ದೇಶದಲ್ಲಿ ಈ ಬಾರಿಯೂ ರಸಗೊಬ್ಬರದ ಕೊರತೆ ಕಾಡುವ ಆತಂಕ ಎದುರಾಗಿದೆ. ರಷ್ಯಾ-ಉಕ್ರೇನ್ ಯುದ್ಧ ಹಾಗೂ ಹಣದುಬ್ಬರದಿಂದಾಗಿ ರಸಗೊಬ್ಬರ ಬೆಲೆಯೂ ಹೆಚ್ಚಾಗುವ ಸಾಧ್ಯತೆಯಿದೆ.
ಕಳೆದ ತಿಂಗಳ ಅಂತ್ಯಕ್ಕೆ ಆಹಾರ ಹಣದುಬ್ಬರ ಪ್ರಮಾಣ 17 ತಿಂಗಳ ಗರಿಷ್ಠ ಶೇ.6.95 ರ ವರೆಗೆ ಏರಿಕೆಯಾಗಿರುವಂತೆಯೇ ಹೊಸ ಸಮಸ್ಯೆ ಎದುರಾಗಿದೆ. ಕೃಷಿಗೆ ಮುಖ್ಯವಾಗಿ ಫಾಸ್ಫೇಟ್ ಮತ್ತು ಪೊಟ್ಯಾಶ್ ಕೊರತೆಯಿದೆ. ಬೆಲೆಯೇರಿಕೆ ಆಗಿರುವುದರಿಂದ ಇವನ್ನು ಆಮದು ಮಾಡಿ ಕೊಳ್ಳಲು ಕಂಪೆನಿಗಳು ಹಿಂಜರಿಯುತ್ತಿವೆ. ರೈತರು ಜೂನ್ನಿಂದ ಮುಂಗಾರು ಬೆಳೆ ಬಿತ್ತನೆ ಆರಂಭಿಸುತ್ತಾರೆ.
Advertisement
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel
Advertisement

