ಬಂಜರು ಭೂಮಿಯಲ್ಲಿ ಕೊಳ ನಿರ್ಮಿಸಿ ಮೀನುಗಾರಿಕೆ ಮಾಡುತ್ತಿರುವ ರೈತ

February 15, 2022
11:08 AM

ಗದಗ ಜಿಲ್ಲೆಯ  ಮುಂಡರಗಿಯ ಬಸಾಪುರದಲ್ಲಿ ರೈತರೊಬ್ಬರು ತಮ್ಮ ಬಂಜರು ಭೂಮಿಯನ್ನು ಕೆರೆಯನ್ನಾಗಿಸಿ ಮೀನುಗಾರಿಕೆಗೆ ಮುಂದಾಗಿದ್ದಾರೆ. ಇದೇ ಮೊದಲ ಬಾರಿಗೆ ಮುಂಡರಗಿ ತಾಲೂಕಿನಲ್ಲಿ  ಕಲ್ಲು ಪುಡಿ ಮಾಡಿ ಐದು ಸಣ್ಣ ಕೆರೆಗಳನ್ನಾಗಿ ಮಾಡಲಾಗಿದ್ದು, ಅಲ್ಲಿ 25 ಲಕ್ಷ ಸಣ್ಣ ಮೀನುಗಳ ಸಾಕಾಣಿಕೆಯನ್ನು ಮಾಡಿದ್ದಾರೆ.

Advertisement
Advertisement
Advertisement

ಜಮೀನು ಫಲವತ್ತಾಗಿಲ್ಲ ಎಂಬ ಕಾರಣದಿಂದಾಗಿ 57 ವರ್ಷದ ಹನುಮಂತಪ್ಪ ಆ ಭೂಮಿಯನ್ನು ಸುಮ್ಮನೆ ಬಿಡಲಿಲ್ಲ, ತಜ್ಞರನ್ನು ಭೇಟಿ ಮಾಡಿ ಏನಾದರೂ ಮಾಡಲು ನಿರ್ಧರಿಸಿದರು. ಮೀನುಗಾರಿಕೆ ಇಲಾಖೆ ಸಿಬ್ಬಂದಿ ಹನುಮಂಪ್ಪ ಅವರಿಗೆ ಈಗ ಮಾರ್ಗದರ್ಶನ ನೀಡುತ್ತಿದ್ದಾರೆ.

Advertisement

ಬೋರ್ವೇಲ್ ಅಳವಡಿಸಿ ನೀರಿನ ಮೂಲ ಮಾಡಿಕೊಂಡು ಮೀನು ಸಾಕಾಣಿಕೆ ಆರಂಭಿಸಿದೆ. ಈ ವೇಳೆ ಮೀನುಗಳನ್ನು ತಿನ್ನಲು ಪಕ್ಷಿಗಳು ಬರಲು ಆರಂಭಿಸಿದ್ದವು. ಆಗ ಪಕ್ಷಿಗಳಿಂದ ಮೀನುಗಳನ್ನು ಉಳಿಸಲು ಅವರು ಕನ್ನಡಿಗಳಿಂದ ಕೆಲವು ಬುಟ್ಟಿಗಳನ್ನು ಸಹ ಮಾಡಿದರು. ಇದೀಗ ಬಿಸಿಲು ನಾಡಿನಲ್ಲೂ ಮೀನುಗಾರಿಕೆ ಸಾಧ್ಯವೆಂದು ಮಾಡಿ ತೋರಿಸಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

Karnataka Weather | 28-03-2024 | ಕೆಲವು ಕಡೆ ತುಂತುರು ಮಳೆ | ಮಾ.31 ನಂತರ ಕೆಲವು ಕಡೆ ಸಾಮಾನ್ಯ ಮಳೆ ನಿರೀಕ್ಷೆ |
March 28, 2024
1:19 PM
by: ಸಾಯಿಶೇಖರ್ ಕರಿಕಳ
ಬರ ಹಿನ್ನೆಲೆ | ಮೈಸೂರು ಜಿಲ್ಲೆಯಲ್ಲಿ ಪಂಪ್‌ಸೆಟ್ ಬಳಸಿ ಕೃಷಿಗೆ ನದಿ ನೀರು ಬಳಕೆ ನಿಷೇಧ |
March 27, 2024
10:01 PM
by: ದ ರೂರಲ್ ಮಿರರ್.ಕಾಂ
ಅಡಿಕೆ ಆಮದು ಪ್ರಕರಣಗಳಲ್ಲಿ ದೂರು ದಾಖಲಾಗುತ್ತಿಲ್ಲವೇಕೆ…? | ಆರೋಪಿಗಳು ಪತ್ತೆಯಾಗುತ್ತಿಲ್ಲವೇಕೆ…? |
March 27, 2024
9:32 PM
by: ದ ರೂರಲ್ ಮಿರರ್.ಕಾಂ
Karnataka Weather | 27-03-2024 | ರಾಜ್ಯದಲ್ಲಿ ಒಣ ಹವೆ | ಕೆಲವು ಕಡೆ ತುಂತುರು ಮಳೆ ಸಾಧ್ಯತೆ |
March 27, 2024
12:49 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror