ಸಾವಯವ ಕೃಷಿಯನ್ನು ಜಾರಿಗೊಳಿಸಿದ ರಾಜ್ಯವೆಂದರೆ ಅದು ಮಧ್ಯಪ್ರದೇಶ. ದೇಶದಲ್ಲೇ ಸಾವಯವ ಕೃಷಿಯಲ್ಲಿ ಮುಂಚೂಣಿಯಲ್ಲಿರುವ ರಾಜ್ಯ. ಈ ರಾಜ್ಯದಲ್ಲಿ ಸಾವಯವ ಕೃಷಿಯ ಒಟ್ಟು ವಿಸ್ತೀರ್ಣ ಸುಮಾರು 16,37,00 ಹೆಕ್ಟೇರ್ ಆಗಿದೆ ಎಂದು ವರದಿ ತಿಳಿಸಿದೆ.
ಸಾವಯವ ಉತ್ವನ್ನದ ಉತ್ಪಾದನೆಯು 14,02,000 ಮೆಟ್ರಿಕ್ ಟನ್ಗಳಾಗಿದ್ದು, ಇದು ವಿಸ್ತೀರ್ಣದಲ್ಲಿ ದೇಶದಲ್ಲೇ ಅತ್ಯಧಿಕವಾಗಿದೆ. ನೋಂದಯಿತ ಸಾವಯವ ವಲಯದಲ್ಲಿ ಮಧ್ಯಪ್ರದೇಶವೂ ದೇಶದಲ್ಲೇ ಮುಂಚೂಣಿಯಲ್ಲಿದೆ. 2020-21 ನೇ ಸಾಲಿನಲ್ಲಿ ರಾಜ್ಯದಲ್ಲಿ 5.41 ಲಕ್ಷ ಹೆಕ್ಟೇರ್ನಲ್ಲಿ ಸಾವಯವ ಬೆಳೆಗಳನ್ನು ಬಿತ್ತಲಾಗಿದೆ.
ಈಗ ಭಾರತ ಸರ್ಕಾರದ ಸಹಾಯದಿಂದ ರಾಜ್ಯದಲ್ಲಿ ನೈಸರ್ಗಿಕ ಕೃಷಿ ಪದ್ಧತಿಯಡಿಯಲ್ಲಿ ಕ್ಲಸ್ಟರ್ ಆಧಾರಿತ ಕಾರ್ಯಕ್ರಮವನ್ನು ತೆಗೆದುಕೊಳ್ಳಲಾಗಿದೆ. ಈ ವರ್ಷ ರಾಜ್ಯದಲ್ಲಿ 99,000 ಹೆಕ್ಟೇರ್ ಪ್ರದೇಶದಲ್ಲಿ ನೈಸರ್ಗಿಕ ಕೃಷಿ ಮಾಡುವ ಗುರಿ ಹೊಂದಲಾಗಿದೆ ಎಂದು ಮೂಲಗಳು ತಿಳಿಸಿದೆ.
ದಶಕಗಳ ಹಿಂದೆ ವಿಮಾ ಸಂಸ್ಥೆಯೊಂದು ಸಾಗವಾನಿ ಬೆಳೆಯಲು ರೈತರ ಷೇರು ಪಡೆದುಕೊಂಡು ಹತ್ತೊ…
ನಾಡು ಮಾವು ಸಂರಕ್ಷಣೆ ಕೆಲಸದ ಮೊದಲ ದಿನವದು. ನವೆಂಬರ್ 2022. ಕಸಿ ಕಡ್ಡಿಗಳನ್ನು…
ಭಾರತದಲ್ಲಿ(India) ಉರಿ ಬಿಸಿಲಿನ ತಾಪ(Heat) ಏರುತ್ತಿದ್ದರೆ ತಾಂಜೇನಿಯಾದಲ್ಲಿ (Tanzania) ಕಳೆದ ವಾರದಿಂದ ಭಾರೀ…
ಮಳೆ ಬರುವ ಕುರುಹೇ ಇಲ್ಲ. ಎಲ್ಲೆಲ್ಲೂ ಬಿಸಿಗಾಳಿಯ ಅಬ್ಬರ, ನೆತ್ತಿ ಸುಡುವ ಸೂರ್ಯ. ರಾಜ್ಯಾದ್ಯಂತ…
ತಾಪಮಾನ ಏರಿಕೆಯಿಂದ ಹಲವು ಕಡೆ ಸಮಸ್ಯೆಯಾಗುತ್ತಿದೆ. ಕೃಷಿ ನಷ್ಟದ ಜೊತೆಗೆ ಗ್ರಾಮೀಣ ಭಾಗದಲ್ಲಿ…
ಮಳೆಗಾಗಿ ಪುತ್ತೂರಿನ ಶ್ರೀಮಹಾಲಿಂಗೇಶ್ವರ ದೇವಳದಲ್ಲಿ ಪರ್ಜನ್ಯ ಜಪ ನೆರವೇರಿತು.