ಪ್ರಸಕ್ತ ಖಾರಿಫ್ ಮಾರುಕಟ್ಟೆ ಋತುವಿನಲ್ಲಿ (ಕೆಎಂಎಸ್) 94.15 ಲಕ್ಷ ರೈತರಿಂದ ಇದುವರೆಗೆ 1.36 ಲಕ್ಷ ಕೋಟಿ ರೂಪಾಯಿ ಮೌಲ್ಯದ ಕನಿಷ್ಠ ಬೆಂಬಲ ಬೆಲೆಯಲ್ಲಿ (ಎಂಎಸ್ಪಿ) ಭತ್ತದ ಖರೀದಿಯನ್ನು ಮಾಡಲಾಗಿದೆ ಎಂದು ಕೇಂದ್ರ ಸರ್ಕಾರ ಸೋಮವಾರ ಪ್ರಕಟಿಸಿದೆ.
ಹಿಂದಿನ ವರ್ಷಗಳಲ್ಲಿ ಮಾಡಿದಂತೆ ರೈತರಿಂದ ಎಮ್ಎಸ್ಪಿ ನಲ್ಲಿ 2021-22 ಖಾರಿಫ್ ಬೆಳೆಗೆ ಹೋಲಿಸಿದರೆ ಭತ್ತ ಸಂಗ್ರಹಣೆಯು ಪ್ರಗತಿಯಲ್ಲಿದೆ. ಇಲ್ಲಿಯವರೆಗೆ ಸುಮಾರು 94.15 ಲಕ್ಷ ರೈತರು 1,36,350,74 ಕೋಟಿ ರೂಪಾಯಿಗಳ ಎಮ್ಎಸ್ಪಿ ಮೌಲ್ಯದೊಂದಿಗೆ ಲಾಭ ಪಡೆದಿದೆ ಎಂದು ಅಧಿಕೃತ ದಾಖಲೆ ತಿಳಿಸಿದೆ.
ಗ್ರಾಹಕ ವ್ಯವಹಾರಗಳು, ಆಹಾರ ಮತ್ತು ಸಾರ್ವಜನಿಕ ವಿತರಣಾ ಸಚಿವಾಲಯದ ಪ್ರಕಾರ ಕೆಎಮ್ಎಸ್ 2021-22 ರಲ್ಲಿ ಫೆಬ್ರವರಿ 20-2022 ರವರೆಗೆ 695.67 ಎಲ್ಎಮ್ಟಿ ( ಲಕ್ಷ ಮೆಟ್ರಿಕ್ ಟನ್ ) ಭತ್ತವನ್ನು ಖರೀದಿಸಲಾಗಿದೆ. ಮಾತ್ರವಲ್ಲ ಪಂಜಾಬ್ನಿಂದ ಅತ್ಯಧಿಕ ಪ್ರಮಾಣದ ಖರೀದಿ ಮಾಡಲಾಗಿದ್ದು, 1,86,85,532 ಮೆಟ್ರಿಕ್ ಟನ್ ಭತ್ತವನ್ನು 36,623.64 ಕೋಟಿ ರೂ ಗೆ ಸಂಗ್ರಹಿಸಲಾಗಿದ್ದು, 9,24.299 ರೈತರಿಗೆ ಲಾಭವಾಗಿದೆ. ಛತ್ತಿಸ್ಗಢ ಮತ್ತು ತೆಲಂಗಾಣ ನಂತರದ ಸ್ಥಾನದಲ್ಲಿದೆ.
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯ ಹಲವೆಡೆ ಶನಿವಾರ ಸಂಜೆ ಅಕಾಲಿಕ ಮಳೆಯಾಗಿದ್ದು,…
ಕರ್ನಾಟಕದಲ್ಲಿ ಫೆಬ್ರುವರಿ 27ರವರೆಗೆ ಬಿಸಿಲಿನ ಜೊತೆಗೆ ತುಂತುರು ಮತ್ತು ಗುಡುಗು ಮಳೆಯ ಮುನ್ಸೂಚನೆ.…
ಮಲೆನಾಡಿನಲ್ಲಿ ಅಡಿಕೆ ರೈತರು ಮಿಶ್ರ ಕೃಷಿಯತ್ತ ಮುಖ ಮಾಡುತ್ತಿದ್ದಾರೆ. ಹವಾಮಾನ ಬದಲಾವಣೆ, ಬೆಲೆ…
ನಂದಿನಿ ಹಾಲು ಮತ್ತು ಉತ್ಪನ್ನಗಳು ಸೇವನೆಗೆ ಸಂಪೂರ್ಣ ಸುರಕ್ಷಿತವೆಂದು ಕೆಎಂಎಫ್ ಸ್ಪಷ್ಟನೆ ನೀಡಿದೆ.…
ರೈತರಿಗೆ ಗನ್ ಪರವಾನಗಿ ಹಾಗೂ ನವೀಕರಣ ಪ್ರಕ್ರಿಯೆಯನ್ನು ಸುಲಭಗೊಳಿಸಲು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ…
ಮಂಗಳೂರಿನ ಅಡಿಕೆ ಮಾರುಕಟ್ಟೆಯು ಪ್ರಸ್ತುತ ಕೇವಲ ಬೆಲೆ ಏರಿಳಿತದ ಕೇಂದ್ರವಾಗಿ ಉಳಿದಿಲ್ಲ; ಬದಲಾಗಿ…