ಹೆಚ್ಚುತ್ತಿರುವ ದರ ಮತ್ತು ಪೂರೈಕೆಯಲ್ಲಾಗುತ್ತಿರುವ ವ್ಯತ್ಯಾಸದಿಂದಾಗಿ ಈ ಬಾರಿ ರಸಗೊಬ್ಬರ ಕೊರತೆ ಎದುರಾಗಬಹುದೆಂಬ ಆತಂಕ ರೈತ ಸಮುದಾಯವನ್ನು ಕಾಡುತ್ತಿದೆ. ಕೆಲವೆಡೆ ರಸಗೊಬ್ಬರ ಪೂರೈಕೆಯಾದ ತಕ್ಷಣವೇ ಖಾಲಿಯಾಗುತ್ತಿದೆ. ರಸಗೊಬ್ಬರ ದುಬಾರಿಯಾಗಿರುವುದರ ಮಧ್ಯೆ ಅದರ ಕೊರತೆಯೂ ಎದುರಾದರೆ ಹೇಗೆ ಎಂಬ ಚಿಂತೆ ಕೃಷಿಕರನ್ನು ಕಾಡುತ್ತಿದೆ. ಆದರೆ ಕೃಷಿ ಇಲಾಖೆ ಅಧಿಕಾರಿಗಳ ಪ್ರಕಾರ ರಾಜ್ಯದಲ್ಲಿ ರಸಗೊಬ್ಬರ ಅಭಾವ ಎದುರಾಗುವ ಸಾಧ್ಯತೆ ಇಲ್ಲ ಎನ್ನಲಾಗಿದೆ. ಮುಂಗಾರು ಹಂಗಾಮಿನಲ್ಲಿ ರೈತರಿಗೆ ಸಾಕಷ್ಟು ರಸಗೊಬ್ಬರ ಪೂರೈಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಲಾಗಿದೆ.
ಶ್ರೀಕೃಷ್ಣನನ್ನು ಕೇವಲ ದೇವರ ಅವತಾರವಾಗಿ ನೋಡುವುದಕ್ಕಿಂತ, ಮನುಷ್ಯರ ನಡುವೆ ನಿಂತು ಉಪದೇಶಿಸಿದ ಮಾನವಶಿಕ್ಷಕನಾಗಿಯೂ…
ಮುಂಗಾರು ದುರ್ಬಲಗೊಂಡಿದ್ದರೂ ಸ್ಥಳೀಯ ಮೋಡಗಳ ಬೆಳವಣಿಗೆಯಿಂದ ಮಲೆನಾಡು ಹಾಗೂ ಒಳನಾಡಿನಲ್ಲಿ ಗುಡುಗು ಸಹಿತ…
2024ರಲ್ಲಿ ಭಾರತದಲ್ಲಿ ರೈತರು ಮತ್ತು ಕೃಷಿ ಕಾರ್ಮಿಕರು ಸೇರಿ 10,546 ಮಂದಿ ಆತ್ಮಹತ್ಯೆಯಿಂದ…
ಕರ್ನಾಟಕದಲ್ಲಿ ಈಗಾಗಲೇ 13,500 ಶಿಕ್ಷಕರ ನೇಮಕಾತಿ ನಡೆದಿದ್ದು, ಶಿಕ್ಷಣ ಇಲಾಖೆಯಲ್ಲಿ ಇನ್ನೂ 16…
ಕರ್ನಾಟಕದ ಹಲವು ಭಾಗಗಳಲ್ಲಿ ಸೆ.5ರಿಂದ ಕೆಲವು ದಿನ ಮಳೆಯ ತೀವ್ರತೆ ಕಡಿಮೆಯಾಗುವ ಲಕ್ಷಣಗಳಿವೆ.…
ಹಿಮನದಿ ಕುಸಿತದಿಂದ ಸಂಭವಿಸಿದ ಭೀಕರ ಪ್ರವಾಹದ ಬಳಿಕ ನೇಪಾಳ ಪ್ರಧಾನಿ ಬಾಲೆಂದ್ರ ಶಾ…