಟ ಶೇ.40ಕ್ಕೆ ಕುಸಿತ

ರಾಜ್ಯದಲ್ಲಿ ಮುಂಗಾರು ಮಳೆ 39% ಕೊರತೆಯಾಗಿದ್ದು, 26 ಜಿಲ್ಲೆಗಳ 178 ತಾಲ್ಲೂಕುಗಳಲ್ಲಿ ಬರದ…

3 days ago