ಪ್ರಸಕ್ತ ಖಾರಿಫ್ ಮಾರುಕಟ್ಟೆ ಋತುವಿನಲ್ಲಿ (ಕೆಎಂಎಸ್) 94.15 ಲಕ್ಷ ರೈತರಿಂದ ಇದುವರೆಗೆ 1.36 ಲಕ್ಷ ಕೋಟಿ ರೂಪಾಯಿ ಮೌಲ್ಯದ ಕನಿಷ್ಠ ಬೆಂಬಲ ಬೆಲೆಯಲ್ಲಿ (ಎಂಎಸ್ಪಿ) ಭತ್ತದ ಖರೀದಿಯನ್ನು ಮಾಡಲಾಗಿದೆ ಎಂದು ಕೇಂದ್ರ ಸರ್ಕಾರ ಸೋಮವಾರ ಪ್ರಕಟಿಸಿದೆ.
ಹಿಂದಿನ ವರ್ಷಗಳಲ್ಲಿ ಮಾಡಿದಂತೆ ರೈತರಿಂದ ಎಮ್ಎಸ್ಪಿ ನಲ್ಲಿ 2021-22 ಖಾರಿಫ್ ಬೆಳೆಗೆ ಹೋಲಿಸಿದರೆ ಭತ್ತ ಸಂಗ್ರಹಣೆಯು ಪ್ರಗತಿಯಲ್ಲಿದೆ. ಇಲ್ಲಿಯವರೆಗೆ ಸುಮಾರು 94.15 ಲಕ್ಷ ರೈತರು 1,36,350,74 ಕೋಟಿ ರೂಪಾಯಿಗಳ ಎಮ್ಎಸ್ಪಿ ಮೌಲ್ಯದೊಂದಿಗೆ ಲಾಭ ಪಡೆದಿದೆ ಎಂದು ಅಧಿಕೃತ ದಾಖಲೆ ತಿಳಿಸಿದೆ.
ಗ್ರಾಹಕ ವ್ಯವಹಾರಗಳು, ಆಹಾರ ಮತ್ತು ಸಾರ್ವಜನಿಕ ವಿತರಣಾ ಸಚಿವಾಲಯದ ಪ್ರಕಾರ ಕೆಎಮ್ಎಸ್ 2021-22 ರಲ್ಲಿ ಫೆಬ್ರವರಿ 20-2022 ರವರೆಗೆ 695.67 ಎಲ್ಎಮ್ಟಿ ( ಲಕ್ಷ ಮೆಟ್ರಿಕ್ ಟನ್ ) ಭತ್ತವನ್ನು ಖರೀದಿಸಲಾಗಿದೆ. ಮಾತ್ರವಲ್ಲ ಪಂಜಾಬ್ನಿಂದ ಅತ್ಯಧಿಕ ಪ್ರಮಾಣದ ಖರೀದಿ ಮಾಡಲಾಗಿದ್ದು, 1,86,85,532 ಮೆಟ್ರಿಕ್ ಟನ್ ಭತ್ತವನ್ನು 36,623.64 ಕೋಟಿ ರೂ ಗೆ ಸಂಗ್ರಹಿಸಲಾಗಿದ್ದು, 9,24.299 ರೈತರಿಗೆ ಲಾಭವಾಗಿದೆ. ಛತ್ತಿಸ್ಗಢ ಮತ್ತು ತೆಲಂಗಾಣ ನಂತರದ ಸ್ಥಾನದಲ್ಲಿದೆ.
ಭಾರತೀಯ ಗಗನಯಾತ್ರಿ ಗ್ರೂಪ್ ಕ್ಯಾಪ್ಟನ್ ಶುಭಾಂಶು ಶುಕ್ಲಾ ಮತ್ತು ಇತರ ಮೂವರು ಸಿಬ್ಬಂದಿಯನ್ನು…
ಸಾಮಾಜಿಕ ವ್ಯವಸ್ಥೆಯಲ್ಲಿ ‘ಸೇವೆ’ಗೆ ಮೌಲ್ಯ ನಿರ್ಧರಿಸಲು ಕಷ್ಟಸಾಧ್ಯ. ಆತ್ಮಾರ್ಥ ಸೇವೆಗಳು ಸದ್ದಾಗುವುದಿಲ್ಲ. ಫಕ್ಕನೆ…
15.07.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ :…
ಧಾತ್ರಿ ಕೆ ರಾವ್ , 7ನೇ ತರಗತಿ ಶ್ರೀ ಅನ್ನಪೂರ್ಣೇಶ್ವರಿ ವಿದ್ಯಾಮಂದಿರ, ನಿಲುವಾಗಿಲು,…
ಭವಿಷ್ಯ ಕೆ ಪಿ, 8 ನೇ ತರಗತಿ, ಸೈಂಟ್ ಆನ್ಸ್ ಇಂಗ್ಲಿಷ್ ಮೀಡಿಯಂ…
ರಾಜ್ಯದ ವಿವಿದೆಡೆ ಸದ್ಯ ಸಾಧಾರಣ ಮಳೆಯಾಗುತ್ತಿದೆ. ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಕೂಡಾ…