Advertisement
ಕೃಷಿ

ಎಂಎಸ್‌ಪಿ | 94.15 ಲಕ್ಷ ರೈತರಿಂದ 1.36 ಲಕ್ಷ ಕೋಟಿ ಮೌಲ್ಯದ ಭತ್ತ ಸಂಗ್ರಹ |

Share

ಪ್ರಸಕ್ತ ಖಾರಿಫ್ ಮಾರುಕಟ್ಟೆ ಋತುವಿನಲ್ಲಿ (ಕೆಎಂಎಸ್) 94.15 ಲಕ್ಷ ರೈತರಿಂದ ಇದುವರೆಗೆ 1.36 ಲಕ್ಷ ಕೋಟಿ ರೂಪಾಯಿ ಮೌಲ್ಯದ ಕನಿಷ್ಠ ಬೆಂಬಲ ಬೆಲೆಯಲ್ಲಿ (ಎಂಎಸ್‌ಪಿ) ಭತ್ತದ ಖರೀದಿಯನ್ನು ಮಾಡಲಾಗಿದೆ ಎಂದು ಕೇಂದ್ರ ಸರ್ಕಾರ ಸೋಮವಾರ ಪ್ರಕಟಿಸಿದೆ.

Advertisement
Advertisement

ಹಿಂದಿನ ವರ್ಷಗಳಲ್ಲಿ ಮಾಡಿದಂತೆ ರೈತರಿಂದ ಎಮ್‌ಎಸ್‌ಪಿ ನಲ್ಲಿ 2021-22 ಖಾರಿಫ್ ಬೆಳೆಗೆ ಹೋಲಿಸಿದರೆ ಭತ್ತ ಸಂಗ್ರಹಣೆಯು ಪ್ರಗತಿಯಲ್ಲಿದೆ. ಇಲ್ಲಿಯವರೆಗೆ ಸುಮಾರು 94.15 ಲಕ್ಷ ರೈತರು 1,36,350,74 ಕೋಟಿ ರೂಪಾಯಿಗಳ ಎಮ್‌ಎಸ್‌ಪಿ ಮೌಲ್ಯದೊಂದಿಗೆ ಲಾಭ ಪಡೆದಿದೆ ಎಂದು ಅಧಿಕೃತ ದಾಖಲೆ ತಿಳಿಸಿದೆ.

Advertisement

ಗ್ರಾಹಕ ವ್ಯವಹಾರಗಳು, ಆಹಾರ ಮತ್ತು ಸಾರ್ವಜನಿಕ ವಿತರಣಾ ಸಚಿವಾಲಯದ ಪ್ರಕಾರ ಕೆಎಮ್‌ಎಸ್ 2021-22 ರಲ್ಲಿ ಫೆಬ್ರವರಿ 20-2022 ರವರೆಗೆ 695.67 ಎಲ್‌ಎಮ್‌ಟಿ ( ಲಕ್ಷ ಮೆಟ್ರಿಕ್ ಟನ್‌ ) ಭತ್ತವನ್ನು ಖರೀದಿಸಲಾಗಿದೆ. ಮಾತ್ರವಲ್ಲ ಪಂಜಾಬ್‌ನಿಂದ ಅತ್ಯಧಿಕ ಪ್ರಮಾಣದ ಖರೀದಿ ಮಾಡಲಾಗಿದ್ದು, 1,86,85,532 ಮೆಟ್ರಿಕ್ ಟನ್ ಭತ್ತವನ್ನು 36,623.64 ಕೋಟಿ ರೂ ಗೆ ಸಂಗ್ರಹಿಸಲಾಗಿದ್ದು, 9,24.299 ರೈತರಿಗೆ ಲಾಭವಾಗಿದೆ. ಛತ್ತಿಸ್‌ಗಢ ಮತ್ತು ತೆಲಂಗಾಣ ನಂತರದ ಸ್ಥಾನದಲ್ಲಿದೆ.

Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಬಾಳೆದಿಂಡಿನ ರಸ ಕಿಡ್ನಿಯಲ್ಲಿರುವ ಕಲ್ಲನ್ನು ಕರಗಿಸಬಲ್ಲುದು..!

ಬಾಳೆದಿಂಡು ಉತ್ತಮ ಔಷಧವಾಗಿದೆ. ಬಾಳೆ ರಸದ ವಿವಿಧ ಔಷಧೀಯ ಗುಣಗಳ ಬಗ್ಗೆ ಕುಮಾರ್‌…

3 hours ago

ಆರೋಗ್ಯ ಕವಚ ಸಿಬಂದಿಗಳಿಗೆ ವೇತನವಾಗಿಲ್ಲ..! | ಗ್ರಾಮೀಣ ಭಾಗದ ಜೀವ ರಕ್ಷಕರು ಅತಂತ್ರದಲ್ಲಿ..!

ಆರೋಗ್ಯ ಕವಚ ಸಿಬ್ಬಂದಿಗಳಿಗೆ ಕಳೆದ ಹಲವು ತಿಂಗಳುಗಳಿಂದ ವೇತನವಾಗಿಲ್ಲ.

5 hours ago

ಮಲೆನಾಡ ಗಿಡ್ಡ ತಳಿಯ ಗೋರಕ್ಷಣೆ ಅನಿವಾರ್ಯತೆ ಏಕೆ..? | ಅವುಗಳ ಮಹತ್ವ ಏನು ? ಜೀವಾಮೃತದಿಂದ ಅಡಿಕೆ ತೋಟ ಏನಾಯ್ತ..?

ದೇಸೀ ಗೋವು ಉಳಿಯಬೇಕು ಏಕೆ ಎಂಬುದಕ್ಕೆ ಹಲವು ನಿದರ್ಶನ, ಉದಾಹರಣೆ ಇದೆ. ಈ…

9 hours ago

Karnataka Weather | 30-04-2024 | ರಾಜ್ಯದಲ್ಲಿ ಮೋಡದ ವಾತಾವರಣ | ಕೆಲವು ಕಡೆ ತುಂತುರು ಮಳೆ ಸಾಧ್ಯತೆ |

ಈಗಿನಂತೆ ಮೇ 6 ರಿಂದ ರಾಜ್ಯದ ಅಲ್ಲಲ್ಲಿ ಗುಡುಗು, ಗಾಳಿ ಸಹಿತ ಉತ್ತಮ…

12 hours ago

ಭಾರತವನ್ನು ಹೊಗಳಿದ ಪಾಕ್‌ ನಾಯಕ | ಭಾರತ ಸೂಪರ್ ಪವರ್ ಆಗುವ ಕನಸು ಕಾಣುತ್ತಿದ್ರೆ, ನಾವು ಭಿಕ್ಷೆ ಬೇಡುತ್ತಿದ್ದೇವೆ – ಫಜ್ಲುರ್ ರೆಹಮಾನ್

ಭಾರತ(India) ನೆರೆಯ ರಾಷ್ಟ್ರ ಪಾಕಿಸ್ತಾನ(Pakistana) ಸದಾ ಒಂದಲ್ಲ ಒಂದು ಕಿರಿಕ್‌ ಮಾಡುತ್ತಲೇ ಇರುತ್ತದೆ.…

13 hours ago