ಕಳೆದ ಎರಡು ವರ್ಷಗಳಲ್ಲಿ ರೈತರಿಗೆ ಕಿಸಾನ್ ಸಮ್ಮಾನ್ ನಿಧಿ, ಶೂನ್ಯ ಬಡ್ಡಿಯ ಸಾಲ ಮತ್ತು ಇತರ ಎಲ್ಲ ರೈತ ಕಲ್ಯಾಣ ಯೋಜನೆಗಳ ಅಡಿಯಲ್ಲಿ ಒಟ್ಟು 1.75 ಲಕ್ಷ ಕೋಟಿ ರೂ.ಗಳನ್ನು ನೀಡಲಾಗಿದೆ ಎಂದು ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಹೇಳಿದರು.
ಮಧ್ಯಪ್ರದೇಶ ರಾಜ್ಯದ 1074 ಗ್ರಾಮಗಳಲ್ಲಿ ಆಲಿಕಲ್ಲು ಮಳೆ ಹಾಗೂ ಅಕಾಲಿಕ ಮಳೆಯಿಂದ 1,34,019 ಹೆಕ್ಟೇರ್ ಪ್ರದೇಶದಲ್ಲಿ ಬೆಳೆ ಹಾನಿಯಾಗಿದೆ. ಮಾತ್ರವಲ್ಲ ಸಂತ್ರಸ್ತರಿಗೆ ಜಿಲ್ಲಾವರು ಪರಿಹಾರ ಧನ ನೀಡುವ ಕೆಲಸವನ್ನು ಆದ್ಯತೆ ಮೇಲೆ ಮಾಡಲಾಗಿದೆ. ಕಳೆದ ವಾರ ಮುಂಗಾರು 2020 ಮತ್ತು ಹಿಂಗಾರಿನಲ್ಲಿ 2021ಕ್ಕೆ 45 ಲಕ್ಷಕ್ಕೂ ಹೆಚ್ಚು ರೈತರ ಖಾತೆಗಳಿಗೆ ವಿಮಾ ಮೊತ್ತವನ್ನು ಜಮಾ ಮಾಡಲಾಗಿದೆ.
ಮೊದಲ ಮತ್ತು ಎರಡನೇ ಹಂತದಲ್ಲಿ ಗೋಧಿ ಮತ್ತೆ ಭತ್ತವನ್ನು ದಾಖಲೆ ಪ್ರಮಾಣದಲ್ಲಿ ಸಂಗ್ರಹಿಸುವ ಮೂಲಕ ರಾಜ್ಯ ಸರ್ಕಾರ ರೈತರಿಗೆ ಪರಿಹಾರ ನೀಡಿತು. ಕೊರೋನಾ ಮೊದಲ ಅಲೆಯಲ್ಲಿ ಪ್ರತಿಕೂಲ ಪರಿಸ್ಥಿತಿಯ ನಡುವೆಯೂ 1,29,42,000 ಮೆಟ್ರಿಕ್ ಟನ್ ಗೋಧಿಯನ್ನು ಸಂಗ್ರಹಿಸಲಾಗಿದೆ. ಕೊರೋನಾ ಎರಡನೇ ಅಲೆಯಲ್ಲಿ ಸೋಂಕು ತಡೆಗೆ ಕ್ರಮಕೈಗೊಳ್ಳುವಾಗ ಮತ್ತೆ 1,28,15,000 ಎಟ್ರಿಕ್ ಟನ್ ಗೋಧಿ ಹಾಗೂ 45,85,000 ಮೆಟ್ರಿಕ್ ಟನ್ ಭತ್ತವನ್ನು ಸಂಗ್ರಹಿಸಲಾಗಿದೆ ಎಂದು ಮುಖ್ಯಮಂತ್ರಿ ಹೇಳಿದರು.
ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮುಂದಿನ ಕೆಲವು ದಿನಗಳ ಕಾಲ ಉ ತ್ತಮ ಮಳೆಯ…
ಕರ್ನಾಟಕದಲ್ಲಿ ಮಳೆಯ ಚಟುವಟಿಕೆ ಮತ್ತೆ ಹೆಚ್ಚಾಗುವ ಸೂಚನೆ ದೊರೆತಿದ್ದು, ಮುಂದಿನ ಏಳು ದಿನಗಳ…
ಭಾರತದ ತೆಂಗಿನಕಾಯಿ ರಫ್ತು ಮೌಲ್ಯ ಒಂದೇ ವರ್ಷದಲ್ಲಿ ಶೇ.62ರಷ್ಟು ಏರಿಕೆಯಾಗಿ ₹7,038 ಕೋಟಿಗೆ…
ಒಡಿಶಾದ ಬಾಲಸೋರ್ನಲ್ಲಿ ಸಮುದ್ರ ಮಾರ್ಗದ ಮೂಲಕ ಅಡಿಕೆ ಸಾಗಾಟದ ಹಲವು ಪ್ರಕರಣಗಳು ಪತ್ತೆಯಾಗಿದ್ದು,…
ಕರ್ನಾಟಕದ ಹಲವು ಭಾಗಗಳಲ್ಲಿ ಮಳೆ ಮುಂದುವರಿಯುವ ಸೂಚನೆ ಇದ್ದು, ಸೆ.22ರಿಂದ ಕರಾವಳಿ–ಮಲೆನಾಡಿನಲ್ಲಿ ಮಳೆ…
ತಂದೆಯ ನೆನಪಿಗಾಗಿ ಇಂದೋರ್ನ ವ್ಯಕ್ತಿಯೊಬ್ಬರು ಗೋಮಯದಿಂದ ಪರಿಸರ ಸ್ನೇಹಿ ಗಣೇಶ ಮೂರ್ತಿಗಳನ್ನು ತಯಾರಿಸಿ…