ಗಂಗಾ ಕಲ್ಯಾಣ ಯೋಜನೆಯಡಿಯಲ್ಲಿ 30 ದಿನದೊಳಗೆ ವಿದ್ಯುದೀಕರಣ ಸಂಪರ್ಕ

January 24, 2022
8:45 PM

ಗಂಗಾ ಕಲ್ಯಾಣ ಯೋಜನೆಯಡಿಯಲ್ಲಿ ಅರ್ಜಿ ಸಲ್ಲಿಸಿದವರಿಗೆ ಠೇವಣಿ ಹಣ ಜಮಾ ಆದ 30 ದಿನಗಳೊಳಗೆ ವಿದ್ಯುದೀಕರಣ ಸಂಪರ್ಕ ಕಲ್ಪಿಸಬೇಕೆಂದು ಇಂಧನ ಸಚಿವ ವಿ.ಸುನೀಲ್ ಕುಮಾರ್ ಅಧಿಕಾರಿಗಳಿಗೆ ಸೂಚನೆಯನ್ನು ನೀಡಿದ್ದಾರೆ.

Advertisement
Advertisement

ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮಗಳಿಗೆ ಅರ್ಜಿ ಸಲ್ಲಿಸಿದ ರೈತರಿಗೆ ಧನ ಸಹಾಯ ಮಾಡಲಾಗುತ್ತದೆ. ಮಾತ್ರವಲ್ಲದೆ ಗಂಗಾ ಕಲ್ಯಾಣ ಯೋಜನೆಯಡಿಯಲ್ಲಿ ಆಯ್ಕೆಯಾದ ಫಲಾನುಭವಿಗಳಿಗೆ‌ ತಕ್ಷಣ ಸಂಪರ್ಕ ಕಲ್ಪಿಸಲಾಗುವುದು. ಅರ್ಜಿಯ ಜೊತೆ 50 ಸಾವಿರ ರೂಪಾಯಿ ಠೇವಣಿ ಸಂದಾಯ ಮಾಡಬೇಕಾಗುತ್ತದೆ. ರೈತರು 50 ಸಾವಿರ ರೂಪಾಯಿ ಠೇವಣಿ ಸಂದಾಯ ಮಾಡಿದ ನಂತರ 30 ದಿನಗಳೊಳಗೆ ವಿದ್ಯುದೀಕರಣ ವ್ಯವಸ್ಥೆ ಕಲ್ಪಿಸಲಾಗುತ್ತದೆ ಎಂದು ಅವರು ಹೇಳಿದರು.

ಗಂಗಾ ಕಲ್ಯಾಣ ಯೋಜನೆಯಡಿಯಲ್ಲಿ ಸಣ್ಣ ಮತ್ತು ಅತೀ ಸಣ್ಣ ರೈತರ ಜಮೀನಿನಲ್ಲಿ ಕೊಳವೆಬಾವಿ ಕೊರೆಯಲು 3 ಲಕ್ಷ ರೂಪಾಯಿಯವರೆಗೆ ಸಹಾಯಧನ ನೀಡಲಾಗುವುದು. 50 ಸಾವಿರ ರೂಪಾಯಿವರೆಗೆ ಸಾಲಸೌಲಭ್ಯವೂ ಇರುತ್ತದೆ. 3 ಲಕ್ಷ ರೂಪಾಯಿಯ ಸಹಾಯಧನದಲ್ಲಿ 50 ಸಾವಿರ ರೂಪಾಯಿ ವಿದ್ಯುದ್ದೀಕರಣ ಬಾಬ್ತು ಒಳಗೊಂಡಿರುತ್ತದೆ.

Advertisement
Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಹೊಸರುಚಿ | ಹಲಸಿನ ಕಾಯಿ ಬೋಂಡಾ ರೆಸಿಪಿ – ಇದು ರುಚಿಕರ ಗ್ರಾಮೀಣ ಸ್ನ್ಯಾಕ್
February 15, 2026
6:32 AM
by: ದಿವ್ಯ ಮಹೇಶ್
ಜೀವನಪ್ರೀತಿ
February 15, 2026
6:21 AM
by: ಕುಮಾರಸುಬ್ರಹ್ಮಣ್ಯ ಮುಳಿಯಾಲ
ಗೋವಾದಲ್ಲಿ ಗೇರು ಕೃಷಿಗೆ ಕೋತಿಗಳ ಉಪಟಳ | ಕರಾವಳಿ ಕರ್ನಾಟಕದ ಗೇರು ಕೃಷಿಗೆ ಮುನ್ನೆಚ್ಚರಿಕೆಯ ಸಂದೇಶ ?
February 15, 2026
6:13 AM
by: ಮಿರರ್‌ ಡೆಸ್ಕ್
ಅಂಕದ “ಸುರಕ್ಷತೆ”ಯಾ? ಬದುಕಿನ “ಸುರಕ್ಷತೆ”ಯಾ? – ಗ್ರಾಮೀಣ ಶಿಕ್ಷಣದ ಮಣ್ಣಿನ ಸತ್ವ ಕಳೆದುಕೊಳ್ಳದಿರೋಣ
February 15, 2026
5:54 AM
by: ಮಹೇಶ್ ಪುಚ್ಚಪ್ಪಾಡಿ

You cannot copy content of this page - Copyright -The Rural Mirror