ದೇಶದಲ್ಲಿ ಈ ಬಾರಿಯೂ ರಸಗೊಬ್ಬರದ ಕೊರತೆ ಕಾಡುವ ಆತಂಕ ಎದುರಾಗಿದೆ. ರಷ್ಯಾ-ಉಕ್ರೇನ್ ಯುದ್ಧ ಹಾಗೂ ಹಣದುಬ್ಬರದಿಂದಾಗಿ ರಸಗೊಬ್ಬರ ಬೆಲೆಯೂ ಹೆಚ್ಚಾಗುವ ಸಾಧ್ಯತೆಯಿದೆ.
ಕಳೆದ ತಿಂಗಳ ಅಂತ್ಯಕ್ಕೆ ಆಹಾರ ಹಣದುಬ್ಬರ ಪ್ರಮಾಣ 17 ತಿಂಗಳ ಗರಿಷ್ಠ ಶೇ.6.95 ರ ವರೆಗೆ ಏರಿಕೆಯಾಗಿರುವಂತೆಯೇ ಹೊಸ ಸಮಸ್ಯೆ ಎದುರಾಗಿದೆ. ಕೃಷಿಗೆ ಮುಖ್ಯವಾಗಿ ಫಾಸ್ಫೇಟ್ ಮತ್ತು ಪೊಟ್ಯಾಶ್ ಕೊರತೆಯಿದೆ. ಬೆಲೆಯೇರಿಕೆ ಆಗಿರುವುದರಿಂದ ಇವನ್ನು ಆಮದು ಮಾಡಿ ಕೊಳ್ಳಲು ಕಂಪೆನಿಗಳು ಹಿಂಜರಿಯುತ್ತಿವೆ. ರೈತರು ಜೂನ್ನಿಂದ ಮುಂಗಾರು ಬೆಳೆ ಬಿತ್ತನೆ ಆರಂಭಿಸುತ್ತಾರೆ.
ಭಾರತದ ರಾಷ್ಟ್ರೀಯ ಕೀಟ ಕಣ್ಗಾವಲು ವ್ಯವಸ್ಥೆ ಈಗ 73 ಬೆಳೆಗಳು ಮತ್ತು 436…
ICAR 16 ಹೊಸ ಜಾನುವಾರು ಮತ್ತು ನಾಯಿ ತಳಿಗಳಿಗೆ ರಾಷ್ಟ್ರೀಯ ನೋಂದಣಿ ನೀಡಿದ್ದು,…
ಕರ್ನಾಟಕದ ಕರಾವಳಿ ಹಾಗೂ ಮಲೆನಾಡಿನಲ್ಲಿ ಆಗಸ್ಟ್ 26ರವರೆಗೆ ಮೋಡ ಮತ್ತು ಅಲ್ಲಲ್ಲಿ ಬಿಟ್ಟುಬಿಟ್ಟು…
ಭಾರತದಲ್ಲಿ ಸಮಸ್ಯೆ ಕೇವಲ ಉದ್ಯೋಗಗಳ ಕೊರತೆಯಲ್ಲ, ಉದ್ಯೋಗಕ್ಕೆ ಅಗತ್ಯವಾದ ಕೌಶಲ್ಯ ಹೊಂದಿದ ಅಭ್ಯರ್ಥಿಗಳ…
ಕರಾವಳಿ ಮತ್ತು ಮಲೆನಾಡಿನ ಅಡಿಕೆ ತೋಟಗಳಲ್ಲಿ ಕಾಣಿಸಿಕೊಳ್ಳುತ್ತಿರುವ ಎಲೆಚುಕ್ಕೆ, ಹಳದಿ ಎಲೆ ಹಾಗೂ…
ಕರ್ನಾಟಕದಲ್ಲಿ ಮುಂಗಾರು ಮತ್ತೆ ಚುರುಕಾಗಿದ್ದು, ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 25ರವರೆಗೆ ಮಳೆ…