ಪ್ರಧಾನಮಂತ್ರಿ ಫಸಲ್ ವಿಮಾ ಯೋಜನೆಯನ್ನು ಕೇಂದ್ರ ಸರ್ಕಾರ ಜಾರಿಗೊಳಿಸಿದ್ದು, ಆದರೆ ಬಹುತೇಕ ರೈತರಿಗೆ ಇದರ ಕುರಿತು ಸೂಕ್ತ ಮಾಹಿತಿ ಇಲ್ಲದ ಕಾರಣ ಬೆಳೆ ನಷ್ಟಕ್ಕೊಳಗಾದ ಸಂದರ್ಭದಲ್ಲಿ ಯಾವುದೇ ಪರಿಹಾರವನ್ನು ಪಡೆಯಲು ಸಾಧ್ಯವಾಗುತ್ತಿಲ್ಲ. ಹೀಗಾಗಿ ಕೇಂದ್ರ ಸರ್ಕಾರ ಮುಂಬರುವ ಮುಂಗಾರು ಅವಧಿಯಲ್ಲಿ ವಿಮಾ ಪಾಲಿಸಿಗಳನ್ನು ರೈತರ ಮನೆ ಬಾಗಿಲಿಗೇ ತಲುಪಿಸುವ ಅಭಿಯಾನವನ್ನು ಆರಂಭಿಸಿದೆ.
ಮೇರಿ ಪಾಲಿಸಿ ಮೇರಿ ಹಾಥ್ ಎಂಬ ಹೆಸರಿನ ಈ ಅಭಿಯಾನವು ಪ್ರಧಾನ ಮಂತ್ರಿ ಫಸಲ್ ವಿಮಾ ಯೋಜನೆ ಜಾರಿಯಲ್ಲಿರುವ ಎಲ್ಲ ರಾಜ್ಯಗಳಲ್ಲೂ ಸಹ ಆರಂಭವಾಗಲಿದೆ.
ಅಲ್ಲದೆ ಪಾಲಿಸಿಯ ವಿವರ, ಕ್ಲೇಮ್ ಪ್ರಕ್ರಿಯೆ ಸೇರಿದಂತೆ ಹಲವು ಮಾಹಿತಿಗಳನ್ನು ಸಂಬಂಧಪಟ್ಟ ರೈತರಿಗೆ ಈ ಸಂದರ್ಭದಲ್ಲಿ ನೀಡಲಾಗುತ್ತದೆ ಎಂದು ಕೇಂದ್ರ ಕೃಷಿ ಸಚಿವಾಲಯ ತಿಳಿಸಿದೆ.
ಹೆಚ್ಚಿನ ವಿವರಗಳನ್ನು ಪಡೆಯಲು ಜ್ಯೋತಿಷ್ಯರೊಂದಿಗೆ ಸಂಪರ್ಕಿಸಬಹುದು. 9535156490
ಜಗತ್ತಿನಲ್ಲಿ ಎಲ್ಲವನ್ನೂ ಹಣದಿಂದಲೇ ಖರೀದಿ ಮಾಡಲು ಸಾಧ್ಯವಿಲ್ಲ. ನೀತಿ, ನಡತೆ, ಬದ್ಧತೆಗಳು ಹಣ ಕೊಟ್ಟರೂ…
ಯಕ್ಷಗುರು, ಭಾಗವತ ಶ್ರೀ ಪಾಲೆಚ್ಚಾರು ಗೋವಿಂದ ನಾಯಕ್ ಅವರಿಗೆ ‘ಈಶಾವಾಸ್ಯ ಪ್ರಶಸ್ತಿ ಪುರಸ್ಕಾರ’…
ಬೆಂಗಳೂರು ನಗರದಲ್ಲಿ ಮೇ ತಿಂಗಳಲ್ಲಿ 315 ಮಿಲಿಮೀಟರ್ ಮಳೆಯಾಗಿದ್ದು, ಇದು ಸಾರ್ವಕಾಲಿಕ ದಾಖಲೆಯಾಗಿದೆ.…
ಹಾಲು ಉತ್ಪಾದನೆಯಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆ ಮುಂಚೂಣಿಯಲ್ಲಿದ್ದು, ಹಾಲು ಉತ್ಪಾದಕರಿಗೆ ಪ್ರೋತ್ಸಾಹ ಧನದ…
ಕೇರಳದ ವಯನಾಡು ಭಾಗದಲ್ಲಿ ಧಾರಾಕಾರ ಮಳೆಯಾಗುತ್ತಿರುವ ಪರಿಣಾಮ ಮೈಸೂರು ಜಿಲ್ಲೆ ಎಚ್.ಡಿ.ಕೋಟೆ ತಾಲೂಕಿನ…