Advertisement
ಕೃಷಿ

ಬಂಜರು ಭೂಮಿಯಲ್ಲಿ ಕೊಳ ನಿರ್ಮಿಸಿ ಮೀನುಗಾರಿಕೆ ಮಾಡುತ್ತಿರುವ ರೈತ

Share

ಗದಗ ಜಿಲ್ಲೆಯ  ಮುಂಡರಗಿಯ ಬಸಾಪುರದಲ್ಲಿ ರೈತರೊಬ್ಬರು ತಮ್ಮ ಬಂಜರು ಭೂಮಿಯನ್ನು ಕೆರೆಯನ್ನಾಗಿಸಿ ಮೀನುಗಾರಿಕೆಗೆ ಮುಂದಾಗಿದ್ದಾರೆ. ಇದೇ ಮೊದಲ ಬಾರಿಗೆ ಮುಂಡರಗಿ ತಾಲೂಕಿನಲ್ಲಿ  ಕಲ್ಲು ಪುಡಿ ಮಾಡಿ ಐದು ಸಣ್ಣ ಕೆರೆಗಳನ್ನಾಗಿ ಮಾಡಲಾಗಿದ್ದು, ಅಲ್ಲಿ 25 ಲಕ್ಷ ಸಣ್ಣ ಮೀನುಗಳ ಸಾಕಾಣಿಕೆಯನ್ನು ಮಾಡಿದ್ದಾರೆ.

ಜಮೀನು ಫಲವತ್ತಾಗಿಲ್ಲ ಎಂಬ ಕಾರಣದಿಂದಾಗಿ 57 ವರ್ಷದ ಹನುಮಂತಪ್ಪ ಆ ಭೂಮಿಯನ್ನು ಸುಮ್ಮನೆ ಬಿಡಲಿಲ್ಲ, ತಜ್ಞರನ್ನು ಭೇಟಿ ಮಾಡಿ ಏನಾದರೂ ಮಾಡಲು ನಿರ್ಧರಿಸಿದರು. ಮೀನುಗಾರಿಕೆ ಇಲಾಖೆ ಸಿಬ್ಬಂದಿ ಹನುಮಂಪ್ಪ ಅವರಿಗೆ ಈಗ ಮಾರ್ಗದರ್ಶನ ನೀಡುತ್ತಿದ್ದಾರೆ.

ಬೋರ್ವೇಲ್ ಅಳವಡಿಸಿ ನೀರಿನ ಮೂಲ ಮಾಡಿಕೊಂಡು ಮೀನು ಸಾಕಾಣಿಕೆ ಆರಂಭಿಸಿದೆ. ಈ ವೇಳೆ ಮೀನುಗಳನ್ನು ತಿನ್ನಲು ಪಕ್ಷಿಗಳು ಬರಲು ಆರಂಭಿಸಿದ್ದವು. ಆಗ ಪಕ್ಷಿಗಳಿಂದ ಮೀನುಗಳನ್ನು ಉಳಿಸಲು ಅವರು ಕನ್ನಡಿಗಳಿಂದ ಕೆಲವು ಬುಟ್ಟಿಗಳನ್ನು ಸಹ ಮಾಡಿದರು. ಇದೀಗ ಬಿಸಿಲು ನಾಡಿನಲ್ಲೂ ಮೀನುಗಾರಿಕೆ ಸಾಧ್ಯವೆಂದು ಮಾಡಿ ತೋರಿಸಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಅಡಿಕೆ ಮಾರುಕಟ್ಟೆ- ಸದ್ಯ ಮಾರುಕಟ್ಟೆ ಸ್ಥಿರ | ರಬ್ಬರ್‌ ಧಾರಣೆ ಇಳಿಕೆಯ ಹಾದಿ

ರಾಜ್ಯದ ಪ್ರಮುಖ ಅಡಿಕೆ ಮಾರುಕಟ್ಟೆಗಳಲ್ಲಿ ಇಂದು ಬೆಲೆಗಳು ಸಾಮಾನ್ಯವಾಗಿ ಸ್ಥಿರವಾಗಿದ್ದು, ಉತ್ತಮ ಗುಣಮಟ್ಟದ…

6 hours ago

ಹವಾಮಾನ ವರದಿ | 07-03-2026 | ಕರಾವಳಿಯಲ್ಲಿ ಮೋಡ–ಮಳೆಯ ಸುಳಿವು | ಜೋರು ಮಳೆಯ ಲಕ್ಷಣವಿಲ್ಲ

ಕರಾವಳಿ ಜಿಲ್ಲೆಗಳಲ್ಲಿ ಮೋಡ ಹಾಗೂ ಸೆಖೆಯ ವಾತಾವರಣ ಮುಂದುವರಿಯಲಿದ್ದು, ಕೆಲವೆಡೆ ಸಂಜೆ ಅಥವಾ…

7 hours ago

ಮ್ಯಾನ್ಮಾರ್ ಅಡಿಕೆ ಕಳ್ಳಸಾಗಣೆ ವಿರುದ್ಧ ಬಿಗುವಿನ ಕ್ರಮ | ಪಾಕಿಸ್ತಾನದಲ್ಲಿ ವಿಷಕಾರಿ ಅಡಿಕೆ ವಿರುದ್ಧ ದಾಳಿ

ಮ್ಯಾನ್ಮಾರ್‌ನಿಂದ ಅಡಿಕೆ ಕಳ್ಳಸಾಗಣೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮಿಜೋರಾಂ ಸರ್ಕಾರ ಜಾರಿ ಕ್ರಮವನ್ನು ಕಠಿಣಗೊಳಿಸಿದೆ.…

10 hours ago

ಮಕ್ಕಳಿಗೆ ಸೋಶಿಯಲ್ ಮೀಡಿಯಾ ನಿಷೇಧ..

16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಮಾಧ್ಯಮ ಬಳಕೆಯನ್ನು ನಿಷೇಧಿಸುವ ಮಹತ್ವದ ಘೋಷಣೆ ರಾಜ್ಯ…

14 hours ago

ಕುಕ್ಕೆ–ಕೊಲ್ಲೂರು ದೇವಾಲಯಗಳಿಗೆ ಅಭಿವೃದ್ಧಿ ಪ್ರಾಧಿಕಾರ : ಮುಜರಾಯಿ ಇಲಾಖೆಗೆ ಬಜೆಟ್ ಬಲ

ಕುಕ್ಕೆ ಸುಬ್ರಹ್ಮಣ್ಯ ಮತ್ತು ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಗಳಿಗೆ ಅಭಿವೃದ್ಧಿ ಪ್ರಾಧಿಕಾರ ರಚಿಸುವ ಮಹತ್ವದ…

14 hours ago

ರೈತರಿಗೆ ಬಜೆಟ್‌ನಲ್ಲಿ ಸಿಕ್ಕ 15 ಘೋಷಣೆಗಳು | ಕೃಷಿ, ಅಡಿಕೆ, ಮೀನುಗಾರಿಕೆ ಕ್ಷೇತ್ರಕ್ಕೆ ವಿಶೇಷ ಯೋಜನೆಗಳು

ರಾಜ್ಯ ಬಜೆಟ್‌ 2026-27ರಲ್ಲಿ ರೈತರಿಗೆ ಕೃಷಿ, ತೋಟಗಾರಿಕೆ, ಮೀನುಗಾರಿಕೆ ಹಾಗೂ ಗ್ರಾಮೀಣ ಅಭಿವೃದ್ಧಿಗೆ…

1 day ago