ಸಾವಯವ ಕೃಷಿಯನ್ನು ಜಾರಿಗೊಳಿಸಿದ ರಾಜ್ಯವೆಂದರೆ ಅದು ಮಧ್ಯಪ್ರದೇಶ. ದೇಶದಲ್ಲೇ ಸಾವಯವ ಕೃಷಿಯಲ್ಲಿ ಮುಂಚೂಣಿಯಲ್ಲಿರುವ ರಾಜ್ಯ. ಈ ರಾಜ್ಯದಲ್ಲಿ ಸಾವಯವ ಕೃಷಿಯ ಒಟ್ಟು ವಿಸ್ತೀರ್ಣ ಸುಮಾರು 16,37,00 ಹೆಕ್ಟೇರ್ ಆಗಿದೆ ಎಂದು ವರದಿ ತಿಳಿಸಿದೆ.
ಸಾವಯವ ಉತ್ವನ್ನದ ಉತ್ಪಾದನೆಯು 14,02,000 ಮೆಟ್ರಿಕ್ ಟನ್ಗಳಾಗಿದ್ದು, ಇದು ವಿಸ್ತೀರ್ಣದಲ್ಲಿ ದೇಶದಲ್ಲೇ ಅತ್ಯಧಿಕವಾಗಿದೆ. ನೋಂದಯಿತ ಸಾವಯವ ವಲಯದಲ್ಲಿ ಮಧ್ಯಪ್ರದೇಶವೂ ದೇಶದಲ್ಲೇ ಮುಂಚೂಣಿಯಲ್ಲಿದೆ. 2020-21 ನೇ ಸಾಲಿನಲ್ಲಿ ರಾಜ್ಯದಲ್ಲಿ 5.41 ಲಕ್ಷ ಹೆಕ್ಟೇರ್ನಲ್ಲಿ ಸಾವಯವ ಬೆಳೆಗಳನ್ನು ಬಿತ್ತಲಾಗಿದೆ.
ಈಗ ಭಾರತ ಸರ್ಕಾರದ ಸಹಾಯದಿಂದ ರಾಜ್ಯದಲ್ಲಿ ನೈಸರ್ಗಿಕ ಕೃಷಿ ಪದ್ಧತಿಯಡಿಯಲ್ಲಿ ಕ್ಲಸ್ಟರ್ ಆಧಾರಿತ ಕಾರ್ಯಕ್ರಮವನ್ನು ತೆಗೆದುಕೊಳ್ಳಲಾಗಿದೆ. ಈ ವರ್ಷ ರಾಜ್ಯದಲ್ಲಿ 99,000 ಹೆಕ್ಟೇರ್ ಪ್ರದೇಶದಲ್ಲಿ ನೈಸರ್ಗಿಕ ಕೃಷಿ ಮಾಡುವ ಗುರಿ ಹೊಂದಲಾಗಿದೆ ಎಂದು ಮೂಲಗಳು ತಿಳಿಸಿದೆ.
23.07.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ ಕರಾವಳಿ: ಕಾಸರಗೋಡು, ದಕ್ಷಿಣ…
ಆಮದುಗೊಂಡ ಕಳಪೆ ಅಡಿಕೆಯನ್ನು ದೇಶೀಯ ಅಡಿಕೆಯೊಂದಿಗೆ ಮಿಶ್ರಣ ಮಾಡಲಾಗುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ…
ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…
ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…
ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…
ರಾಜ್ಯದಲ್ಲಿ ಮುಂಗಾರು ಮಳೆ 39% ಕೊರತೆಯಾಗಿದ್ದು, 26 ಜಿಲ್ಲೆಗಳ 178 ತಾಲ್ಲೂಕುಗಳಲ್ಲಿ ಬರದ…