ಬೆಳೆಹಾನಿಗೆ ಪರಿಹಾರವಾಗಿ ವಿಮಾ ಯೋಜನೆ ಜಾರಿ:  ಕೇಂದ್ರ ಸರ್ಕಾರ

February 19, 2022
9:57 PM

ಪ್ರಧಾನಮಂತ್ರಿ ಫಸಲ್ ವಿಮಾ ಯೋಜನೆಯನ್ನು ಕೇಂದ್ರ ಸರ್ಕಾರ ಜಾರಿಗೊಳಿಸಿದ್ದು, ಆದರೆ ಬಹುತೇಕ ರೈತರಿಗೆ ಇದರ ಕುರಿತು ಸೂಕ್ತ ಮಾಹಿತಿ ಇಲ್ಲದ ಕಾರಣ ಬೆಳೆ ನಷ್ಟಕ್ಕೊಳಗಾದ ಸಂದರ್ಭದಲ್ಲಿ ಯಾವುದೇ ಪರಿಹಾರವನ್ನು ಪಡೆಯಲು ಸಾಧ್ಯವಾಗುತ್ತಿಲ್ಲ. ಹೀಗಾಗಿ ಕೇಂದ್ರ ಸರ್ಕಾರ ಮುಂಬರುವ ಮುಂಗಾರು ಅವಧಿಯಲ್ಲಿ ವಿಮಾ ಪಾಲಿಸಿಗಳನ್ನು ರೈತರ ಮನೆ ಬಾಗಿಲಿಗೇ ತಲುಪಿಸುವ ಅಭಿಯಾನವನ್ನು ಆರಂಭಿಸಿದೆ.

ಮೇರಿ ಪಾಲಿಸಿ ಮೇರಿ ಹಾಥ್ ಎಂಬ ಹೆಸರಿನ ಈ ಅಭಿಯಾನವು ಪ್ರಧಾನ ಮಂತ್ರಿ ಫಸಲ್ ವಿಮಾ ಯೋಜನೆ ಜಾರಿಯಲ್ಲಿರುವ ಎಲ್ಲ ರಾಜ್ಯಗಳಲ್ಲೂ ಸಹ ಆರಂಭವಾಗಲಿದೆ.

ಅಲ್ಲದೆ ಪಾಲಿಸಿಯ ವಿವರ, ಕ್ಲೇಮ್ ಪ್ರಕ್ರಿಯೆ ಸೇರಿದಂತೆ ಹಲವು ಮಾಹಿತಿಗಳನ್ನು ಸಂಬಂಧಪಟ್ಟ ರೈತರಿಗೆ ಈ ಸಂದರ್ಭದಲ್ಲಿ ನೀಡಲಾಗುತ್ತದೆ ಎಂದು ಕೇಂದ್ರ ಕೃಷಿ ಸಚಿವಾಲಯ ತಿಳಿಸಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಎತ್ತುಗಳಿಂದ ಡ್ರೋನ್‌ವರೆಗೆ… ಇದು ಭಾರತದ ಕೃಷಿಯ 79 ವರ್ಷಗಳ ಪಯಣ..!
August 15, 2026
7:42 AM
by: ದ ರೂರಲ್ ಮಿರರ್.ಕಾಂ
ತೀವ್ರ ವಿರೋಧದ ಹಿನ್ನೆಲೆ – ರಾಜ್ಯದಲ್ಲಿ ಗುಟ್ಕಾ ನಿಷೇಧ ಹಿಂತೆಗೆದುಕೊಳ್ಳಲು ಸರ್ಕಾರ ನಿರ್ಧಾರ – ಹೊರಬೀಳದ ಅಧಿಕೃತ ಆದೇಶ..!
August 15, 2026
7:18 AM
by: ದ ರೂರಲ್ ಮಿರರ್.ಕಾಂ
ಗುಟ್ಕಾ–ಪಾನ್‌ಮಸಾಲಾ ನಿಷೇಧ : ಅಡಿಕೆ ಬೆಳೆಗಾರನ ಮುಂದಿರುವ ನಿಜವಾದ ಪ್ರಶ್ನೆ ಏನು?
August 14, 2026
7:14 AM
by: ಮಹೇಶ್ ಪುಚ್ಚಪ್ಪಾಡಿ
ಎಲ್ ನಿನೊ ಪರಿಣಾಮ 15 ರಾಜ್ಯಗಳ 342 ಜಿಲ್ಲೆಗಳಲ್ಲಿ ಮಳೆ ಕೊರತೆ
August 13, 2026
6:59 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror