ದೇಶದಲ್ಲಿ ಈ ಬಾರಿಯೂ ರಸಗೊಬ್ಬರದ ಕೊರತೆ ಕಾಡುವ ಆತಂಕ ಎದುರಾಗಿದೆ. ರಷ್ಯಾ-ಉಕ್ರೇನ್ ಯುದ್ಧ ಹಾಗೂ ಹಣದುಬ್ಬರದಿಂದಾಗಿ ರಸಗೊಬ್ಬರ ಬೆಲೆಯೂ ಹೆಚ್ಚಾಗುವ ಸಾಧ್ಯತೆಯಿದೆ.
ಕಳೆದ ತಿಂಗಳ ಅಂತ್ಯಕ್ಕೆ ಆಹಾರ ಹಣದುಬ್ಬರ ಪ್ರಮಾಣ 17 ತಿಂಗಳ ಗರಿಷ್ಠ ಶೇ.6.95 ರ ವರೆಗೆ ಏರಿಕೆಯಾಗಿರುವಂತೆಯೇ ಹೊಸ ಸಮಸ್ಯೆ ಎದುರಾಗಿದೆ. ಕೃಷಿಗೆ ಮುಖ್ಯವಾಗಿ ಫಾಸ್ಫೇಟ್ ಮತ್ತು ಪೊಟ್ಯಾಶ್ ಕೊರತೆಯಿದೆ. ಬೆಲೆಯೇರಿಕೆ ಆಗಿರುವುದರಿಂದ ಇವನ್ನು ಆಮದು ಮಾಡಿ ಕೊಳ್ಳಲು ಕಂಪೆನಿಗಳು ಹಿಂಜರಿಯುತ್ತಿವೆ. ರೈತರು ಜೂನ್ನಿಂದ ಮುಂಗಾರು ಬೆಳೆ ಬಿತ್ತನೆ ಆರಂಭಿಸುತ್ತಾರೆ.
ಎಳೆಕಾಯಿ ಹಾಗೂ ಬಲಿತ ಅಡಿಕೆ ಒಡೆದು ಬೀಳುತ್ತಿರುವ ಸಮಸ್ಯೆ ಹಲವು ಭಾಗಗಳಲ್ಲಿ ಕಂಡುಬರುತ್ತಿದೆ.…
ಜಾಗತಿಕ ಮಾರುಕಟ್ಟೆಯಲ್ಲಿ ನೈಸರ್ಗಿಕ ರಬ್ಬರ್ ಬೆಲೆ ಮೊದಲ ಬಾರಿಗೆ ಕೆಜಿಗೆ ₹300 ಗಡಿ…
ಬೇಸಿಗೆಯ ಹಣ್ಣುಗಳನ್ನು ತಿನ್ನುವ ಮೊದಲು ಹರಿಯುವ ನೀರು, ಬೇಕಿಂಗ್ ಸೋಡಾ ಅಥವಾ ವಿನೆಗರ್…
ಮೆಟಾ ಒಡೆತನದ Facebook, Instagram ಮತ್ತು Messenger ಸೇವೆಗಳು ಜಾಗತಿಕ ಮಟ್ಟದಲ್ಲಿ ತಾಂತ್ರಿಕ…
ಉತ್ತರ ಪ್ರದೇಶದಲ್ಲಿ ಅಡಿಕೆ ವ್ಯಾಪಾರದ ಮೇಲೆ ವಿಧಿಸಲಾಗುತ್ತಿರುವ ಮಂಡಿ ತೆರಿಗೆಯನ್ನು ರದ್ದುಗೊಳಿಸುವಂತೆ ಕ್ಯಾಂಪ್ಕೊ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮಳೆಯ ವಾತಾವರಣ…