ಸಾವಯವ ಕೃಷಿಯನ್ನು ಜಾರಿಗೊಳಿಸಿದ ರಾಜ್ಯವೆಂದರೆ ಅದು ಮಧ್ಯಪ್ರದೇಶ. ದೇಶದಲ್ಲೇ ಸಾವಯವ ಕೃಷಿಯಲ್ಲಿ ಮುಂಚೂಣಿಯಲ್ಲಿರುವ ರಾಜ್ಯ. ಈ ರಾಜ್ಯದಲ್ಲಿ ಸಾವಯವ ಕೃಷಿಯ ಒಟ್ಟು ವಿಸ್ತೀರ್ಣ ಸುಮಾರು 16,37,00 ಹೆಕ್ಟೇರ್ ಆಗಿದೆ ಎಂದು ವರದಿ ತಿಳಿಸಿದೆ.
ಸಾವಯವ ಉತ್ವನ್ನದ ಉತ್ಪಾದನೆಯು 14,02,000 ಮೆಟ್ರಿಕ್ ಟನ್ಗಳಾಗಿದ್ದು, ಇದು ವಿಸ್ತೀರ್ಣದಲ್ಲಿ ದೇಶದಲ್ಲೇ ಅತ್ಯಧಿಕವಾಗಿದೆ. ನೋಂದಯಿತ ಸಾವಯವ ವಲಯದಲ್ಲಿ ಮಧ್ಯಪ್ರದೇಶವೂ ದೇಶದಲ್ಲೇ ಮುಂಚೂಣಿಯಲ್ಲಿದೆ. 2020-21 ನೇ ಸಾಲಿನಲ್ಲಿ ರಾಜ್ಯದಲ್ಲಿ 5.41 ಲಕ್ಷ ಹೆಕ್ಟೇರ್ನಲ್ಲಿ ಸಾವಯವ ಬೆಳೆಗಳನ್ನು ಬಿತ್ತಲಾಗಿದೆ.
ಈಗ ಭಾರತ ಸರ್ಕಾರದ ಸಹಾಯದಿಂದ ರಾಜ್ಯದಲ್ಲಿ ನೈಸರ್ಗಿಕ ಕೃಷಿ ಪದ್ಧತಿಯಡಿಯಲ್ಲಿ ಕ್ಲಸ್ಟರ್ ಆಧಾರಿತ ಕಾರ್ಯಕ್ರಮವನ್ನು ತೆಗೆದುಕೊಳ್ಳಲಾಗಿದೆ. ಈ ವರ್ಷ ರಾಜ್ಯದಲ್ಲಿ 99,000 ಹೆಕ್ಟೇರ್ ಪ್ರದೇಶದಲ್ಲಿ ನೈಸರ್ಗಿಕ ಕೃಷಿ ಮಾಡುವ ಗುರಿ ಹೊಂದಲಾಗಿದೆ ಎಂದು ಮೂಲಗಳು ತಿಳಿಸಿದೆ.
ಕರ್ನಾಟಕದ ಹಲವು ಭಾಗಗಳಲ್ಲಿ ಸೆ.5ರಿಂದ ಕೆಲವು ದಿನ ಮಳೆಯ ತೀವ್ರತೆ ಕಡಿಮೆಯಾಗುವ ಲಕ್ಷಣಗಳಿವೆ.…
ಹಿಮನದಿ ಕುಸಿತದಿಂದ ಸಂಭವಿಸಿದ ಭೀಕರ ಪ್ರವಾಹದ ಬಳಿಕ ನೇಪಾಳ ಪ್ರಧಾನಿ ಬಾಲೆಂದ್ರ ಶಾ…
2023ರಿಂದ 2026ರವರೆಗೆ ದೇಶದ 23 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಪರೀಕ್ಷಿಸಿದ 70,652…
ಕಾಸರಗೋಡಿನ ICAR-CPCRIನಲ್ಲಿ ವಿಶ್ವ ತೆಂಗು ದಿನ–2026 ಆಚರಿಸಿ, ಹವಾಮಾನ ಅನಿಶ್ಚಿತತೆಯ ನಡುವೆ ತೆಂಗು…
ಕರಾವಳಿಯಲ್ಲಿ ಮುಂದಿನ ಎರಡು ದಿನ ಅಲ್ಲಲ್ಲಿ ಸಾಮಾನ್ಯ ಮಳೆಯಾದರೂ ಜೋರು ಮಳೆಯ ಸಾಧ್ಯತೆ…
ಕೃಷಿ ಉತ್ಪಾದನೆ ಹೆಚ್ಚಿಸಲು ಬ್ಯಾಂಕ್ಗಳು ರೈತರಿಗೆ ಹೆಚ್ಚಿನ ಸಾಂಸ್ಥಿಕ ಸಾಲ ನೀಡಬೇಕು ಎಂದು…