ದೇಶದಲ್ಲಿ ಈ ಬಾರಿಯೂ ರಸಗೊಬ್ಬರದ ಕೊರತೆ ಕಾಡುವ ಆತಂಕ ಎದುರಾಗಿದೆ. ರಷ್ಯಾ-ಉಕ್ರೇನ್ ಯುದ್ಧ ಹಾಗೂ ಹಣದುಬ್ಬರದಿಂದಾಗಿ ರಸಗೊಬ್ಬರ ಬೆಲೆಯೂ ಹೆಚ್ಚಾಗುವ ಸಾಧ್ಯತೆಯಿದೆ.
ಕಳೆದ ತಿಂಗಳ ಅಂತ್ಯಕ್ಕೆ ಆಹಾರ ಹಣದುಬ್ಬರ ಪ್ರಮಾಣ 17 ತಿಂಗಳ ಗರಿಷ್ಠ ಶೇ.6.95 ರ ವರೆಗೆ ಏರಿಕೆಯಾಗಿರುವಂತೆಯೇ ಹೊಸ ಸಮಸ್ಯೆ ಎದುರಾಗಿದೆ. ಕೃಷಿಗೆ ಮುಖ್ಯವಾಗಿ ಫಾಸ್ಫೇಟ್ ಮತ್ತು ಪೊಟ್ಯಾಶ್ ಕೊರತೆಯಿದೆ. ಬೆಲೆಯೇರಿಕೆ ಆಗಿರುವುದರಿಂದ ಇವನ್ನು ಆಮದು ಮಾಡಿ ಕೊಳ್ಳಲು ಕಂಪೆನಿಗಳು ಹಿಂಜರಿಯುತ್ತಿವೆ. ರೈತರು ಜೂನ್ನಿಂದ ಮುಂಗಾರು ಬೆಳೆ ಬಿತ್ತನೆ ಆರಂಭಿಸುತ್ತಾರೆ.
ಸರಿಗಮಪ ಲಿಟಲ್ ಚಾಂಪ್ಸ್ 2026ರ ವಿಜೇತ ಅಶ್ಮಿತ್ ಎ. ಜೆ. ಅವರನ್ನು ಮಂಗಳೂರಿನ…
ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.18ರಿಂದ ಮಳೆಯ ವ್ಯಾಪ್ತಿ ಹೆಚ್ಚಾಗುವ ಸೂಚನೆಗಳಿವೆ. ಸೆ.19ರಿಂದ…
ಬಣ್ಣಗಳ ಮೂಲಕ ಅರಳಿದ ಗಣೇಶ - ಕುಕ್ಕೆ ಸುಬ್ರಹ್ಮಣ್ಯದ ಕುಮಾರಸ್ವಾಮಿ ವಿದ್ಯಾಲಯದ 8…
ನನ್ನ ಚಿತ್ರ – ನನ್ನ ಖುಷಿ | ಗಣೇಶನನ್ನು ಬಣ್ಣಗಳಲ್ಲಿ ಅರಳಿಸಿದ ಪುಟಾಣಿ…
ಗಣೇಶ ಚತುರ್ಥಿಯನ್ನು ಕೇವಲ ಧಾರ್ಮಿಕ ಆಚರಣೆಯಾಗಿ ನೋಡುವುದಕ್ಕಿಂತ, ಗಣೇಶನ ರೂಪಲಕ್ಷಣಗಳಲ್ಲಿರುವ ಜೀವನದ ಸಂದೇಶಗಳನ್ನು…
ಮೂರು ದಿನಗಳ ರಜೆ ಮುಗಿಯುತ್ತಿರುವ ಹಿನ್ನೆಲೆಯಲ್ಲಿ ಸೋಮವಾರ ಮಧ್ಯಾಹ್ನದ ಬಳಿಕ ಶಿರಾಡಿ ಘಾಟ್ನಲ್ಲಿ…