ಬೆಳೆಹಾನಿಗೆ ಪರಿಹಾರವಾಗಿ ವಿಮಾ ಯೋಜನೆ ಜಾರಿ:  ಕೇಂದ್ರ ಸರ್ಕಾರ

February 19, 2022
9:57 PM

ಪ್ರಧಾನಮಂತ್ರಿ ಫಸಲ್ ವಿಮಾ ಯೋಜನೆಯನ್ನು ಕೇಂದ್ರ ಸರ್ಕಾರ ಜಾರಿಗೊಳಿಸಿದ್ದು, ಆದರೆ ಬಹುತೇಕ ರೈತರಿಗೆ ಇದರ ಕುರಿತು ಸೂಕ್ತ ಮಾಹಿತಿ ಇಲ್ಲದ ಕಾರಣ ಬೆಳೆ ನಷ್ಟಕ್ಕೊಳಗಾದ ಸಂದರ್ಭದಲ್ಲಿ ಯಾವುದೇ ಪರಿಹಾರವನ್ನು ಪಡೆಯಲು ಸಾಧ್ಯವಾಗುತ್ತಿಲ್ಲ. ಹೀಗಾಗಿ ಕೇಂದ್ರ ಸರ್ಕಾರ ಮುಂಬರುವ ಮುಂಗಾರು ಅವಧಿಯಲ್ಲಿ ವಿಮಾ ಪಾಲಿಸಿಗಳನ್ನು ರೈತರ ಮನೆ ಬಾಗಿಲಿಗೇ ತಲುಪಿಸುವ ಅಭಿಯಾನವನ್ನು ಆರಂಭಿಸಿದೆ.

ಮೇರಿ ಪಾಲಿಸಿ ಮೇರಿ ಹಾಥ್ ಎಂಬ ಹೆಸರಿನ ಈ ಅಭಿಯಾನವು ಪ್ರಧಾನ ಮಂತ್ರಿ ಫಸಲ್ ವಿಮಾ ಯೋಜನೆ ಜಾರಿಯಲ್ಲಿರುವ ಎಲ್ಲ ರಾಜ್ಯಗಳಲ್ಲೂ ಸಹ ಆರಂಭವಾಗಲಿದೆ.

ಅಲ್ಲದೆ ಪಾಲಿಸಿಯ ವಿವರ, ಕ್ಲೇಮ್ ಪ್ರಕ್ರಿಯೆ ಸೇರಿದಂತೆ ಹಲವು ಮಾಹಿತಿಗಳನ್ನು ಸಂಬಂಧಪಟ್ಟ ರೈತರಿಗೆ ಈ ಸಂದರ್ಭದಲ್ಲಿ ನೀಡಲಾಗುತ್ತದೆ ಎಂದು ಕೇಂದ್ರ ಕೃಷಿ ಸಚಿವಾಲಯ ತಿಳಿಸಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಕೃಷಿ ಸಂಕಷ್ಟ ಎಂದರೆ ರೈತನ ಸಾಲ ಮಾತ್ರವಲ್ಲ – ಕೃಷಿ ಕಾರ್ಮಿಕರ ರಕ್ಷಣೆಯೂ ಅಗತ್ಯ
September 4, 2026
7:21 AM
by: ದ ರೂರಲ್ ಮಿರರ್.ಕಾಂ
ಹಿಮಾಲಯದಲ್ಲಿ ಹಿಮ ಕರಗಿದರೆ ಅದರ ಪರಿಣಾಮ ಎಲ್ಲಿಗೆ ತಲುಪುತ್ತದೆ? – ಹಿಮಾಲಯದ ದುರಂತದ ಬಳಿಕ ನೇಪಾಳದ ಪ್ರಧಾನಿ ಎಚ್ಚರಿಕೆ
September 3, 2026
7:08 AM
by: ದ ರೂರಲ್ ಮಿರರ್.ಕಾಂ
ನಾವು ತಿನ್ನುವ ಆಹಾರದಲ್ಲಿ ಕೀಟನಾಶಕ – ಕರ್ನಾಟಕದಲ್ಲಿ 9,176 ಮಾದರಿಗಳಲ್ಲಿ 334 ಮಿತಿ ಮೀರಿವೆ – ದೇಶದ ಅಂಕಿ ಏನು ಹೇಳುತ್ತದೆ?
September 2, 2026
10:52 PM
by: ದ ರೂರಲ್ ಮಿರರ್.ಕಾಂ
ಒಂದೇ ತೆಂಗಿನ ಮರದಿಂದ ₹10,000 ಆದಾಯ? ಮೌಲ್ಯವರ್ಧನೆಗೆ ಹೊಸ ದಾರಿ ತೋರಿದ ವಿಶ್ವ ತೆಂಗು ದಿನ
September 2, 2026
7:32 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror