Advertisement
ಕೃಷಿ

ರೈತ ಕಲ್ಯಾಣ ಯೋಜನೆಯಡಿಯಲ್ಲಿ 1.75 ಲಕ್ಷ ಕೋಟಿ ರೂ ರೈತರಿಗೆ ನೀಡಲಾಗಿದೆ | ಮಧ್ಯಪ್ರದೇಶ ಮುಖ್ಯಮಂತ್ರಿ ಚೌಹಾಣ್

Share

ಕಳೆದ ಎರಡು ವರ್ಷಗಳಲ್ಲಿ ರೈತರಿಗೆ ಕಿಸಾನ್ ಸಮ್ಮಾನ್ ನಿಧಿ, ಶೂನ್ಯ ಬಡ್ಡಿಯ ಸಾಲ ಮತ್ತು ಇತರ ಎಲ್ಲ ರೈತ ಕಲ್ಯಾಣ ಯೋಜನೆಗಳ ಅಡಿಯಲ್ಲಿ ಒಟ್ಟು 1.75 ಲಕ್ಷ ಕೋಟಿ ರೂ.ಗಳನ್ನು ನೀಡಲಾಗಿದೆ ಎಂದು ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಹೇಳಿದರು. 

ಮಧ್ಯಪ್ರದೇಶ ರಾಜ್ಯದ 1074 ಗ್ರಾಮಗಳಲ್ಲಿ ಆಲಿಕಲ್ಲು ಮಳೆ ಹಾಗೂ ಅಕಾಲಿಕ ಮಳೆಯಿಂದ 1,34,019 ಹೆಕ್ಟೇರ್ ಪ್ರದೇಶದಲ್ಲಿ ಬೆಳೆ ಹಾನಿಯಾಗಿದೆ. ಮಾತ್ರವಲ್ಲ ಸಂತ್ರಸ್ತರಿಗೆ ಜಿಲ್ಲಾವರು ಪರಿಹಾರ ಧನ ನೀಡುವ ಕೆಲಸವನ್ನು ಆದ್ಯತೆ ಮೇಲೆ ಮಾಡಲಾಗಿದೆ. ಕಳೆದ ವಾರ ಮುಂಗಾರು 2020 ಮತ್ತು ಹಿಂಗಾರಿನಲ್ಲಿ 2021ಕ್ಕೆ 45 ಲಕ್ಷಕ್ಕೂ ಹೆಚ್ಚು ರೈತರ ಖಾತೆಗಳಿಗೆ ವಿಮಾ ಮೊತ್ತವನ್ನು ಜಮಾ ಮಾಡಲಾಗಿದೆ.

ಮೊದಲ ಮತ್ತು ಎರಡನೇ ಹಂತದಲ್ಲಿ ಗೋಧಿ ಮತ್ತೆ ಭತ್ತವನ್ನು ದಾಖಲೆ ಪ್ರಮಾಣದಲ್ಲಿ ಸಂಗ್ರಹಿಸುವ ಮೂಲಕ ರಾಜ್ಯ ಸರ್ಕಾರ ರೈತರಿಗೆ ಪರಿಹಾರ ನೀಡಿತು. ಕೊರೋನಾ ಮೊದಲ ಅಲೆಯಲ್ಲಿ ಪ್ರತಿಕೂಲ ಪರಿಸ್ಥಿತಿಯ ನಡುವೆಯೂ 1,29,42,000 ಮೆಟ್ರಿಕ್ ಟನ್ ಗೋಧಿಯನ್ನು ಸಂಗ್ರಹಿಸಲಾಗಿದೆ. ಕೊರೋನಾ ಎರಡನೇ ಅಲೆಯಲ್ಲಿ  ಸೋಂಕು ತಡೆಗೆ ಕ್ರಮಕೈಗೊಳ್ಳುವಾಗ ಮತ್ತೆ 1,28,15,000 ಎಟ್ರಿಕ್ ಟನ್ ಗೋಧಿ ಹಾಗೂ 45,85,000 ಮೆಟ್ರಿಕ್ ಟನ್ ಭತ್ತವನ್ನು ಸಂಗ್ರಹಿಸಲಾಗಿದೆ ಎಂದು ಮುಖ್ಯಮಂತ್ರಿ ಹೇಳಿದರು.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ತೆಂಗು–ಅಡಿಕೆ ನಡುವೆ ಏಲಕ್ಕಿ, ಮೆಣಸು, ಅರಿಶಿಣ | ತುಮಕೂರಿನಲ್ಲೂ ಬೆಳೆಗಾರರು ಪರ್ಯಾಯ ಆದಾಯದ ಕಡೆಗೆ ಹೆಜ್ಜೆ

