ಬಂಜರು ಭೂಮಿಯಲ್ಲಿ ಕೊಳ ನಿರ್ಮಿಸಿ ಮೀನುಗಾರಿಕೆ ಮಾಡುತ್ತಿರುವ ರೈತ

February 15, 2022
11:08 AM

ಗದಗ ಜಿಲ್ಲೆಯ  ಮುಂಡರಗಿಯ ಬಸಾಪುರದಲ್ಲಿ ರೈತರೊಬ್ಬರು ತಮ್ಮ ಬಂಜರು ಭೂಮಿಯನ್ನು ಕೆರೆಯನ್ನಾಗಿಸಿ ಮೀನುಗಾರಿಕೆಗೆ ಮುಂದಾಗಿದ್ದಾರೆ. ಇದೇ ಮೊದಲ ಬಾರಿಗೆ ಮುಂಡರಗಿ ತಾಲೂಕಿನಲ್ಲಿ  ಕಲ್ಲು ಪುಡಿ ಮಾಡಿ ಐದು ಸಣ್ಣ ಕೆರೆಗಳನ್ನಾಗಿ ಮಾಡಲಾಗಿದ್ದು, ಅಲ್ಲಿ 25 ಲಕ್ಷ ಸಣ್ಣ ಮೀನುಗಳ ಸಾಕಾಣಿಕೆಯನ್ನು ಮಾಡಿದ್ದಾರೆ.

Advertisement
Advertisement

ಜಮೀನು ಫಲವತ್ತಾಗಿಲ್ಲ ಎಂಬ ಕಾರಣದಿಂದಾಗಿ 57 ವರ್ಷದ ಹನುಮಂತಪ್ಪ ಆ ಭೂಮಿಯನ್ನು ಸುಮ್ಮನೆ ಬಿಡಲಿಲ್ಲ, ತಜ್ಞರನ್ನು ಭೇಟಿ ಮಾಡಿ ಏನಾದರೂ ಮಾಡಲು ನಿರ್ಧರಿಸಿದರು. ಮೀನುಗಾರಿಕೆ ಇಲಾಖೆ ಸಿಬ್ಬಂದಿ ಹನುಮಂಪ್ಪ ಅವರಿಗೆ ಈಗ ಮಾರ್ಗದರ್ಶನ ನೀಡುತ್ತಿದ್ದಾರೆ.

ಬೋರ್ವೇಲ್ ಅಳವಡಿಸಿ ನೀರಿನ ಮೂಲ ಮಾಡಿಕೊಂಡು ಮೀನು ಸಾಕಾಣಿಕೆ ಆರಂಭಿಸಿದೆ. ಈ ವೇಳೆ ಮೀನುಗಳನ್ನು ತಿನ್ನಲು ಪಕ್ಷಿಗಳು ಬರಲು ಆರಂಭಿಸಿದ್ದವು. ಆಗ ಪಕ್ಷಿಗಳಿಂದ ಮೀನುಗಳನ್ನು ಉಳಿಸಲು ಅವರು ಕನ್ನಡಿಗಳಿಂದ ಕೆಲವು ಬುಟ್ಟಿಗಳನ್ನು ಸಹ ಮಾಡಿದರು. ಇದೀಗ ಬಿಸಿಲು ನಾಡಿನಲ್ಲೂ ಮೀನುಗಾರಿಕೆ ಸಾಧ್ಯವೆಂದು ಮಾಡಿ ತೋರಿಸಿದ್ದಾರೆ.

Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಸುಲಭವಾಗಿ ಉದ್ಧಾರವಾಗಬೇಕಾದರೆ ಇವುಗಳನ್ನು ಬಿಡಬೇಕು ಎಂದಿದೆ ಭಗವದ್ಗೀತೆ…!
June 24, 2025
7:08 AM
by: ದ ರೂರಲ್ ಮಿರರ್.ಕಾಂ
ಬೆಳೆ ವಿಮೆಗೆ ನೋಂದಾಯಿಸಲು ರೈತರಿಗೆ ಕೃಷಿ ಇಲಾಖೆ ಸೂಚನೆ | ಭತ್ತ ಬೆಳೆಯುವವರಿಗೆ ವಿಶೇಷ ಗಮನ |
June 23, 2025
11:22 PM
by: The Rural Mirror ಸುದ್ದಿಜಾಲ
ಹವಾಮಾನ ವರದಿ | 23-06-2025 | ಜೂ.29 ರಿಂದ ಬೆಳೆಗಳಿಗೆ ಔಷಧಿ ಸಿಂಪಡಣೆಗೆ ಅವಕಾಶ ಸಿಗಬಹುದೇ..? | ಜೂನ್ ಕೊನೆಯಲ್ಲಿ ಮುಂಗಾರು ದುರ್ಬಲಗೊಳ್ಳಬಹುದಾ..?
June 23, 2025
1:26 PM
by: ಸಾಯಿಶೇಖರ್ ಕರಿಕಳ
ದೇಸೀ ಗೋವು ಸಾಕಾಣಿಕೆಗೆ ಹಳ್ಳಿಯಷ್ಟೇ ಅಲ್ಲ, ನಗರದಲ್ಲೂ ಸಾಧ್ಯ
June 23, 2025
1:18 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror

Join Our Group