ಪ್ರಸಕ್ತ ಖಾರಿಫ್ ಮಾರುಕಟ್ಟೆ ಋತುವಿನಲ್ಲಿ (ಕೆಎಂಎಸ್) 94.15 ಲಕ್ಷ ರೈತರಿಂದ ಇದುವರೆಗೆ 1.36 ಲಕ್ಷ ಕೋಟಿ ರೂಪಾಯಿ ಮೌಲ್ಯದ ಕನಿಷ್ಠ ಬೆಂಬಲ ಬೆಲೆಯಲ್ಲಿ (ಎಂಎಸ್ಪಿ) ಭತ್ತದ ಖರೀದಿಯನ್ನು ಮಾಡಲಾಗಿದೆ ಎಂದು ಕೇಂದ್ರ ಸರ್ಕಾರ ಸೋಮವಾರ ಪ್ರಕಟಿಸಿದೆ.
ಹಿಂದಿನ ವರ್ಷಗಳಲ್ಲಿ ಮಾಡಿದಂತೆ ರೈತರಿಂದ ಎಮ್ಎಸ್ಪಿ ನಲ್ಲಿ 2021-22 ಖಾರಿಫ್ ಬೆಳೆಗೆ ಹೋಲಿಸಿದರೆ ಭತ್ತ ಸಂಗ್ರಹಣೆಯು ಪ್ರಗತಿಯಲ್ಲಿದೆ. ಇಲ್ಲಿಯವರೆಗೆ ಸುಮಾರು 94.15 ಲಕ್ಷ ರೈತರು 1,36,350,74 ಕೋಟಿ ರೂಪಾಯಿಗಳ ಎಮ್ಎಸ್ಪಿ ಮೌಲ್ಯದೊಂದಿಗೆ ಲಾಭ ಪಡೆದಿದೆ ಎಂದು ಅಧಿಕೃತ ದಾಖಲೆ ತಿಳಿಸಿದೆ.
ಗ್ರಾಹಕ ವ್ಯವಹಾರಗಳು, ಆಹಾರ ಮತ್ತು ಸಾರ್ವಜನಿಕ ವಿತರಣಾ ಸಚಿವಾಲಯದ ಪ್ರಕಾರ ಕೆಎಮ್ಎಸ್ 2021-22 ರಲ್ಲಿ ಫೆಬ್ರವರಿ 20-2022 ರವರೆಗೆ 695.67 ಎಲ್ಎಮ್ಟಿ ( ಲಕ್ಷ ಮೆಟ್ರಿಕ್ ಟನ್ ) ಭತ್ತವನ್ನು ಖರೀದಿಸಲಾಗಿದೆ. ಮಾತ್ರವಲ್ಲ ಪಂಜಾಬ್ನಿಂದ ಅತ್ಯಧಿಕ ಪ್ರಮಾಣದ ಖರೀದಿ ಮಾಡಲಾಗಿದ್ದು, 1,86,85,532 ಮೆಟ್ರಿಕ್ ಟನ್ ಭತ್ತವನ್ನು 36,623.64 ಕೋಟಿ ರೂ ಗೆ ಸಂಗ್ರಹಿಸಲಾಗಿದ್ದು, 9,24.299 ರೈತರಿಗೆ ಲಾಭವಾಗಿದೆ. ಛತ್ತಿಸ್ಗಢ ಮತ್ತು ತೆಲಂಗಾಣ ನಂತರದ ಸ್ಥಾನದಲ್ಲಿದೆ.
ಚಿಕ್ಕಮಗಳೂರಿನ ರೈತ ಶಿವಪ್ರಸಾದ್ ಬೇವಿನ ಬೀಜ ಸಂಸ್ಕರಣೆಯ ಮೂಲಕ ಯಶಸ್ಸು ಕಂಡಿದ್ದಾರೆ. ಅವರ…
ಕಡಿಮೆ ಮಳೆ ಮತ್ತು ಪಶ್ಚಿಮ ಏಷ್ಯಾ ಬಿಕ್ಕಟ್ಟು ಭಾರತೀಯ ಕೃಷಿಗೆ ದೊಡ್ಡ ಹೊಡೆತವಾಗುವ…
ಯಾದಗಿರಿಯಲ್ಲಿ ಬಿಸಿಗಾಳಿ ಹೆಚ್ಚಾಗುವ ಸಾಧ್ಯತೆ ಹಿನ್ನೆಲೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಸಾರ್ವಜನಿಕರು ಹಾಗೂ…
ಬೇಸಿಗೆಯಲ್ಲಿಯೂ ಎಳ್ಳು ಬೆಳೆದು ಉತ್ತಮ ಇಳುವರಿ ಪಡೆದ ವಿಜಯಕುಮಾರ್ ಪಾಟೀಲ್ ಇತರ ರೈತರಿಗೆ…
2026ರ ಮುಂಗಾರು ಬೇಗ ಆರಂಭವಾಗುವ ಸಾಧ್ಯತೆ ಇದ್ದರೂ, ಮಳೆಯ ಪ್ರಮಾಣ ಕಡಿಮೆಯಾಗಬಹುದು. ಇದು…
ಈರುಳ್ಳಿ ಬೆಳೆಯಲ್ಲಿ ಜೇನುನೊಣಗಳ ಪರಾಗಸ್ಪರ್ಶದಿಂದ ಇಳುವರಿ ಹೆಚ್ಚಿಸಬಹುದು ಎಂದು ತಜ್ಞರು ತಿಳಿಸಿದ್ದಾರೆ. ರೈತರಿಗೆ…