ತೆಂಗು–ಅಡಿಕೆ ತೋಟಗಳ ನಡುವೆ ಅರಿಶಿಣ, ಏಲಕ್ಕಿ, ಮೆಣಸು ಬೆಳೆದು ತುಮಕೂರು ಜಿಲ್ಲೆಯ ರೈತರು…

22 hours ago

ಮಳೆ ಕೊರತೆ ನೀಗಿಸಲು ಕರ್ನಾಟಕದಲ್ಲಿ ಮೋಡ ಬಿತ್ತನೆ

ಮುಂಗಾರು ಮಳೆಯ ಕೊರತೆ ಎದುರಿಸುತ್ತಿರುವ ರಾಜ್ಯದ ಹಲವು ಭಾಗಗಳಲ್ಲಿ ಮಳೆ ಹೆಚ್ಚಿಸಲು ಸರ್ಕಾರ…

23 hours ago

ಕಸ್ತೂರಿ ರಂಗನ್ ವರದಿ ಜಾರಿಗೆ ಅವಕಾಶವಿಲ್ಲ

ಕಸ್ತೂರಿ ರಂಗನ್ ವರದಿ ಜಾರಿಗೆ ಕರ್ನಾಟಕ ಸರ್ಕಾರ ಅವಕಾಶ ನೀಡುವುದಿಲ್ಲ ಎಂದು ಶಿಕ್ಷಣ…

23 hours ago

ಪ್ರತೀ ವರ್ಷ “ಕ್ಲೈಮೇಟ್ ರಿಪೋರ್ಟ್ ಕಾರ್ಡ್” ಏಕೆ ಬೇಕು..? ನಮ್ಮ ನಗರ-ಹಳ್ಳಿಗಳು ಹವಾಮಾನ ಬದಲಾವಣೆಗೆ ಎಷ್ಟು ಸಿದ್ಧ?

ಭಾರತದ 126 ಪ್ರಮುಖ ನಗರಗಳ ಹವಾಮಾನ ಸಿದ್ಧತೆಯನ್ನು ಅಳೆಯಲಾಗಿದ್ದರೂ, 2021ರ ಮೌಲ್ಯಮಾಪನದಲ್ಲಿ ರಾಷ್ಟ್ರೀಯ…

1 day ago

ಭಾರತದ ಕಾಫಿಗೆ ಜಾಗತಿಕ ಬೇಡಿಕೆ ಹೆಚ್ಚಳ : ‘ಇಂಡಿ ಕಾಫಿ’ಗೆ ಹೊಸ ಬ್ರ್ಯಾಂಡ್‌ ಒತ್ತು

ಭಾರತದ ಕಾಫಿ ರಫ್ತು ಗಳಿಕೆ 2021-22ರ ಸುಮಾರು 1 ಶತಕೋಟಿ ಡಾಲರ್‌ನಿಂದ 2025-26ರಲ್ಲಿ…

2 days ago

ಕಸವೆಂದು ಎಸೆಯುವ ಮೀನಿನ ಮುಳ್ಳು–ಹುರುಪೆಯಲ್ಲಿ ‘ಸಂಜೀವಿನಿ’!

ಮೀನಿನ ಮುಳ್ಳು ಮತ್ತು ಹುರುಪೆಯನ್ನು ವೈಜ್ಞಾನಿಕವಾಗಿ ಸಂಸ್ಕರಿಸಿ ಹಲ್ಲುಗಳ ಪುನರ್ ನಿರ್ಮಾಣ ಹಾಗೂ…

2 days ago