ಬೆಳೆಹಾನಿಗೆ ಪರಿಹಾರವಾಗಿ ವಿಮಾ ಯೋಜನೆ ಜಾರಿ:  ಕೇಂದ್ರ ಸರ್ಕಾರ

February 19, 2022
9:57 PM

ಪ್ರಧಾನಮಂತ್ರಿ ಫಸಲ್ ವಿಮಾ ಯೋಜನೆಯನ್ನು ಕೇಂದ್ರ ಸರ್ಕಾರ ಜಾರಿಗೊಳಿಸಿದ್ದು, ಆದರೆ ಬಹುತೇಕ ರೈತರಿಗೆ ಇದರ ಕುರಿತು ಸೂಕ್ತ ಮಾಹಿತಿ ಇಲ್ಲದ ಕಾರಣ ಬೆಳೆ ನಷ್ಟಕ್ಕೊಳಗಾದ ಸಂದರ್ಭದಲ್ಲಿ ಯಾವುದೇ ಪರಿಹಾರವನ್ನು ಪಡೆಯಲು ಸಾಧ್ಯವಾಗುತ್ತಿಲ್ಲ. ಹೀಗಾಗಿ ಕೇಂದ್ರ ಸರ್ಕಾರ ಮುಂಬರುವ ಮುಂಗಾರು ಅವಧಿಯಲ್ಲಿ ವಿಮಾ ಪಾಲಿಸಿಗಳನ್ನು ರೈತರ ಮನೆ ಬಾಗಿಲಿಗೇ ತಲುಪಿಸುವ ಅಭಿಯಾನವನ್ನು ಆರಂಭಿಸಿದೆ.

Advertisement
Advertisement
Advertisement
Advertisement

ಮೇರಿ ಪಾಲಿಸಿ ಮೇರಿ ಹಾಥ್ ಎಂಬ ಹೆಸರಿನ ಈ ಅಭಿಯಾನವು ಪ್ರಧಾನ ಮಂತ್ರಿ ಫಸಲ್ ವಿಮಾ ಯೋಜನೆ ಜಾರಿಯಲ್ಲಿರುವ ಎಲ್ಲ ರಾಜ್ಯಗಳಲ್ಲೂ ಸಹ ಆರಂಭವಾಗಲಿದೆ.

Advertisement

ಅಲ್ಲದೆ ಪಾಲಿಸಿಯ ವಿವರ, ಕ್ಲೇಮ್ ಪ್ರಕ್ರಿಯೆ ಸೇರಿದಂತೆ ಹಲವು ಮಾಹಿತಿಗಳನ್ನು ಸಂಬಂಧಪಟ್ಟ ರೈತರಿಗೆ ಈ ಸಂದರ್ಭದಲ್ಲಿ ನೀಡಲಾಗುತ್ತದೆ ಎಂದು ಕೇಂದ್ರ ಕೃಷಿ ಸಚಿವಾಲಯ ತಿಳಿಸಿದೆ.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಎಥೆನಾಲ್ ಮಿಶ್ರಣ ಶೇ.20ಕ್ಕೆ ಹೆಚ್ಚಿಸುವ ಚಿಂತನೆ |
March 1, 2025
7:36 AM
by: ದ ರೂರಲ್ ಮಿರರ್.ಕಾಂ
ಭಾರತದಿಂದ 3.84 ಲಕ್ಷ ಮೆಟ್ರಿಕ್ ಟನ್ ಕಾಫಿ ರಫ್ತು |
March 1, 2025
7:30 AM
by: The Rural Mirror ಸುದ್ದಿಜಾಲ
ರೈತ ಉತ್ಪಾದಕ ಸಂಸ್ಥೆಗಳ ಮೇಳ | ರೈತ ಉತ್ಪಾದಕ ಸಂಸ್ಥೆಗಳಿಂದ ಕೃಷಿ ಕ್ಷೇತ್ರದ ಏಳಿಗೆಗೆ ಕೊಡುಗೆ
March 1, 2025
7:22 AM
by: The Rural Mirror ಸುದ್ದಿಜಾಲ
ಕರಾವಳಿ ಭಾಗದಲ್ಲಿ ಬಿಸಿಗಾಳಿ ಬೀಸುವ ಸಾಧ್ಯತೆ | ಸಾರ್ವಜನಿಕರು ಮುನ್ನೆಚ್ಚರಿಕೆ ವಹಿಸಲು ಸೂಚನೆ
March 1, 2025
7:13 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror