ರಸಗೊಬ್ಬರಗಳ ಕೊರತೆ ಆತಂಕದಲ್ಲಿ ರೈತ ಸಮುದಾಯ |

April 24, 2022
5:49 PM

ಹೆಚ್ಚುತ್ತಿರುವ ದರ ಮತ್ತು ಪೂರೈಕೆಯಲ್ಲಾಗುತ್ತಿರುವ ವ್ಯತ್ಯಾಸದಿಂದಾಗಿ ಈ ಬಾರಿ ರಸಗೊಬ್ಬರ ಕೊರತೆ ಎದುರಾಗಬಹುದೆಂಬ ಆತಂಕ ರೈತ ಸಮುದಾಯವನ್ನು ಕಾಡುತ್ತಿದೆ. ಕೆಲವೆಡೆ ರಸಗೊಬ್ಬರ ಪೂರೈಕೆಯಾದ ತಕ್ಷಣವೇ ಖಾಲಿಯಾಗುತ್ತಿದೆ. ರಸಗೊಬ್ಬರ ದುಬಾರಿಯಾಗಿರುವುದರ ಮಧ್ಯೆ ಅದರ ಕೊರತೆಯೂ ಎದುರಾದರೆ ಹೇಗೆ ಎಂಬ ಚಿಂತೆ ಕೃಷಿಕರನ್ನು ಕಾಡುತ್ತಿದೆ. ಆದರೆ ಕೃಷಿ ಇಲಾಖೆ ಅಧಿಕಾರಿಗಳ ಪ್ರಕಾರ ರಾಜ್ಯದಲ್ಲಿ ರಸಗೊಬ್ಬರ ಅಭಾವ ಎದುರಾಗುವ ಸಾಧ್ಯತೆ ಇಲ್ಲ ಎನ್ನಲಾಗಿದೆ. ಮುಂಗಾರು ಹಂಗಾಮಿನಲ್ಲಿ ರೈತರಿಗೆ ಸಾಕಷ್ಟು ರಸಗೊಬ್ಬರ ಪೂರೈಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಲಾಗಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಭತ್ತದ ಗದ್ದೆಯಿಂದ ಅಡಿಕೆ ತೋಟ | ಮಣ್ಣಿನ ಆರೋಗ್ಯದ ಮೇಲೆ ಪರಿಣಾಮ ಬಿಚ್ಚಿಟ್ಟ ಸಂಶೋಧನೆ
March 9, 2026
10:09 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 09-03-2026 | ಕರಾವಳಿ–ಮಲೆನಾಡಿನಲ್ಲಿ ಇಂದು ಸಂಜೆ ಗುಡುಗು ಮಳೆಯ ಸಾಧ್ಯತೆ | ಮಾರ್ಚ್ ಮಧ್ಯಭಾಗದಲ್ಲಿ ಮಳೆ ಚಟುವಟಿಕೆ ಹೆಚ್ಚಳ..?
March 9, 2026
2:16 PM
by: ಸಾಯಿಶೇಖರ್ ಕರಿಕಳ
ರೈತರಿಂದ ಉದ್ಯಮಿಗಳವರೆಗೆ : ಕೃಷಿ ಕ್ಷೇತ್ರಕ್ಕೆ ಸರ್ಕಾರದ ಹೊಸ ದೃಷ್ಟಿಕೋನ
March 9, 2026
7:00 AM
by: ದ ರೂರಲ್ ಮಿರರ್.ಕಾಂ
ಎಲೆಚುಕ್ಕಿ ರೋಗದಿಂದ ಅಡಿಕೆ ರೈತರಿಗೆ ಸಂಕಷ್ಟ | ಸಾಲ ಮರುಪಾವತಿ ಒಂದು ವರ್ಷ ಮುಂದೂಡುವ ಪ್ರಸ್ತಾವನೆ..!
March 9, 2026
6:34 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror