ದೇಶದಲ್ಲಿ ಈ ಬಾರಿಯೂ ರಸಗೊಬ್ಬರದ ಕೊರತೆ ಕಾಡುವ ಆತಂಕ ಎದುರಾಗಿದೆ. ರಷ್ಯಾ-ಉಕ್ರೇನ್ ಯುದ್ಧ ಹಾಗೂ ಹಣದುಬ್ಬರದಿಂದಾಗಿ ರಸಗೊಬ್ಬರ ಬೆಲೆಯೂ ಹೆಚ್ಚಾಗುವ ಸಾಧ್ಯತೆಯಿದೆ.
ಕಳೆದ ತಿಂಗಳ ಅಂತ್ಯಕ್ಕೆ ಆಹಾರ ಹಣದುಬ್ಬರ ಪ್ರಮಾಣ 17 ತಿಂಗಳ ಗರಿಷ್ಠ ಶೇ.6.95 ರ ವರೆಗೆ ಏರಿಕೆಯಾಗಿರುವಂತೆಯೇ ಹೊಸ ಸಮಸ್ಯೆ ಎದುರಾಗಿದೆ. ಕೃಷಿಗೆ ಮುಖ್ಯವಾಗಿ ಫಾಸ್ಫೇಟ್ ಮತ್ತು ಪೊಟ್ಯಾಶ್ ಕೊರತೆಯಿದೆ. ಬೆಲೆಯೇರಿಕೆ ಆಗಿರುವುದರಿಂದ ಇವನ್ನು ಆಮದು ಮಾಡಿ ಕೊಳ್ಳಲು ಕಂಪೆನಿಗಳು ಹಿಂಜರಿಯುತ್ತಿವೆ. ರೈತರು ಜೂನ್ನಿಂದ ಮುಂಗಾರು ಬೆಳೆ ಬಿತ್ತನೆ ಆರಂಭಿಸುತ್ತಾರೆ.
ತೆಂಗಿನ ಗೆರಟೆಯು ಮೌಲ್ಯವರ್ಧನೆಯಾದಾಗ ತೆಂಗಿನ ಒಟ್ಟಾರೆ ಆದಾಯವೂ ಹೆಚ್ಚಾಗಲು ಸಾಧ್ಯವಿದೆ. ಸದ್ಯ ಸಣ್ಣ…
ಮುಂದಿನ ಎರಡು ದಿನಗಳ ಕಾಲ ಕರಾವಳಿ ಜಿಲ್ಲೆಯಲ್ಲಿ ಮಳೆಯ ತೀವ್ರತೆ ಹೆಚ್ಚಿರಲಿದೆ. ಹೀಗಾಗಿ…
2025 ರಲ್ಲಿ ಶನಿ ಮತ್ತು ಬುಧ ಗ್ರಹಗಳ ಸಂಯೋಜನೆಯಿಂದ ನಿರ್ಮಾಣವಾಗುತ್ತಿರುವ ನವಪಂಚಮ ರಾಜಯೋಗವು…
ವಿಕಸಿತ ಕೃಷಿ ಸಂಕಲ್ಪ ಅಭಿಯಾನ ಕಾರ್ಯಕ್ರಮ, ರಾಷ್ಟ್ರೀಯ ಕೃಷಿ ವಿಕಾಸ ಯೋಜನೆ ಹಾಗೂ…
ಎಲ್ಲಿ ಉಚಿತವೆಂಬ ಆಮಿಶ ಇದೆಯೋ ಅಲ್ಲಿ ತಳ್ಳಾಟವೂ ಇರುತ್ತದೆ. ಸರಕಾರಿ ಬಸ್ ಗಳಲ್ಲಿ…
ಕೊಡಗು ಜಿಲ್ಲೆಯಲ್ಲಿ ಮಳೆ ಹೆಚ್ಚಾಗುತ್ತಿದ್ದು, ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ. ಹೆಚ್ಚಿನ ಗಾಳಿ-ಮಳೆ…