Advertisement
ಕೃಷಿ

ಸಾವಯವ ಕೃಷಿಯಲ್ಲಿ ಮಧ್ಯಪ್ರದೇಶ ದೇಶದಲ್ಲೇ ಮುಂದಿದೆ…

Share

ಸಾವಯವ ಕೃಷಿಯನ್ನು ಜಾರಿಗೊಳಿಸಿದ ರಾಜ್ಯವೆಂದರೆ ಅದು ಮಧ್ಯಪ್ರದೇಶ. ದೇಶದಲ್ಲೇ ಸಾವಯವ ಕೃಷಿಯಲ್ಲಿ  ಮುಂಚೂಣಿಯಲ್ಲಿರುವ ರಾಜ್ಯ. ಈ ರಾಜ್ಯದಲ್ಲಿ ಸಾವಯವ ಕೃಷಿಯ ಒಟ್ಟು ವಿಸ್ತೀರ್ಣ ಸುಮಾರು 16,37,00 ಹೆಕ್ಟೇರ್ ಆಗಿದೆ ಎಂದು ವರದಿ ತಿಳಿಸಿದೆ.

ಸಾವಯವ ಉತ್ವನ್ನದ ಉತ್ಪಾದನೆಯು 14,02,000 ಮೆಟ್ರಿಕ್ ಟನ್‌ಗಳಾಗಿದ್ದು, ಇದು ವಿಸ್ತೀರ್ಣದಲ್ಲಿ ದೇಶದಲ್ಲೇ ಅತ್ಯಧಿಕವಾಗಿದೆ. ನೋಂದಯಿತ ಸಾವಯವ ವಲಯದಲ್ಲಿ ಮಧ್ಯಪ್ರದೇಶವೂ ದೇಶದಲ್ಲೇ ಮುಂಚೂಣಿಯಲ್ಲಿದೆ. 2020-21 ನೇ ಸಾಲಿನಲ್ಲಿ ರಾಜ್ಯದಲ್ಲಿ 5.41 ಲಕ್ಷ ಹೆಕ್ಟೇರ್‌ನಲ್ಲಿ ಸಾವಯವ ಬೆಳೆಗಳನ್ನು ಬಿತ್ತಲಾಗಿದೆ.

ಈಗ ಭಾರತ ಸರ್ಕಾರದ ಸಹಾಯದಿಂದ ರಾಜ್ಯದಲ್ಲಿ ನೈಸರ್ಗಿಕ ಕೃಷಿ ಪದ್ಧತಿಯಡಿಯಲ್ಲಿ ಕ್ಲಸ್ಟರ್ ಆಧಾರಿತ ಕಾರ್ಯಕ್ರಮವನ್ನು ತೆಗೆದುಕೊಳ್ಳಲಾಗಿದೆ. ಈ ವರ್ಷ ರಾಜ್ಯದಲ್ಲಿ 99,000 ಹೆಕ್ಟೇರ್ ಪ್ರದೇಶದಲ್ಲಿ ನೈಸರ್ಗಿಕ ಕೃಷಿ ಮಾಡುವ ಗುರಿ ಹೊಂದಲಾಗಿದೆ ಎಂದು ಮೂಲಗಳು ತಿಳಿಸಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಹವಾಮಾನ ವರದಿ | 12-08-2026 | ಕರ್ನಾಟಕದಲ್ಲಿ ಮುಂದುವರಿಯಲಿದೆ ಬಿಡುವಿನ ಮಳೆ

ಕರಾವಳಿ ಹಾಗೂ ಮಲೆನಾಡಿನಲ್ಲಿ ಬಿಸಿಲು, ಮೋಡ ಮತ್ತು ಬಿಡುವಿನ ಸಾಮಾನ್ಯ ಮಳೆ ಮುಂದುವರಿಯುವ…

7 minutes ago

ತೋಟಗಾರಿಕಾ ಬೆಳೆಗಾರರ ಪರ ಲೋಕಸಭೆಯಲ್ಲಿ ಧ್ವನಿ – ಹವಾಮಾನ ಆಧಾರಿತ ಬೆಳೆ ವಿಮೆ ಮರುಪರಿಷ್ಕರಣೆಗೆ ಕ್ಯಾ. ಚೌಟ ಒತ್ತಾಯ

ಅಡಿಕೆ, ತೆಂಗು, ಕೋಕೋ ಮತ್ತು ಸಾಂಬಾರು ಬೆಳೆಗಳಿಗೆ ಸ್ಥಳೀಯ ಹವಾಮಾನದಿಂದ ಉಂಟಾಗುವ ನೈಜ…

12 hours ago

ಅಡಿಕೆ ಅಕ್ರಮ ಆಮದು ಕಡಿವಾಣ – ರೋಸ್ಟೆಡ್ ಅಡಿಕೆಗೆ ₹351 ಕನಿಷ್ಠ ದರ – ಕಸ್ಟಮ್ಸ್‌ ನಿಗಾ ಎಂದ ಕೇಂದ್ರ

ರೋಸ್ಟೆಡ್ ಅಡಿಕೆಯ ಆಮದು ನೀತಿಯನ್ನು 2025ರ ಏಪ್ರಿಲ್‌ನಲ್ಲಿ ಬದಲಾಯಿಸಲಾಗಿದ್ದು, ಕೆ.ಜಿಗೆ ₹351 ಅಥವಾ…

21 hours ago

ತೆಂಗು ಬೆಳೆಗೆ ವಿಮೆ : ಕೇಂದ್ರದ ಮಹತ್ವದ ಉತ್ತರ

ತೆಂಗು ಬೆಳೆಯನ್ನು PMFBY ಅಥವಾ RWBCIS ಅಡಿಯಲ್ಲಿ ವಿಮಾ ವ್ಯಾಪ್ತಿಗೆ ತರುವ ಅಧಿಕಾರ…

21 hours ago

ಹವಾಮಾನ ವರದಿ | 11-08-2026 | ಕರ್ನಾಟಕದ ಹವಾಮಾನದಲ್ಲಿ ಮುಂದಿನ ದಿನಗಳಲ್ಲಿ ಏನು ಬದಲಾವಣೆ ?

ಕರಾವಳಿ ಜಿಲ್ಲೆಗಳಲ್ಲಿ ಮಳೆಯ ನಡುವೆ ಹೆಚ್ಚಿನ ಬಿಡುವಿನ ಅವಧಿಯೊಂದಿಗೆ ಬಿಸಿಲು–ಮೋಡದ ವಾತಾವರಣ ಮುಂದುವರಿಯಲಿದ್ದು,…

22 hours ago

ಬಿ.ಎಸ್‌ಸಿ. ಕೃಷಿ ನಂತರ ಏನು ? ಉದ್ಯೋಗ, ಉದ್ಯಮ ಮತ್ತು ಉನ್ನತ ಶಿಕ್ಷಣದ ಅತ್ಯುತ್ತಮ ಅವಕಾಶಗಳು ಇಲ್ಲಿವೆ

ಬಿ.ಎಸ್‌ಸಿ. ಕೃಷಿ ಪದವೀಧರರಿಗೆ ಸರ್ಕಾರಿ ಉದ್ಯೋಗ, ಖಾಸಗಿ ಕಂಪನಿಗಳು, ಬ್ಯಾಂಕಿಂಗ್, ಸಂಶೋಧನೆ ಮತ್ತು…

2 days ago