ಕೃಷಿ

ರಸಗೊಬ್ಬರದ ಕೊರತೆ ಆತಂಕದಲ್ಲಿ ರೈತರು

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ದೇಶದಲ್ಲಿ ಈ ಬಾರಿಯೂ ರಸಗೊಬ್ಬರದ ಕೊರತೆ ಕಾಡುವ ಆತಂಕ ಎದುರಾಗಿದೆ. ರಷ್ಯಾ-ಉಕ್ರೇನ್‌  ಯುದ್ಧ ಹಾಗೂ ಹಣದುಬ್ಬರದಿಂದಾಗಿ ರಸಗೊಬ್ಬರ ಬೆಲೆಯೂ ಹೆಚ್ಚಾಗುವ ಸಾಧ್ಯತೆಯಿದೆ.

Advertisement
Advertisement

ಕಳೆದ ತಿಂಗಳ ಅಂತ್ಯಕ್ಕೆ ಆಹಾರ ಹಣದುಬ್ಬರ ಪ್ರಮಾಣ 17 ತಿಂಗಳ ಗರಿಷ್ಠ ಶೇ.6.95 ರ ವರೆಗೆ ಏರಿಕೆಯಾಗಿರುವಂತೆಯೇ ಹೊಸ ಸಮಸ್ಯೆ ಎದುರಾಗಿದೆ. ಕೃಷಿಗೆ ಮುಖ್ಯವಾಗಿ ಫಾಸ್ಫೇಟ್ ಮತ್ತು ಪೊಟ್ಯಾಶ್‌ ಕೊರತೆಯಿದೆ. ಬೆಲೆಯೇರಿಕೆ ಆಗಿರುವುದರಿಂದ ಇವನ್ನು ಆಮದು ಮಾಡಿ ಕೊಳ್ಳಲು ಕಂಪೆನಿಗಳು ಹಿಂಜರಿಯುತ್ತಿವೆ. ರೈತರು ಜೂನ್‌ನಿಂದ ಮುಂಗಾರು ಬೆಳೆ ಬಿತ್ತನೆ ಆರಂಭಿಸುತ್ತಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ತೆಂಗಿನ ಗೆರಟೆ ಮೌಲ್ಯವರ್ಧನೆ | ಇದು ಬರೀ “ಚಿಪ್ಪಿ”ಯಲ್ಲ ಇದರೊಳಗಿದೆ ಹಲವು ಬಗೆ..!

ತೆಂಗಿನ ಗೆರಟೆಯು ಮೌಲ್ಯವರ್ಧನೆಯಾದಾಗ ತೆಂಗಿನ ಒಟ್ಟಾರೆ ಆದಾಯವೂ ಹೆಚ್ಚಾಗಲು ಸಾಧ್ಯವಿದೆ. ಸದ್ಯ ಸಣ್ಣ…

1 hour ago

ಮಳೆ ಹಿನ್ನೆಲೆ | ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ಶಾಲೆಗಳಿಗೆ ರಜೆ

ಮುಂದಿನ ಎರಡು ದಿನಗಳ ಕಾಲ ಕರಾವಳಿ ಜಿಲ್ಲೆಯಲ್ಲಿ ಮಳೆಯ ತೀವ್ರತೆ ಹೆಚ್ಚಿರಲಿದೆ. ಹೀಗಾಗಿ…

5 hours ago

ಶನಿ ಬುಧರಿಂದ ನವಪಂಚಮ ರಾಜಯೋಗ

2025 ರಲ್ಲಿ ಶನಿ ಮತ್ತು ಬುಧ ಗ್ರಹಗಳ ಸಂಯೋಜನೆಯಿಂದ ನಿರ್ಮಾಣವಾಗುತ್ತಿರುವ ನವಪಂಚಮ ರಾಜಯೋಗವು…

6 hours ago

ಸಂಪಾಜೆ ಗ್ರಾಮದಲ್ಲಿ ವಿಕಸಿತ ಕೃಷಿ ಸಂಕಲ್ಪ ಅಭಿಯಾನ

ವಿಕಸಿತ ಕೃಷಿ ಸಂಕಲ್ಪ ಅಭಿಯಾನ ಕಾರ್ಯಕ್ರಮ, ರಾಷ್ಟ್ರೀಯ ಕೃಷಿ ವಿಕಾಸ ಯೋಜನೆ ಹಾಗೂ…

14 hours ago

ಗೆದ್ದದ್ದು ಬೆಂಗಳೂರು ಅಲ್ಲ, ಇಂಗ್ಲೇಂಡಿನ ಡಿಯಾಜಿಯೋ ಕಂಪೆನಿ…!!! ಗೊತ್ತಾ..?

ಎಲ್ಲಿ  ಉಚಿತವೆಂಬ ಆಮಿಶ ಇದೆಯೋ  ಅಲ್ಲಿ ತಳ್ಳಾಟವೂ  ಇರುತ್ತದೆ. ಸರಕಾರಿ ಬಸ್ ಗಳಲ್ಲಿ…

15 hours ago

ಭಾರೀ ಮಳೆ ಸಾಧ್ಯತೆ | ಕೊಡಗು-ಉಡುಪಿ ಜಿಲ್ಲೆಯಲ್ಲಿ ಎಚ್ಚರಿಕೆ | ಕೊಡಗಿನಲ್ಲಿ ಅಂಗನವಾಡಿ ಕೇಂದ್ರಗಳಿಗೆ ರಜೆ | ಉಡುಪಿಯಲ್ಲಿ ಶಾಲೆಗಳಿಗೆ ರಜೆ |

ಕೊಡಗು ಜಿಲ್ಲೆಯಲ್ಲಿ ಮಳೆ ಹೆಚ್ಚಾಗುತ್ತಿದ್ದು, ಜಿಲ್ಲೆಯಲ್ಲಿ  ರೆಡ್ ಅಲರ್ಟ್ ಘೋಷಿಸಲಾಗಿದೆ. ಹೆಚ್ಚಿನ ಗಾಳಿ-ಮಳೆ…

15 hours ago