ಗಂಗಾ ಕಲ್ಯಾಣ ಯೋಜನೆಯಡಿಯಲ್ಲಿ ಅರ್ಜಿ ಸಲ್ಲಿಸಿದವರಿಗೆ ಠೇವಣಿ ಹಣ ಜಮಾ ಆದ 30 ದಿನಗಳೊಳಗೆ ವಿದ್ಯುದೀಕರಣ ಸಂಪರ್ಕ ಕಲ್ಪಿಸಬೇಕೆಂದು ಇಂಧನ ಸಚಿವ ವಿ.ಸುನೀಲ್ ಕುಮಾರ್ ಅಧಿಕಾರಿಗಳಿಗೆ ಸೂಚನೆಯನ್ನು ನೀಡಿದ್ದಾರೆ.
ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮಗಳಿಗೆ ಅರ್ಜಿ ಸಲ್ಲಿಸಿದ ರೈತರಿಗೆ ಧನ ಸಹಾಯ ಮಾಡಲಾಗುತ್ತದೆ. ಮಾತ್ರವಲ್ಲದೆ ಗಂಗಾ ಕಲ್ಯಾಣ ಯೋಜನೆಯಡಿಯಲ್ಲಿ ಆಯ್ಕೆಯಾದ ಫಲಾನುಭವಿಗಳಿಗೆ ತಕ್ಷಣ ಸಂಪರ್ಕ ಕಲ್ಪಿಸಲಾಗುವುದು. ಅರ್ಜಿಯ ಜೊತೆ 50 ಸಾವಿರ ರೂಪಾಯಿ ಠೇವಣಿ ಸಂದಾಯ ಮಾಡಬೇಕಾಗುತ್ತದೆ. ರೈತರು 50 ಸಾವಿರ ರೂಪಾಯಿ ಠೇವಣಿ ಸಂದಾಯ ಮಾಡಿದ ನಂತರ 30 ದಿನಗಳೊಳಗೆ ವಿದ್ಯುದೀಕರಣ ವ್ಯವಸ್ಥೆ ಕಲ್ಪಿಸಲಾಗುತ್ತದೆ ಎಂದು ಅವರು ಹೇಳಿದರು.
ಗಂಗಾ ಕಲ್ಯಾಣ ಯೋಜನೆಯಡಿಯಲ್ಲಿ ಸಣ್ಣ ಮತ್ತು ಅತೀ ಸಣ್ಣ ರೈತರ ಜಮೀನಿನಲ್ಲಿ ಕೊಳವೆಬಾವಿ ಕೊರೆಯಲು 3 ಲಕ್ಷ ರೂಪಾಯಿಯವರೆಗೆ ಸಹಾಯಧನ ನೀಡಲಾಗುವುದು. 50 ಸಾವಿರ ರೂಪಾಯಿವರೆಗೆ ಸಾಲಸೌಲಭ್ಯವೂ ಇರುತ್ತದೆ. 3 ಲಕ್ಷ ರೂಪಾಯಿಯ ಸಹಾಯಧನದಲ್ಲಿ 50 ಸಾವಿರ ರೂಪಾಯಿ ವಿದ್ಯುದ್ದೀಕರಣ ಬಾಬ್ತು ಒಳಗೊಂಡಿರುತ್ತದೆ.
ಗುಟ್ಕಾ–ಪಾನ್ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…
ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…
ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…
ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುವ ಕ್ಯಾಂಪಿಲೋಬ್ಯಾಕ್ಟರ್ ಬ್ಯಾಕ್ಟೀರಿಯಾದ ಹರಡುವಿಕೆಯನ್ನು ವೇಗಗೊಳಿಸುತ್ತಿದೆ…
ದೇಶದ 651 ಕೃಷಿ ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ದುರ್ಬಲವೆಂದು…