ರಸಗೊಬ್ಬರಗಳ ಕೊರತೆ ಆತಂಕದಲ್ಲಿ ರೈತ ಸಮುದಾಯ |

April 24, 2022
5:49 PM

ಹೆಚ್ಚುತ್ತಿರುವ ದರ ಮತ್ತು ಪೂರೈಕೆಯಲ್ಲಾಗುತ್ತಿರುವ ವ್ಯತ್ಯಾಸದಿಂದಾಗಿ ಈ ಬಾರಿ ರಸಗೊಬ್ಬರ ಕೊರತೆ ಎದುರಾಗಬಹುದೆಂಬ ಆತಂಕ ರೈತ ಸಮುದಾಯವನ್ನು ಕಾಡುತ್ತಿದೆ. ಕೆಲವೆಡೆ ರಸಗೊಬ್ಬರ ಪೂರೈಕೆಯಾದ ತಕ್ಷಣವೇ ಖಾಲಿಯಾಗುತ್ತಿದೆ. ರಸಗೊಬ್ಬರ ದುಬಾರಿಯಾಗಿರುವುದರ ಮಧ್ಯೆ ಅದರ ಕೊರತೆಯೂ ಎದುರಾದರೆ ಹೇಗೆ ಎಂಬ ಚಿಂತೆ ಕೃಷಿಕರನ್ನು ಕಾಡುತ್ತಿದೆ. ಆದರೆ ಕೃಷಿ ಇಲಾಖೆ ಅಧಿಕಾರಿಗಳ ಪ್ರಕಾರ ರಾಜ್ಯದಲ್ಲಿ ರಸಗೊಬ್ಬರ ಅಭಾವ ಎದುರಾಗುವ ಸಾಧ್ಯತೆ ಇಲ್ಲ ಎನ್ನಲಾಗಿದೆ. ಮುಂಗಾರು ಹಂಗಾಮಿನಲ್ಲಿ ರೈತರಿಗೆ ಸಾಕಷ್ಟು ರಸಗೊಬ್ಬರ ಪೂರೈಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಲಾಗಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಆಮದು ಕಳಪೆ ಅಡಿಕೆ ಮಿಶ್ರಣದ ಎಚ್ಚರಿಕೆ- ಬೆಳೆಗಾರರಿಗೆ ಕ್ಯಾಂಪ್ಕೊ ಮನವಿ
July 21, 2026
11:55 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 21-07-2026 | ಕರಾವಳಿ-ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಕೆ, ಭಾರೀ ಮಳೆ ಸಾಧ್ಯತೆ ಕಡಿಮೆ
July 21, 2026
4:32 PM
by: ಸಾಯಿಶೇಖರ್ ಕರಿಕಳ
ಅಡಿಕೆ ರೋಗ ಸಂಕಷ್ಟಕ್ಕೆ ಸಂಸತ್ತಿನಲ್ಲಿ ಧ್ವನಿ : ನಿಯಮ 377ರಡಿ ಕ್ಯಾ. ಬ್ರಿಜೇಶ್ ಚೌಟ ಒತ್ತಾಯ
July 20, 2026
10:59 PM
by: ದ ರೂರಲ್ ಮಿರರ್.ಕಾಂ
ದೇಶಾದ್ಯಂತ ಮುಂಗಾರು ಅಬ್ಬರ : ಹಲವು ರಾಜ್ಯಗಳಿಗೆ ಭಾರೀ ಮಳೆ ಎಚ್ಚರಿಕೆ, ಹಿಮಾಲಯ ತಪ್ಪಲಿನಲ್ಲಿ ರೆಡ್ ಅಲರ್ಟ್
July 20, 2026
10:18 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror