Advertisement
ಕೃಷಿ

ಕುಮ್ಕಿ,ಕಾನ,ಬಾಣೆ ಭೂಮಿಯನ್ನು ಅವರ ಹೆಸರಿಗೆ ನೀಡಲು ಸರ್ಕಾರ ಕ್ರಮ |ರೈತರು ಉಳುಮೆ ಮಾಡುತ್ತಿರುವ ಭೂಮಿಯನ್ನು ಅವರ ಹೆಸರಿಗೆ ನೀಡಲು ವ್ಯವಸ್ಥೆ | ಕಂದಾಯ ಸಚಿವರ ಹೇಳಿಕೆ |

Share

ದಕ್ಷಿಣ ಕನ್ನಡ ಭಾಗದಲ್ಲಿ ಕುಮ್ಕಿ ಬಾಣಿ ಭೂಮಿ, ಉತ್ತರ ಕನ್ನಡ ಜಿಲ್ಲೆಯಲ್ಲಿ ಬೆಟ್ಟ, ಹಾಡಿಗಳು, ಮೈಸೂರು ಭಾಗದಲ್ಲಿ ಕಾನ ಮತ್ತು ಸೊಪ್ಪಿನ ಬೆಟ್ಟ ಭೂಮಿಗಳು, ಕೊಡಗಿನಲ್ಲಿ ಜಮ್ಮಾ ಮತ್ತು ಬಾಣಿ, ಹೈದರಾಬಾದ್ ಪ್ರದೇಶದಲ್ಲಿ ತೆರಿಗ ಭೂಮಿಗಳ ಬಗೆಗಿನ ವಿಶೇಷಾಧಿಕಾರಗಳನ್ನು ಮುಂದುವರೆಸಲು ಸರ್ಕಾರ ನಿರ್ಧರಿಸಿದೆ. ಹಲವಾರು ವರ್ಷಗಳಿಂದ ರೈತರು ಉಳುಮೆ ಮಾಡುತ್ತಿರುವ ಭೂಮಿಯನ್ನು ಅವರ ಹೆಸರಿಗೆ ನೀಡಲು ಸರ್ಕಾರ ಕ್ರಮ ಕೈಗೊಳ್ಳಲಿದೆ ಎಂದು ಕಂದಾಯ ಸಚಿವ ಆರ್.ಅಶೋಕ್ ತಿಳಿಸಿದ್ದಾರೆ.

ಬ್ರಿಟಿಷರ ಕಾಲದಿಂದಲ್ಲೂ ರೈತರು ಇಲ್ಲಿ ಉಳುಮೆ ಮಾಡುತ್ತಿದ್ದಾರೆ. ಸುಪ್ರೀಂಕೋರ್ಟ್ ರೈತರಿಗೆ ಭೂಮಿ ನೀಡುವಂತೆ ಸೂಚನೆ ನೀಡಿದೆ. ರಾಜ್ಯಾದ್ಯಂತ ಈ ರೀತಿ ಲಕ್ಷಾಂತರ ಎಕರೆ ಭೂಮಿ ಇದೆ. ಚಿಕ್ಕಮಗಳೂರಿನಲ್ಲಿ 45 ಸಾವಿರ ಎಕರೆ, ಹಾಸನದಲ್ಲಿ 35 ಎಕರೆ ಇದೆ. ಇದರಿಂದ ಸರ್ಕಾರಕ್ಕೂ ಆದಾಯ ಬರುತ್ತಿಲ್ಲ. ರೈತರಿಗೂ ಇಲ್ಲ ಎಂಬಂತಾಗಿದೆ. ಅದಕ್ಕಾಗಿ ಈ ಭೂಮಿಗಳನ್ನು ಉಳುಮೆ ಮಾಡುತ್ತಿದ್ದ ರೈತರಿಗೆ ನೀಡಬೇಕು ಎಂಬ ಮನಸ್ಥಿತಿಯಲ್ಲಿ ನಮ್ಮ ಸರ್ಕಾರ ಇದೆ ಎಂದರು.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಮಕ್ಕಳ ಆಟದ ಹಿಂದೆ ಅಡಗಿರುವ ಅಪಾಯ ಗೊತ್ತಾ? ಬೇಸಿಗೆ ರಜೆಯಲ್ಲಿ ಮಕ್ಕಳ ಸುರಕ್ಷತೆ ಬಗ್ಗೆ ಇರಲಿ ಎಚ್ಚರಿಕೆ

ಬೇಸಿಗೆ ರಜೆಯಲ್ಲಿ ಮಕ್ಕಳ ಸುರಕ್ಷತೆ ಬಗ್ಗೆ ಪೋಷಕರಿಗೆ ತುಮಕೂರು ಪೊಲೀಸ್ ಎಚ್ಚರಿಕೆ ನೀಡಿದೆ.…

4 hours ago

ಹವಾಮಾನ ವರದಿ | 03-04-2026 | ಕರ್ನಾಟಕದಲ್ಲಿ ಗುಡುಗು-ಮಳೆಯ ಸರಣಿ | ಎ.5 ರಿಂದ ವಿರಾಮ, 10 ರಿಂದ ಮಳೆ ವಾಪಸ್..!

ಕರ್ನಾಟಕದಲ್ಲಿ ಏಪ್ರಿಲ್ 5ರವರೆಗೆ ಗುಡುಗು ಸಹಿತ ಮಳೆಯ ಚಟುವಟಿಕೆ ಮುಂದುವರಿಯಲಿದೆ. ಏಪ್ರಿಲ್ 10ರಿಂದ…

10 hours ago

ಅಡಿಕೆ ಮಾರುಕಟ್ಟೆ ಜಿಗಿತ | ಮಂಗಳೂರು ಹೊಸ ಚಾಲಿ ₹500 ದಾಟಿತು – ಏಪ್ರಿಲ್‌ನಲ್ಲಿ ಮತ್ತಷ್ಟು ಏರಿಕೆ ಸೂಚನೆ!

ಮಂಗಳೂರು ಅಡಿಕೆ ಮಾರುಕಟ್ಟೆಯಲ್ಲಿ ಹೊಸ ಅಡಿಕೆ ₹500 ಮತ್ತು ಹಳೆ ಅಡಿಕೆ ₹555…

14 hours ago

ರಸ್ತೆ ಬದಿ ಕಸ ಎಸೆದ್ರೆ ಜಾಗ್ರತೆ..! ದಂಡ ಕೊಡ್ಲಿಲ್ಲ ಅಂದ್ರೆ FIR ಫಿಕ್ಸ್..!

ರಸ್ತೆ ಬದಿ ಕಸ ಎಸೆಯುವವರಿಗೆ ದಂಡ ವಿಧಿಸಲಾಗುತ್ತದೆ, ಪಾವತಿಸದಿದ್ದರೆ FIR ದಾಖಲಾಗುತ್ತದೆ. ಗ್ರಾಮ…

18 hours ago

ಹವಾಮಾನ ವರದಿ | 02-04-2026 | ಕರಾವಳಿಯಲ್ಲಿ ಮಳೆ ಅನಿಶ್ಚಿತತೆ, ಒಳನಾಡಿನಲ್ಲಿ ಬಿಸಿಲು

ಕರಾವಳಿಯಲ್ಲಿ ಮಳೆಯ ಸಾಧ್ಯತೆ ಇದ್ದರೂ ಗಾಳಿಯ ಪ್ರಭಾವದಿಂದ ಅದು ಕಡಿಮೆಯಾಗಬಹುದು. ಉಳಿದ ಕರ್ನಾಟಕದಲ್ಲಿ…

1 day ago

ಮಂಗಳೂರು ಅಡಿಕೆ ಮಾರುಕಟ್ಟೆ | ಸ್ಥಿರತೆಯಿಂದ ಏರಿಕೆಯತ್ತ ಮುಖ ಮಾಡಿದ ಧಾರಣೆ

ಅಡಿಕೆ ಮಾರುಕಟ್ಟೆ ಸ್ಥಿರದಿಂದ ಏರಿಕೆಯತ್ತ ಸಾಗುತ್ತಿದೆ. ಜೂನ್-ಜುಲೈನಲ್ಲಿ ಬೆಲೆ ಹೆಚ್ಚಾಗುವ ಸಾಧ್ಯತೆ ಇದೆ.

2 days ago