ಗದಗ ಜಿಲ್ಲೆಯ ಮುಂಡರಗಿಯ ಬಸಾಪುರದಲ್ಲಿ ರೈತರೊಬ್ಬರು ತಮ್ಮ ಬಂಜರು ಭೂಮಿಯನ್ನು ಕೆರೆಯನ್ನಾಗಿಸಿ ಮೀನುಗಾರಿಕೆಗೆ ಮುಂದಾಗಿದ್ದಾರೆ. ಇದೇ ಮೊದಲ ಬಾರಿಗೆ ಮುಂಡರಗಿ ತಾಲೂಕಿನಲ್ಲಿ ಕಲ್ಲು ಪುಡಿ ಮಾಡಿ ಐದು ಸಣ್ಣ ಕೆರೆಗಳನ್ನಾಗಿ ಮಾಡಲಾಗಿದ್ದು, ಅಲ್ಲಿ 25 ಲಕ್ಷ ಸಣ್ಣ ಮೀನುಗಳ ಸಾಕಾಣಿಕೆಯನ್ನು ಮಾಡಿದ್ದಾರೆ.
ಜಮೀನು ಫಲವತ್ತಾಗಿಲ್ಲ ಎಂಬ ಕಾರಣದಿಂದಾಗಿ 57 ವರ್ಷದ ಹನುಮಂತಪ್ಪ ಆ ಭೂಮಿಯನ್ನು ಸುಮ್ಮನೆ ಬಿಡಲಿಲ್ಲ, ತಜ್ಞರನ್ನು ಭೇಟಿ ಮಾಡಿ ಏನಾದರೂ ಮಾಡಲು ನಿರ್ಧರಿಸಿದರು. ಮೀನುಗಾರಿಕೆ ಇಲಾಖೆ ಸಿಬ್ಬಂದಿ ಹನುಮಂಪ್ಪ ಅವರಿಗೆ ಈಗ ಮಾರ್ಗದರ್ಶನ ನೀಡುತ್ತಿದ್ದಾರೆ.
ಬೋರ್ವೇಲ್ ಅಳವಡಿಸಿ ನೀರಿನ ಮೂಲ ಮಾಡಿಕೊಂಡು ಮೀನು ಸಾಕಾಣಿಕೆ ಆರಂಭಿಸಿದೆ. ಈ ವೇಳೆ ಮೀನುಗಳನ್ನು ತಿನ್ನಲು ಪಕ್ಷಿಗಳು ಬರಲು ಆರಂಭಿಸಿದ್ದವು. ಆಗ ಪಕ್ಷಿಗಳಿಂದ ಮೀನುಗಳನ್ನು ಉಳಿಸಲು ಅವರು ಕನ್ನಡಿಗಳಿಂದ ಕೆಲವು ಬುಟ್ಟಿಗಳನ್ನು ಸಹ ಮಾಡಿದರು. ಇದೀಗ ಬಿಸಿಲು ನಾಡಿನಲ್ಲೂ ಮೀನುಗಾರಿಕೆ ಸಾಧ್ಯವೆಂದು ಮಾಡಿ ತೋರಿಸಿದ್ದಾರೆ.
ಭುವನೇಶ್ವರದಲ್ಲಿ ಪ್ರತಿದಿನ ಸಾವಿರಾರು ತೆಂಗಿನಕಾಯಿ ತ್ಯಾಜ್ಯವನ್ನು ಕೊಕೊಪೀಟ್, ಹಗ್ಗ ಹಾಗೂ ಚಾಪೆಗಳಾಗಿ ಪರಿವರ್ತಿಸಿ…
ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರದಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು, ರೈತರಿಗೆ ಎಕರೆಗೆ ₹50 ಸಾವಿರ…
ಚಾಮರಾಜನಗರ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಹುಲಿ-ಚಿರತೆ ಹಾವಳಿಯಿಂದ ಕೃಷಿ ಚಟುವಟಿಕೆಗಳಿಗೆ ತೊಂದರೆಯಾಗುತ್ತಿರುವ ಹಿನ್ನೆಲೆಯಲ್ಲಿ ರೈತ…
ಯಾದಗಿರಿ ಜಿಲ್ಲೆಯಲ್ಲಿ ಮುಂಗಾರು ದುರ್ಬಲವಾಗಿರುವ ಹಿನ್ನೆಲೆಯಲ್ಲಿ ತೇವಾಂಶ ಸಂರಕ್ಷಣೆ, ಬೀಜೋಪಚಾರ ಹಾಗೂ ಕಡಿಮೆ…
ಬ್ರಿಟನ್ನಲ್ಲಿ ಮೇ–ಜೂನ್ ಉಷ್ಣ ಅಲೆಗಳಿಂದ 2,700ಕ್ಕೂ ಹೆಚ್ಚು ಜನರು ಮೃತಪಟ್ಟಿದ್ದಾರೆ. ಈ ಸಾವುಗಳಲ್ಲಿ…
ನೈಸರ್ಗಿಕ ಕೃಷಿ ಮತ್ತು ಕೃಷಿ ತಂತ್ರಜ್ಞಾನ ಅಭಿವೃದ್ಧಿಗೆ ರಾಜಸ್ಥಾನ ಸರ್ಕಾರ 32 ಸಂಸ್ಥೆಗಳೊಂದಿಗೆ…