ದೇಶದಲ್ಲಿ ಈ ಬಾರಿಯೂ ರಸಗೊಬ್ಬರದ ಕೊರತೆ ಕಾಡುವ ಆತಂಕ ಎದುರಾಗಿದೆ. ರಷ್ಯಾ-ಉಕ್ರೇನ್ ಯುದ್ಧ ಹಾಗೂ ಹಣದುಬ್ಬರದಿಂದಾಗಿ ರಸಗೊಬ್ಬರ ಬೆಲೆಯೂ ಹೆಚ್ಚಾಗುವ ಸಾಧ್ಯತೆಯಿದೆ.
ಕಳೆದ ತಿಂಗಳ ಅಂತ್ಯಕ್ಕೆ ಆಹಾರ ಹಣದುಬ್ಬರ ಪ್ರಮಾಣ 17 ತಿಂಗಳ ಗರಿಷ್ಠ ಶೇ.6.95 ರ ವರೆಗೆ ಏರಿಕೆಯಾಗಿರುವಂತೆಯೇ ಹೊಸ ಸಮಸ್ಯೆ ಎದುರಾಗಿದೆ. ಕೃಷಿಗೆ ಮುಖ್ಯವಾಗಿ ಫಾಸ್ಫೇಟ್ ಮತ್ತು ಪೊಟ್ಯಾಶ್ ಕೊರತೆಯಿದೆ. ಬೆಲೆಯೇರಿಕೆ ಆಗಿರುವುದರಿಂದ ಇವನ್ನು ಆಮದು ಮಾಡಿ ಕೊಳ್ಳಲು ಕಂಪೆನಿಗಳು ಹಿಂಜರಿಯುತ್ತಿವೆ. ರೈತರು ಜೂನ್ನಿಂದ ಮುಂಗಾರು ಬೆಳೆ ಬಿತ್ತನೆ ಆರಂಭಿಸುತ್ತಾರೆ.
ಕೃಷಿ ಮತ್ತು ರೈತರ ಕಲ್ಯಾಣ ಇಲಾಖೆಯ ಕೇಂದ್ರದ ಸಮಗ್ರ ಕೀಟ ನಿರ್ವಹಣಾ ಕೇಂದ್ರಗಳು…
ಮನಸ್ಸಿದ್ದರೆ ಮಾರ್ಗ ಎಂಬ ಗಾದೆ ಮಾತು ನಾವು ಕೇಳಿದ್ದೇವೆ. ಆದರೆ, ಕೆಲವು ಜನರ…
ಕೆಲವು ಕಡೆಗಳಲ್ಲಿ ರೈತರು ತಮ್ಮ ಜಮೀನಿಗೆ ಹೋಗಲು ಸರಿಯಾದ ದಾರಿಯಿಲ್ಲದೆ ಪರದಾಟ ನಡೆಸಬೇಕಾಗುತ್ತದೆ.…
ಕೃಷಿ ಇಲಾಖೆಯು ರೈತರಿಗೆಂದು ವಿವಿಧ ಸಬ್ಸಿಡಿ ಯೋಜನೆಗಳನ್ನು ಜಾರಿಗೆ ತಂದಿದೆ. ಇದಕ್ಕೆ ಯಾವ…
ಮಹಿಳೆಯರ ಏಳಿಗೆಗೆ ಸರ್ಕಾರವೂ ಹಲವಾರು ರೀತಿಯ ಯೋಜನೆಯನ್ನು ಜಾರಿಗೊಳಿಸಿದೆ. ಇದೀಗ ಗ್ರಾಮೀಣ ಮಹಿಳೆಯರಿಗೆ…
17.12.2025 ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ…