Advertisement
ಕೃಷಿ

ಕುಮ್ಕಿ,ಕಾನ,ಬಾಣೆ ಭೂಮಿಯನ್ನು ಅವರ ಹೆಸರಿಗೆ ನೀಡಲು ಸರ್ಕಾರ ಕ್ರಮ |ರೈತರು ಉಳುಮೆ ಮಾಡುತ್ತಿರುವ ಭೂಮಿಯನ್ನು ಅವರ ಹೆಸರಿಗೆ ನೀಡಲು ವ್ಯವಸ್ಥೆ | ಕಂದಾಯ ಸಚಿವರ ಹೇಳಿಕೆ |

Share

ದಕ್ಷಿಣ ಕನ್ನಡ ಭಾಗದಲ್ಲಿ ಕುಮ್ಕಿ ಬಾಣಿ ಭೂಮಿ, ಉತ್ತರ ಕನ್ನಡ ಜಿಲ್ಲೆಯಲ್ಲಿ ಬೆಟ್ಟ, ಹಾಡಿಗಳು, ಮೈಸೂರು ಭಾಗದಲ್ಲಿ ಕಾನ ಮತ್ತು ಸೊಪ್ಪಿನ ಬೆಟ್ಟ ಭೂಮಿಗಳು, ಕೊಡಗಿನಲ್ಲಿ ಜಮ್ಮಾ ಮತ್ತು ಬಾಣಿ, ಹೈದರಾಬಾದ್ ಪ್ರದೇಶದಲ್ಲಿ ತೆರಿಗ ಭೂಮಿಗಳ ಬಗೆಗಿನ ವಿಶೇಷಾಧಿಕಾರಗಳನ್ನು ಮುಂದುವರೆಸಲು ಸರ್ಕಾರ ನಿರ್ಧರಿಸಿದೆ. ಹಲವಾರು ವರ್ಷಗಳಿಂದ ರೈತರು ಉಳುಮೆ ಮಾಡುತ್ತಿರುವ ಭೂಮಿಯನ್ನು ಅವರ ಹೆಸರಿಗೆ ನೀಡಲು ಸರ್ಕಾರ ಕ್ರಮ ಕೈಗೊಳ್ಳಲಿದೆ ಎಂದು ಕಂದಾಯ ಸಚಿವ ಆರ್.ಅಶೋಕ್ ತಿಳಿಸಿದ್ದಾರೆ.

ಬ್ರಿಟಿಷರ ಕಾಲದಿಂದಲ್ಲೂ ರೈತರು ಇಲ್ಲಿ ಉಳುಮೆ ಮಾಡುತ್ತಿದ್ದಾರೆ. ಸುಪ್ರೀಂಕೋರ್ಟ್ ರೈತರಿಗೆ ಭೂಮಿ ನೀಡುವಂತೆ ಸೂಚನೆ ನೀಡಿದೆ. ರಾಜ್ಯಾದ್ಯಂತ ಈ ರೀತಿ ಲಕ್ಷಾಂತರ ಎಕರೆ ಭೂಮಿ ಇದೆ. ಚಿಕ್ಕಮಗಳೂರಿನಲ್ಲಿ 45 ಸಾವಿರ ಎಕರೆ, ಹಾಸನದಲ್ಲಿ 35 ಎಕರೆ ಇದೆ. ಇದರಿಂದ ಸರ್ಕಾರಕ್ಕೂ ಆದಾಯ ಬರುತ್ತಿಲ್ಲ. ರೈತರಿಗೂ ಇಲ್ಲ ಎಂಬಂತಾಗಿದೆ. ಅದಕ್ಕಾಗಿ ಈ ಭೂಮಿಗಳನ್ನು ಉಳುಮೆ ಮಾಡುತ್ತಿದ್ದ ರೈತರಿಗೆ ನೀಡಬೇಕು ಎಂಬ ಮನಸ್ಥಿತಿಯಲ್ಲಿ ನಮ್ಮ ಸರ್ಕಾರ ಇದೆ ಎಂದರು.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಇಂಡೋ ಫಾಲಿ, ಬರ್ಮಾ ಗೋಟಾ ಹಾವಳಿ : ಮಂಗಳೂರು ಚಾಲಿ ಅಡಿಕೆ ಮಾರುಕಟ್ಟೆಗೆ ನಿಜವಾಗಿಯೂ ಎಷ್ಟು ಹೊಡೆತ?

ಇಂಡೋ ಫಾಲಿ ಮತ್ತು ಬರ್ಮಾ ಗೋಟಾ ಅಡಿಕೆ ಆಮದು ಹೆಚ್ಚಾದರೂ ಮಂಗಳೂರು ಚಾಲಿ…

10 hours ago

ವೈಜ್ಞಾನಿಕ ಕೃಷಿಗೆ ಕೇಂದ್ರದ ಒತ್ತು | ರಾಜ್ಯವಾರು ಕೃಷಿ-ಹವಾಮಾನ ಮಾರ್ಗಸೂಚಿ ಸಿದ್ಧಕ್ಕೆ ವೇಗ

ರಾಜ್ಯಗಳ ಕೃಷಿ-ಹವಾಮಾನ ಪರಿಸ್ಥಿತಿಗಳಿಗೆ ಅನುಗುಣವಾಗಿ ರಾಜ್ಯವಾರು ಕೃಷಿ ಮಾರ್ಗಸೂಚಿ ಸಿದ್ಧಪಡಿಸಲು ಕೇಂದ್ರ ಕೃಷಿ…

11 hours ago

ಕರಾವಳಿಯಲ್ಲಿ ಸಮುದ್ರದ ಅಬ್ಬರ ಹೆಚ್ಚಳ ಸಾಧ್ಯತೆ | ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಹವಾಮಾನ ಇಲಾಖೆ ಎಚ್ಚರಿಕೆ

ಕರಾವಳಿ ಕರ್ನಾಟಕದಲ್ಲಿ ಸಮುದ್ರದ ಅಲೆಗಳ ಅಬ್ಬರ ಹಾಗೂ ಗಾಳಿ ವೇಗ ಹೆಚ್ಚಾಗುವ ಸಾಧ್ಯತೆ…

11 hours ago

ಭಾರತದ ಕೃಷಿಯಲ್ಲಿ ಮೈಕ್ರೋಪ್ಲಾಸ್ಟಿಕ್ ಹಾವಳಿ..! ಮಣ್ಣಿನೊಳಗೆ ‘ಪ್ಲಾಸ್ಟಿಕ್ ವಿಷ’! ರೈತರ ಭವಿಷ್ಯಕ್ಕೆ ಮೈಕ್ರೋಪ್ಲಾಸ್ಟಿಕ್ ದೊಡ್ಡ ಎಚ್ಚರಿಕೆ

ಕೃಷಿಯಲ್ಲಿ ಮೈಕ್ರೋಪ್ಲಾಸ್ಟಿಕ್ ಮಾಲಿನ್ಯ ಮಣ್ಣಿನ ಆರೋಗ್ಯ ಮತ್ತು ಬೆಳೆ ಉತ್ಪಾದನೆಗೆ ಭೀತಿ ತಂದಿದೆ.…

17 hours ago

ಹವಾಮಾನ ವರದಿ | 17-05-2026 | ಮೇ 19 ರಿಂದ ಹವಾಮಾನದಲ್ಲಿ ದೊಡ್ಡ ಬದಲಾವಣೆ ಸಾಧ್ಯ..!

ಮೇ 19 ಅಥವಾ 20ರಿಂದ ಕರ್ನಾಟಕದಲ್ಲಿ ಮುಂಗಾರು ಮಾದರಿಯ ಗಾಳಿಯ ಚಲನೆ ಆರಂಭವಾಗುವ…

19 hours ago

ಹೆದ್ದಾರಿಯಲ್ಲಿ ಖಾಸಗಿ ಬಸ್‌ಗಳ ‘ಲೈಟ್‌ ಅಬ್ಬರ’…! ಬೆಂಕಿಗಾಹುತಿಯಾದ ಬಸ್‌ ಘಟನೆ ಮತ್ತೆ ಎಚ್ಚರಿಸಿದ ಅಪಾಯದ ಗಂಟೆ..!

ಹೆದ್ದಾರಿಯಲ್ಲಿ ಸಂಚರಿಸುವ ಖಾಸಗಿ ಬಸ್‌ಗಳ ಅತಿವೇಗ ಹಾಗೂ ಅತಿಯಾದ LED ಲೈಟುಗಳ ವಿರುದ್ಧ…

23 hours ago