Advertisement
ಕೃಷಿ

ರೈತ ಕಲ್ಯಾಣ ಯೋಜನೆಯಡಿಯಲ್ಲಿ 1.75 ಲಕ್ಷ ಕೋಟಿ ರೂ ರೈತರಿಗೆ ನೀಡಲಾಗಿದೆ | ಮಧ್ಯಪ್ರದೇಶ ಮುಖ್ಯಮಂತ್ರಿ ಚೌಹಾಣ್

Share

ಕಳೆದ ಎರಡು ವರ್ಷಗಳಲ್ಲಿ ರೈತರಿಗೆ ಕಿಸಾನ್ ಸಮ್ಮಾನ್ ನಿಧಿ, ಶೂನ್ಯ ಬಡ್ಡಿಯ ಸಾಲ ಮತ್ತು ಇತರ ಎಲ್ಲ ರೈತ ಕಲ್ಯಾಣ ಯೋಜನೆಗಳ ಅಡಿಯಲ್ಲಿ ಒಟ್ಟು 1.75 ಲಕ್ಷ ಕೋಟಿ ರೂ.ಗಳನ್ನು ನೀಡಲಾಗಿದೆ ಎಂದು ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಹೇಳಿದರು. 

ಮಧ್ಯಪ್ರದೇಶ ರಾಜ್ಯದ 1074 ಗ್ರಾಮಗಳಲ್ಲಿ ಆಲಿಕಲ್ಲು ಮಳೆ ಹಾಗೂ ಅಕಾಲಿಕ ಮಳೆಯಿಂದ 1,34,019 ಹೆಕ್ಟೇರ್ ಪ್ರದೇಶದಲ್ಲಿ ಬೆಳೆ ಹಾನಿಯಾಗಿದೆ. ಮಾತ್ರವಲ್ಲ ಸಂತ್ರಸ್ತರಿಗೆ ಜಿಲ್ಲಾವರು ಪರಿಹಾರ ಧನ ನೀಡುವ ಕೆಲಸವನ್ನು ಆದ್ಯತೆ ಮೇಲೆ ಮಾಡಲಾಗಿದೆ. ಕಳೆದ ವಾರ ಮುಂಗಾರು 2020 ಮತ್ತು ಹಿಂಗಾರಿನಲ್ಲಿ 2021ಕ್ಕೆ 45 ಲಕ್ಷಕ್ಕೂ ಹೆಚ್ಚು ರೈತರ ಖಾತೆಗಳಿಗೆ ವಿಮಾ ಮೊತ್ತವನ್ನು ಜಮಾ ಮಾಡಲಾಗಿದೆ.

ಮೊದಲ ಮತ್ತು ಎರಡನೇ ಹಂತದಲ್ಲಿ ಗೋಧಿ ಮತ್ತೆ ಭತ್ತವನ್ನು ದಾಖಲೆ ಪ್ರಮಾಣದಲ್ಲಿ ಸಂಗ್ರಹಿಸುವ ಮೂಲಕ ರಾಜ್ಯ ಸರ್ಕಾರ ರೈತರಿಗೆ ಪರಿಹಾರ ನೀಡಿತು. ಕೊರೋನಾ ಮೊದಲ ಅಲೆಯಲ್ಲಿ ಪ್ರತಿಕೂಲ ಪರಿಸ್ಥಿತಿಯ ನಡುವೆಯೂ 1,29,42,000 ಮೆಟ್ರಿಕ್ ಟನ್ ಗೋಧಿಯನ್ನು ಸಂಗ್ರಹಿಸಲಾಗಿದೆ. ಕೊರೋನಾ ಎರಡನೇ ಅಲೆಯಲ್ಲಿ  ಸೋಂಕು ತಡೆಗೆ ಕ್ರಮಕೈಗೊಳ್ಳುವಾಗ ಮತ್ತೆ 1,28,15,000 ಎಟ್ರಿಕ್ ಟನ್ ಗೋಧಿ ಹಾಗೂ 45,85,000 ಮೆಟ್ರಿಕ್ ಟನ್ ಭತ್ತವನ್ನು ಸಂಗ್ರಹಿಸಲಾಗಿದೆ ಎಂದು ಮುಖ್ಯಮಂತ್ರಿ ಹೇಳಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಝಾರ್ಖಂಡ್‌ನ ಮಹಿಳಾ ರೈತರಿಂದ ಬೆಳೆದ ಮಾವು ಈಗ ಲಂಡನ್‌ಗೆ…! ಬ್ರಿಟನ್‌ಗೆ ಮೊದಲ ಬಾರಿಗೆ ರಫ್ತು

ಝಾರ್ಖಂಡ್‌ನ ಮಹಿಳಾ ರೈತರು ಬೆಳೆದ 1.5 ಮೆಟ್ರಿಕ್ ಟನ್ ಆಮ್ರಪಾಲಿ ಮಾವುಗಳು ಮೊದಲ…

9 hours ago

ಮುಂಗಾರು ಅಬ್ಬರ | ಕರ್ನಾಟಕ ಸೇರಿ ದೇಶದ ಹಲವೆಡೆ ಭಾರೀ ಮಳೆ – ಕರಾವಳಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್, ಕೇರಳದಲ್ಲಿ ರೆಡ್ ಅಲರ್ಟ್

ದೇಶದಲ್ಲಿ ನೈಋತ್ಯ ಮುಂಗಾರು ಚುರುಕುಗೊಂಡಿದ್ದು ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಲ್ಲಿ ಭಾರೀ ಮಳೆಯಾಗುವ…

20 hours ago

ಕೀಟನಾಶಕವೇ ರೈತರ ಜೀವಕ್ಕೆ ಕಂಟಕ…? ರಾಜಸ್ಥಾನದಲ್ಲಿ 2 ವರ್ಷದಲ್ಲಿ 535 ರೈತರ ಸಾವು – ಬೆಚ್ಚಿಬೀಳಿಸಿದ ವರದಿ..!

ರಾಜಸ್ಥಾನದಲ್ಲಿ ಕಳೆದ ಎರಡು ವರ್ಷಗಳಲ್ಲಿ ಕೀಟನಾಶಕ ಬಳಕೆಯಿಂದ 535 ರೈತರು ಮೃತಪಟ್ಟಿರುವುದು ಬಹಿರಂಗವಾಗಿದೆ.…

1 day ago

ಕೊಟ್ಟಿಯೂರು ದೇವಸ್ಥಾನದಲ್ಲಿ ‘ಬಾವಳಿಕೆಟ್ಟು’ ವಿವಾದ – ಮುಸ್ಲಿಂ ಕುಟುಂಬದ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಆರೋಪ, ನಿಜಾಂಶವೇನು?

ಕೊಟ್ಟಿಯೂರು ದೇವಸ್ಥಾನದಲ್ಲಿ ‘ಬಾವಳಿಕೆಟ್ಟು’ ಆಚರಣೆಗೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ಹೊಸ ವಿವಾದ ಹುಟ್ಟಿಕೊಂಡಿದೆ.…

1 day ago