ಎಂಎಸ್‌ಪಿ | 94.15 ಲಕ್ಷ ರೈತರಿಂದ 1.36 ಲಕ್ಷ ಕೋಟಿ ಮೌಲ್ಯದ ಭತ್ತ ಸಂಗ್ರಹ |

February 24, 2022
11:54 AM

ಪ್ರಸಕ್ತ ಖಾರಿಫ್ ಮಾರುಕಟ್ಟೆ ಋತುವಿನಲ್ಲಿ (ಕೆಎಂಎಸ್) 94.15 ಲಕ್ಷ ರೈತರಿಂದ ಇದುವರೆಗೆ 1.36 ಲಕ್ಷ ಕೋಟಿ ರೂಪಾಯಿ ಮೌಲ್ಯದ ಕನಿಷ್ಠ ಬೆಂಬಲ ಬೆಲೆಯಲ್ಲಿ (ಎಂಎಸ್‌ಪಿ) ಭತ್ತದ ಖರೀದಿಯನ್ನು ಮಾಡಲಾಗಿದೆ ಎಂದು ಕೇಂದ್ರ ಸರ್ಕಾರ ಸೋಮವಾರ ಪ್ರಕಟಿಸಿದೆ.

ಹಿಂದಿನ ವರ್ಷಗಳಲ್ಲಿ ಮಾಡಿದಂತೆ ರೈತರಿಂದ ಎಮ್‌ಎಸ್‌ಪಿ ನಲ್ಲಿ 2021-22 ಖಾರಿಫ್ ಬೆಳೆಗೆ ಹೋಲಿಸಿದರೆ ಭತ್ತ ಸಂಗ್ರಹಣೆಯು ಪ್ರಗತಿಯಲ್ಲಿದೆ. ಇಲ್ಲಿಯವರೆಗೆ ಸುಮಾರು 94.15 ಲಕ್ಷ ರೈತರು 1,36,350,74 ಕೋಟಿ ರೂಪಾಯಿಗಳ ಎಮ್‌ಎಸ್‌ಪಿ ಮೌಲ್ಯದೊಂದಿಗೆ ಲಾಭ ಪಡೆದಿದೆ ಎಂದು ಅಧಿಕೃತ ದಾಖಲೆ ತಿಳಿಸಿದೆ.

ಗ್ರಾಹಕ ವ್ಯವಹಾರಗಳು, ಆಹಾರ ಮತ್ತು ಸಾರ್ವಜನಿಕ ವಿತರಣಾ ಸಚಿವಾಲಯದ ಪ್ರಕಾರ ಕೆಎಮ್‌ಎಸ್ 2021-22 ರಲ್ಲಿ ಫೆಬ್ರವರಿ 20-2022 ರವರೆಗೆ 695.67 ಎಲ್‌ಎಮ್‌ಟಿ ( ಲಕ್ಷ ಮೆಟ್ರಿಕ್ ಟನ್‌ ) ಭತ್ತವನ್ನು ಖರೀದಿಸಲಾಗಿದೆ. ಮಾತ್ರವಲ್ಲ ಪಂಜಾಬ್‌ನಿಂದ ಅತ್ಯಧಿಕ ಪ್ರಮಾಣದ ಖರೀದಿ ಮಾಡಲಾಗಿದ್ದು, 1,86,85,532 ಮೆಟ್ರಿಕ್ ಟನ್ ಭತ್ತವನ್ನು 36,623.64 ಕೋಟಿ ರೂ ಗೆ ಸಂಗ್ರಹಿಸಲಾಗಿದ್ದು, 9,24.299 ರೈತರಿಗೆ ಲಾಭವಾಗಿದೆ. ಛತ್ತಿಸ್‌ಗಢ ಮತ್ತು ತೆಲಂಗಾಣ ನಂತರದ ಸ್ಥಾನದಲ್ಲಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಅಡಿಕೆ ರೋಗ ನಿಯಂತ್ರಣಕ್ಕೆ ಕೇಂದ್ರದ ಬೆಂಬಲ – ಕ್ಯಾ. ಚೌಟಗೆ ಸಚಿವ ಶಿವರಾಜ್‌ ಸಿಂಗ್‌ ಚೌಹಾಣ್ ಭರವಸೆ
August 23, 2026
7:58 PM
by: ದ ರೂರಲ್ ಮಿರರ್.ಕಾಂ
ಅಳಿವಿನಂಚಿನಲ್ಲಿದ್ದ ಪೆರಿಯಾರ್ ಹಸುವಿಗೆ ರಾಷ್ಟ್ರೀಯ ತಳಿ ಮಾನ್ಯತೆ – ಕೇರಳದ ಎರಡನೇ ದೇಶಿ ಗೋತಳಿ
August 23, 2026
2:16 PM
by: ದ ರೂರಲ್ ಮಿರರ್.ಕಾಂ
ನಿಮ್ಮ ಹೆಸರಲ್ಲಿ 9 ಸಿಮ್‌ಗಳಿವೆಯೇ? ಆಗಸ್ಟ್ 24ರಿಂದ ಹೊಸ ನಿಯಮ – ಹೆಚ್ಚುವರಿ ನಂಬರ್‌ಗೆ ಬ್ರೇಕ್
August 21, 2026
7:04 AM
by: ದ ರೂರಲ್ ಮಿರರ್.ಕಾಂ
ತೆಂಗಿನ ಮರದಿಂದ 3 ಕೋಟಿ ಜನರಿಗೆ ಬದುಕು…!, ಈಗ ₹7,038 ಕೋಟಿ ರಫ್ತು!
August 21, 2026
6:53 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror