ಪ್ರಧಾನಮಂತ್ರಿ ಫಸಲ್ ವಿಮಾ ಯೋಜನೆಯನ್ನು ಕೇಂದ್ರ ಸರ್ಕಾರ ಜಾರಿಗೊಳಿಸಿದ್ದು, ಆದರೆ ಬಹುತೇಕ ರೈತರಿಗೆ ಇದರ ಕುರಿತು ಸೂಕ್ತ ಮಾಹಿತಿ ಇಲ್ಲದ ಕಾರಣ ಬೆಳೆ ನಷ್ಟಕ್ಕೊಳಗಾದ ಸಂದರ್ಭದಲ್ಲಿ ಯಾವುದೇ ಪರಿಹಾರವನ್ನು ಪಡೆಯಲು ಸಾಧ್ಯವಾಗುತ್ತಿಲ್ಲ. ಹೀಗಾಗಿ ಕೇಂದ್ರ ಸರ್ಕಾರ ಮುಂಬರುವ ಮುಂಗಾರು ಅವಧಿಯಲ್ಲಿ ವಿಮಾ ಪಾಲಿಸಿಗಳನ್ನು ರೈತರ ಮನೆ ಬಾಗಿಲಿಗೇ ತಲುಪಿಸುವ ಅಭಿಯಾನವನ್ನು ಆರಂಭಿಸಿದೆ.
ಮೇರಿ ಪಾಲಿಸಿ ಮೇರಿ ಹಾಥ್ ಎಂಬ ಹೆಸರಿನ ಈ ಅಭಿಯಾನವು ಪ್ರಧಾನ ಮಂತ್ರಿ ಫಸಲ್ ವಿಮಾ ಯೋಜನೆ ಜಾರಿಯಲ್ಲಿರುವ ಎಲ್ಲ ರಾಜ್ಯಗಳಲ್ಲೂ ಸಹ ಆರಂಭವಾಗಲಿದೆ.
ಅಲ್ಲದೆ ಪಾಲಿಸಿಯ ವಿವರ, ಕ್ಲೇಮ್ ಪ್ರಕ್ರಿಯೆ ಸೇರಿದಂತೆ ಹಲವು ಮಾಹಿತಿಗಳನ್ನು ಸಂಬಂಧಪಟ್ಟ ರೈತರಿಗೆ ಈ ಸಂದರ್ಭದಲ್ಲಿ ನೀಡಲಾಗುತ್ತದೆ ಎಂದು ಕೇಂದ್ರ ಕೃಷಿ ಸಚಿವಾಲಯ ತಿಳಿಸಿದೆ.
ಯುವಕರ ಮೊದಲ ಆದ್ಯತೆ ರಾಜಕೀಯವಲ್ಲ, ಕೌಶಲ್ಯ ಮತ್ತು ಆರ್ಥಿಕ ಸ್ವಾವಲಂಬನೆ ಆಗಿರಬೇಕು ಎಂಬುದು…
ಜುಲೈ 16ರಿಂದ ಕರಾವಳಿ ಹಾಗೂ ಮಲೆನಾಡಿನ ಕೆಲವು ಭಾಗಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆ…
ರಾಜ್ಯದ ಕರಾವಳಿ ಹಾಗೂ ಒಳನಾಡಿನ ಕೆಲವು ಜಿಲ್ಲೆಗಳಿಗೆ IMD ಯೆಲ್ಲೋ ಅಲರ್ಟ್ ಘೋಷಿಸಿದೆ.…
ಭುವನೇಶ್ವರದಲ್ಲಿ ಪ್ರತಿದಿನ ಸಾವಿರಾರು ತೆಂಗಿನಕಾಯಿ ತ್ಯಾಜ್ಯವನ್ನು ಕೊಕೊಪೀಟ್, ಹಗ್ಗ ಹಾಗೂ ಚಾಪೆಗಳಾಗಿ ಪರಿವರ್ತಿಸಿ…
ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರದಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು, ರೈತರಿಗೆ ಎಕರೆಗೆ ₹50 ಸಾವಿರ…
ಚಾಮರಾಜನಗರ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಹುಲಿ-ಚಿರತೆ ಹಾವಳಿಯಿಂದ ಕೃಷಿ ಚಟುವಟಿಕೆಗಳಿಗೆ ತೊಂದರೆಯಾಗುತ್ತಿರುವ ಹಿನ್ನೆಲೆಯಲ್ಲಿ ರೈತ…