Advertisement
ಕೃಷಿ

ಬಂಜರು ಭೂಮಿಯಲ್ಲಿ ಕೊಳ ನಿರ್ಮಿಸಿ ಮೀನುಗಾರಿಕೆ ಮಾಡುತ್ತಿರುವ ರೈತ

Share

ಗದಗ ಜಿಲ್ಲೆಯ  ಮುಂಡರಗಿಯ ಬಸಾಪುರದಲ್ಲಿ ರೈತರೊಬ್ಬರು ತಮ್ಮ ಬಂಜರು ಭೂಮಿಯನ್ನು ಕೆರೆಯನ್ನಾಗಿಸಿ ಮೀನುಗಾರಿಕೆಗೆ ಮುಂದಾಗಿದ್ದಾರೆ. ಇದೇ ಮೊದಲ ಬಾರಿಗೆ ಮುಂಡರಗಿ ತಾಲೂಕಿನಲ್ಲಿ  ಕಲ್ಲು ಪುಡಿ ಮಾಡಿ ಐದು ಸಣ್ಣ ಕೆರೆಗಳನ್ನಾಗಿ ಮಾಡಲಾಗಿದ್ದು, ಅಲ್ಲಿ 25 ಲಕ್ಷ ಸಣ್ಣ ಮೀನುಗಳ ಸಾಕಾಣಿಕೆಯನ್ನು ಮಾಡಿದ್ದಾರೆ.

Advertisement
Advertisement
Advertisement
Advertisement
Advertisement

ಜಮೀನು ಫಲವತ್ತಾಗಿಲ್ಲ ಎಂಬ ಕಾರಣದಿಂದಾಗಿ 57 ವರ್ಷದ ಹನುಮಂತಪ್ಪ ಆ ಭೂಮಿಯನ್ನು ಸುಮ್ಮನೆ ಬಿಡಲಿಲ್ಲ, ತಜ್ಞರನ್ನು ಭೇಟಿ ಮಾಡಿ ಏನಾದರೂ ಮಾಡಲು ನಿರ್ಧರಿಸಿದರು. ಮೀನುಗಾರಿಕೆ ಇಲಾಖೆ ಸಿಬ್ಬಂದಿ ಹನುಮಂಪ್ಪ ಅವರಿಗೆ ಈಗ ಮಾರ್ಗದರ್ಶನ ನೀಡುತ್ತಿದ್ದಾರೆ.

Advertisement

ಬೋರ್ವೇಲ್ ಅಳವಡಿಸಿ ನೀರಿನ ಮೂಲ ಮಾಡಿಕೊಂಡು ಮೀನು ಸಾಕಾಣಿಕೆ ಆರಂಭಿಸಿದೆ. ಈ ವೇಳೆ ಮೀನುಗಳನ್ನು ತಿನ್ನಲು ಪಕ್ಷಿಗಳು ಬರಲು ಆರಂಭಿಸಿದ್ದವು. ಆಗ ಪಕ್ಷಿಗಳಿಂದ ಮೀನುಗಳನ್ನು ಉಳಿಸಲು ಅವರು ಕನ್ನಡಿಗಳಿಂದ ಕೆಲವು ಬುಟ್ಟಿಗಳನ್ನು ಸಹ ಮಾಡಿದರು. ಇದೀಗ ಬಿಸಿಲು ನಾಡಿನಲ್ಲೂ ಮೀನುಗಾರಿಕೆ ಸಾಧ್ಯವೆಂದು ಮಾಡಿ ತೋರಿಸಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಕುಂಭಮೇಳ | ಪ್ರಯಾಗ ತಲಪುವಾಗ ಸಂತಸವೇ ಸಂತಸ…

ಪ್ರಯಾಗ್‌ ರಾಜ್‌ ತಲಪುವ ವೇಳೆ ಆಗುತ್ತಿರುವ ಸಂತಸದ ಬಗ್ಗೆ ಸುರೇಶ್ಚಂದ್ರ ಅವರು ಬರೆದಿದ್ದಾರೆ…

32 mins ago

ಮನೆಯಲ್ಲಿ ಮಕ್ಕಳಿಗೆ ಸ್ಟ್ರಾಂಗ್ ಫಾದರ್ ಮತ್ತು ಕಲ್ಚರ್ಡ್ ಮದರ್ ಇರಬೇಕು

ಶಿಕ್ಷಣವೆಂದರೆ ಅದು ಹಣ ಕೊಟ್ಟು ಪಡೆಯುವ ವಸ್ತುವಿನಂತೆ ಬಿಕರಿಯಾಗುತ್ತಿದೆ. ಈ ದೃಷ್ಠಿಯಿಂದ ಶಿಕ್ಷಣ…

1 hour ago

ಮಾರ್ಚ್ ಆರಂಭದಲ್ಲೇ ರಾಜ್ಯದ ತಾಪಮಾನ ಭಾರೀ ಪ್ರಮಾಣದಲ್ಲಿ ಹೆಚ್ಚಳ

ಕರಾವಳಿ ಕರ್ನಾಟಕದ ಮೂರು ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರಕನ್ನಡ ಜಿಲ್ಲೆಗಳಲ್ಲಿ…

2 days ago

ಬಿಸಿಗಾಳಿ ಪರಿಸ್ಥಿತಿಗೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಿ

ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ  ವರದಿಯ ಅನ್ವಯ, ಉತ್ತರ ಕನ್ನಡ…

2 days ago

ಹವಾಮಾನ ವರದಿ | 04-03-2025 | ಮಾ.8 ರವರೆಗೆ ಮಳೆ ಲಕ್ಷಣ ಇಲ್ಲ | ಬಿಸಿಲಿನ ವಾತಾವರಣ ಮುಂದುವರಿಕೆ |

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಮೋಡ ಮಿಶ್ರಿತ ಬಿಸಿಲಿನ ವಾತಾವರಣದ ಮುನ್ಸೂಚನೆ…

2 days ago