ಬಂಜರು ಭೂಮಿಯಲ್ಲಿ ಕೊಳ ನಿರ್ಮಿಸಿ ಮೀನುಗಾರಿಕೆ ಮಾಡುತ್ತಿರುವ ರೈತ

February 15, 2022
11:08 AM

ಗದಗ ಜಿಲ್ಲೆಯ  ಮುಂಡರಗಿಯ ಬಸಾಪುರದಲ್ಲಿ ರೈತರೊಬ್ಬರು ತಮ್ಮ ಬಂಜರು ಭೂಮಿಯನ್ನು ಕೆರೆಯನ್ನಾಗಿಸಿ ಮೀನುಗಾರಿಕೆಗೆ ಮುಂದಾಗಿದ್ದಾರೆ. ಇದೇ ಮೊದಲ ಬಾರಿಗೆ ಮುಂಡರಗಿ ತಾಲೂಕಿನಲ್ಲಿ  ಕಲ್ಲು ಪುಡಿ ಮಾಡಿ ಐದು ಸಣ್ಣ ಕೆರೆಗಳನ್ನಾಗಿ ಮಾಡಲಾಗಿದ್ದು, ಅಲ್ಲಿ 25 ಲಕ್ಷ ಸಣ್ಣ ಮೀನುಗಳ ಸಾಕಾಣಿಕೆಯನ್ನು ಮಾಡಿದ್ದಾರೆ.

Advertisement
Advertisement
Advertisement
Advertisement

ಜಮೀನು ಫಲವತ್ತಾಗಿಲ್ಲ ಎಂಬ ಕಾರಣದಿಂದಾಗಿ 57 ವರ್ಷದ ಹನುಮಂತಪ್ಪ ಆ ಭೂಮಿಯನ್ನು ಸುಮ್ಮನೆ ಬಿಡಲಿಲ್ಲ, ತಜ್ಞರನ್ನು ಭೇಟಿ ಮಾಡಿ ಏನಾದರೂ ಮಾಡಲು ನಿರ್ಧರಿಸಿದರು. ಮೀನುಗಾರಿಕೆ ಇಲಾಖೆ ಸಿಬ್ಬಂದಿ ಹನುಮಂಪ್ಪ ಅವರಿಗೆ ಈಗ ಮಾರ್ಗದರ್ಶನ ನೀಡುತ್ತಿದ್ದಾರೆ.

Advertisement

ಬೋರ್ವೇಲ್ ಅಳವಡಿಸಿ ನೀರಿನ ಮೂಲ ಮಾಡಿಕೊಂಡು ಮೀನು ಸಾಕಾಣಿಕೆ ಆರಂಭಿಸಿದೆ. ಈ ವೇಳೆ ಮೀನುಗಳನ್ನು ತಿನ್ನಲು ಪಕ್ಷಿಗಳು ಬರಲು ಆರಂಭಿಸಿದ್ದವು. ಆಗ ಪಕ್ಷಿಗಳಿಂದ ಮೀನುಗಳನ್ನು ಉಳಿಸಲು ಅವರು ಕನ್ನಡಿಗಳಿಂದ ಕೆಲವು ಬುಟ್ಟಿಗಳನ್ನು ಸಹ ಮಾಡಿದರು. ಇದೀಗ ಬಿಸಿಲು ನಾಡಿನಲ್ಲೂ ಮೀನುಗಾರಿಕೆ ಸಾಧ್ಯವೆಂದು ಮಾಡಿ ತೋರಿಸಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಗ್ರಾಮೀಣ, ನಗರ ಪ್ರದೇಶದ ಕಟ್ಟೆಗಳ ಅಭಿವೃದ್ಧಿ – ಧಾರ್ಮಿಕ ಪರಂಪರೆ ಸಂರಕ್ಷಣೆ
January 31, 2025
10:23 PM
by: The Rural Mirror ಸುದ್ದಿಜಾಲ
ಮಾನವ-ವನ್ಯಜೀವಿ ಸಂಘರ್ಷ ತಗ್ಗಿಸಲು ಸಕಲ ಕ್ರಮ | ಮುಖ್ಯಮಂತ್ರಿ  ಸಿದ್ದರಾಮಯ್ಯ
January 31, 2025
10:11 PM
by: The Rural Mirror ಸುದ್ದಿಜಾಲ
ಎಲ್ಲಾ ಕೃಷಿ ಉತ್ಪನ್ನಗಳಿಗೆ ಎಂಎಸ್‌ಪಿ ಕಾನೂನು ಜಾರಿಗೆ ರಾಜ್ಯ ರೈತ ಸಂಘಟನೆಗಳ ಮನವಿ
January 31, 2025
10:08 PM
by: The Rural Mirror ಸುದ್ದಿಜಾಲ
ಗ್ರೇಟರ್ ಹೆಸರಗಟ್ಟ ಹುಲ್ಲುಗಾವಲು ಸಂರಕ್ಷಣಾ ಮೀಸಲು ಪ್ರದೇಶ ಶುದ್ಧ ಪರಿಸರಕ್ಕೆ ಸಹಕಾರಿ | ಅರಣ್ಯ ಸಚಿವ ಈಶ್ವರ ಖಂಡ್ರೆ ಹೇಳಿಕೆ
January 31, 2025
10:05 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror