ಪ್ರಧಾನಮಂತ್ರಿ ಫಸಲ್ ವಿಮಾ ಯೋಜನೆಯನ್ನು ಕೇಂದ್ರ ಸರ್ಕಾರ ಜಾರಿಗೊಳಿಸಿದ್ದು, ಆದರೆ ಬಹುತೇಕ ರೈತರಿಗೆ ಇದರ ಕುರಿತು ಸೂಕ್ತ ಮಾಹಿತಿ ಇಲ್ಲದ ಕಾರಣ ಬೆಳೆ ನಷ್ಟಕ್ಕೊಳಗಾದ ಸಂದರ್ಭದಲ್ಲಿ ಯಾವುದೇ ಪರಿಹಾರವನ್ನು ಪಡೆಯಲು ಸಾಧ್ಯವಾಗುತ್ತಿಲ್ಲ. ಹೀಗಾಗಿ ಕೇಂದ್ರ ಸರ್ಕಾರ ಮುಂಬರುವ ಮುಂಗಾರು ಅವಧಿಯಲ್ಲಿ ವಿಮಾ ಪಾಲಿಸಿಗಳನ್ನು ರೈತರ ಮನೆ ಬಾಗಿಲಿಗೇ ತಲುಪಿಸುವ ಅಭಿಯಾನವನ್ನು ಆರಂಭಿಸಿದೆ.
ಮೇರಿ ಪಾಲಿಸಿ ಮೇರಿ ಹಾಥ್ ಎಂಬ ಹೆಸರಿನ ಈ ಅಭಿಯಾನವು ಪ್ರಧಾನ ಮಂತ್ರಿ ಫಸಲ್ ವಿಮಾ ಯೋಜನೆ ಜಾರಿಯಲ್ಲಿರುವ ಎಲ್ಲ ರಾಜ್ಯಗಳಲ್ಲೂ ಸಹ ಆರಂಭವಾಗಲಿದೆ.
ಅಲ್ಲದೆ ಪಾಲಿಸಿಯ ವಿವರ, ಕ್ಲೇಮ್ ಪ್ರಕ್ರಿಯೆ ಸೇರಿದಂತೆ ಹಲವು ಮಾಹಿತಿಗಳನ್ನು ಸಂಬಂಧಪಟ್ಟ ರೈತರಿಗೆ ಈ ಸಂದರ್ಭದಲ್ಲಿ ನೀಡಲಾಗುತ್ತದೆ ಎಂದು ಕೇಂದ್ರ ಕೃಷಿ ಸಚಿವಾಲಯ ತಿಳಿಸಿದೆ.
ಜಗತ್ತು ಸದಾ ನಮ್ಮ ಜೊತೆಗಿರುತ್ತದೆ ಎಂಬ ನಿರೀಕ್ಷೆಗಿಂತ, ಪರಿಸ್ಥಿತಿ ಬದಲಾದರೂ ನಮ್ಮ ದಾರಿಯಲ್ಲಿ…
ಮಾರುಕಟ್ಟೆಗೆ ಯೋಗ್ಯವಲ್ಲದ ತೆಂಗಿನಕಾಯಿಯಿಂದ ಪಡೆದ ತೆಂಗಿನ ಎಣ್ಣೆಯನ್ನು ಬಳಸಿ ಸುಸ್ಥಿರ ವಿಮಾನ ಇಂಧನ…
ಕೃಷಿ ಮತ್ತು ಕೃಷಿ ಸಂಬಂಧಿತ ಕ್ಷೇತ್ರಗಳು ಯುವ ಉದ್ಯಮಶೀಲತೆಗೆ ಮುಂದಿನ ದೊಡ್ಡ ಅವಕಾಶಗಳಾಗಿದ್ದು,…
ಕರ್ನಾಟಕದ ಬರಪೀಡಿತ ಪ್ರದೇಶಗಳಲ್ಲಿ ಬೆಳೆ ವಿಮೆ ನೋಂದಣಿ ಹಾಗೂ ಪ್ರೀಮಿಯಂ ಕಡಿತದ ಅವಧಿಯನ್ನು…
ಕರ್ನಾಟಕದ 102 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಉಂಟಾಗಿದ್ದು, ಈ ತಿಂಗಳಾಂತ್ಯಕ್ಕೆ ಕೇಂದ್ರ ಸರ್ಕಾರಕ್ಕೆ…
ಮಂಗಳೂರಿನ ಅಶ್ಮಿತ್ ಎ.ಜೆ. ಅವರು ಝೀ ಕನ್ನಡದ ‘ಸರಿಗಮಪ 2026’ರ ವಿಜೇತರಾಗಿ ₹20…