ರಸಗೊಬ್ಬರಗಳ ಕೊರತೆ ಆತಂಕದಲ್ಲಿ ರೈತ ಸಮುದಾಯ |

April 24, 2022
5:49 PM

ಹೆಚ್ಚುತ್ತಿರುವ ದರ ಮತ್ತು ಪೂರೈಕೆಯಲ್ಲಾಗುತ್ತಿರುವ ವ್ಯತ್ಯಾಸದಿಂದಾಗಿ ಈ ಬಾರಿ ರಸಗೊಬ್ಬರ ಕೊರತೆ ಎದುರಾಗಬಹುದೆಂಬ ಆತಂಕ ರೈತ ಸಮುದಾಯವನ್ನು ಕಾಡುತ್ತಿದೆ. ಕೆಲವೆಡೆ ರಸಗೊಬ್ಬರ ಪೂರೈಕೆಯಾದ ತಕ್ಷಣವೇ ಖಾಲಿಯಾಗುತ್ತಿದೆ. ರಸಗೊಬ್ಬರ ದುಬಾರಿಯಾಗಿರುವುದರ ಮಧ್ಯೆ ಅದರ ಕೊರತೆಯೂ ಎದುರಾದರೆ ಹೇಗೆ ಎಂಬ ಚಿಂತೆ ಕೃಷಿಕರನ್ನು ಕಾಡುತ್ತಿದೆ. ಆದರೆ ಕೃಷಿ ಇಲಾಖೆ ಅಧಿಕಾರಿಗಳ ಪ್ರಕಾರ ರಾಜ್ಯದಲ್ಲಿ ರಸಗೊಬ್ಬರ ಅಭಾವ ಎದುರಾಗುವ ಸಾಧ್ಯತೆ ಇಲ್ಲ ಎನ್ನಲಾಗಿದೆ. ಮುಂಗಾರು ಹಂಗಾಮಿನಲ್ಲಿ ರೈತರಿಗೆ ಸಾಕಷ್ಟು ರಸಗೊಬ್ಬರ ಪೂರೈಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಲಾಗಿದೆ.

ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Rural Mirror Special | Subscribe Our Channel

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಹವಾಮಾನ ವರದಿ | 17-03-2025 | ಕೆಲವೆಡೆ ತುಂತುರು ಮಳೆ ನಿರೀಕ್ಷೆ | ಮಾರ್ಚ್ ಕೊನೆಯ ವಾರದಲ್ಲಿ ಮಳೆ ಆರಂಭವಾಗುವ ಲಕ್ಷಣ |
March 17, 2025
3:33 PM
by: ಸಾಯಿಶೇಖರ್ ಕರಿಕಳ
ಗಗನಯಾನಿ ಸುನಿತಾ ವಿಲಿಯಮ್ಸ್‌ಗೆ 9 ತಿಂಗಳ ಬಾಹ್ಯಾಕಾಶ ವಾಸ | ಭೂಮಿಗೆ ಕರೆತರುವ ಪ್ರಯತ್ನಕ್ಕೆ ಚಾಲನೆ | ನಾಸಾ ಹೇಳಿಕೆ |
March 17, 2025
8:07 AM
by: The Rural Mirror ಸುದ್ದಿಜಾಲ
ಚಿಕಿತ್ಸೆ ನೆಪದಲ್ಲಿ ಆಸ್ಪತ್ರೆಯಲ್ಲಿ ಪೋಷಕರನ್ನು ಬಿಟ್ಟು ಮಕ್ಕಳು ನಾಪತ್ತೆ…!
March 17, 2025
7:02 AM
by: The Rural Mirror ಸುದ್ದಿಜಾಲ
ದೇಶದಲ್ಲಿ 90 ಸಾವಿರ ಸರ್ಕಾರಿ ಶಾಲೆಗಳು ಬಂದ್
March 17, 2025
6:42 AM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror