ಬೆಳೆಹಾನಿಗೆ ಪರಿಹಾರವಾಗಿ ವಿಮಾ ಯೋಜನೆ ಜಾರಿ:  ಕೇಂದ್ರ ಸರ್ಕಾರ

February 19, 2022
9:57 PM

ಪ್ರಧಾನಮಂತ್ರಿ ಫಸಲ್ ವಿಮಾ ಯೋಜನೆಯನ್ನು ಕೇಂದ್ರ ಸರ್ಕಾರ ಜಾರಿಗೊಳಿಸಿದ್ದು, ಆದರೆ ಬಹುತೇಕ ರೈತರಿಗೆ ಇದರ ಕುರಿತು ಸೂಕ್ತ ಮಾಹಿತಿ ಇಲ್ಲದ ಕಾರಣ ಬೆಳೆ ನಷ್ಟಕ್ಕೊಳಗಾದ ಸಂದರ್ಭದಲ್ಲಿ ಯಾವುದೇ ಪರಿಹಾರವನ್ನು ಪಡೆಯಲು ಸಾಧ್ಯವಾಗುತ್ತಿಲ್ಲ. ಹೀಗಾಗಿ ಕೇಂದ್ರ ಸರ್ಕಾರ ಮುಂಬರುವ ಮುಂಗಾರು ಅವಧಿಯಲ್ಲಿ ವಿಮಾ ಪಾಲಿಸಿಗಳನ್ನು ರೈತರ ಮನೆ ಬಾಗಿಲಿಗೇ ತಲುಪಿಸುವ ಅಭಿಯಾನವನ್ನು ಆರಂಭಿಸಿದೆ.

Advertisement
Advertisement
Advertisement

ಮೇರಿ ಪಾಲಿಸಿ ಮೇರಿ ಹಾಥ್ ಎಂಬ ಹೆಸರಿನ ಈ ಅಭಿಯಾನವು ಪ್ರಧಾನ ಮಂತ್ರಿ ಫಸಲ್ ವಿಮಾ ಯೋಜನೆ ಜಾರಿಯಲ್ಲಿರುವ ಎಲ್ಲ ರಾಜ್ಯಗಳಲ್ಲೂ ಸಹ ಆರಂಭವಾಗಲಿದೆ.

Advertisement

ಅಲ್ಲದೆ ಪಾಲಿಸಿಯ ವಿವರ, ಕ್ಲೇಮ್ ಪ್ರಕ್ರಿಯೆ ಸೇರಿದಂತೆ ಹಲವು ಮಾಹಿತಿಗಳನ್ನು ಸಂಬಂಧಪಟ್ಟ ರೈತರಿಗೆ ಈ ಸಂದರ್ಭದಲ್ಲಿ ನೀಡಲಾಗುತ್ತದೆ ಎಂದು ಕೇಂದ್ರ ಕೃಷಿ ಸಚಿವಾಲಯ ತಿಳಿಸಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಬೆಂಗಳೂರಿನಲ್ಲಿ ನೀರಿಗಾಗಿ ಖರ್ಚು…! | ಜಲಮಂಡಳಿಗೆ ಆರ್ಥಿಕ ಸಂಕಷ್ಟ..!
March 29, 2024
3:03 PM
by: ದ ರೂರಲ್ ಮಿರರ್.ಕಾಂ
ಬರ ಹಿನ್ನೆಲೆ | ಮೈಸೂರು ಜಿಲ್ಲೆಯಲ್ಲಿ ಪಂಪ್‌ಸೆಟ್ ಬಳಸಿ ಕೃಷಿಗೆ ನದಿ ನೀರು ಬಳಕೆ ನಿಷೇಧ |
March 27, 2024
10:01 PM
by: ದ ರೂರಲ್ ಮಿರರ್.ಕಾಂ
ಅಡಿಕೆ ಆಮದು ಪ್ರಕರಣಗಳಲ್ಲಿ ದೂರು ದಾಖಲಾಗುತ್ತಿಲ್ಲವೇಕೆ…? | ಆರೋಪಿಗಳು ಪತ್ತೆಯಾಗುತ್ತಿಲ್ಲವೇಕೆ…? |
March 27, 2024
9:32 PM
by: ದ ರೂರಲ್ ಮಿರರ್.ಕಾಂ
ಅರಣ್ಯ ಸುತ್ತಮುತ್ತ ಕೃಷಿ ಮಾಡುವ ರೈತರಿಗೆ ಕೃಷಿ ಭೂಮಿ ಮಂಜೂರಾತಿ : ಕೆಲ ಜಿಲ್ಲೆಗಳ ರೈತರಿಗೆ ಹಕ್ಕುಪತ್ರ ಬಿಡುಗಡೆ ಮಾಡಲಿರುವ ಕಂದಾಯ ಇಲಾಖೆ
March 26, 2024
11:59 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror