71019 ಹೆಕ್ಟೇರ್ ಪ್ರದೇಶದಲ್ಲಿ ಮೆಕ್ಕೆಜೋಳ | ಮಳೆ ಹಾನಿಯ ನಡುವೆಯೂ ರೈತರಿಗೆ ಉತ್ತಮ ಬೆಳೆ |

February 2, 2022
11:15 AM

ಪ್ರಕೃತಿ ವಿಕೋಪದ ನಡುವೆಯೂ ರಾಜ್ಯದಲ್ಲಿ ರೈತರು ಬೆಳೆಸಿದ ಮೆಕ್ಕೆಜೋಳಕ್ಕೆ ಭರ್ಜರಿಯಾದ ಫಸಲು ಬಂದಿರುವುದರಿಂದ ರೈತರೆಲ್ಲರ ಮುಖದಲ್ಲಿ ಮಂದಹಾಸವೂ ಬೀರಿದೆ. ಮುಂಗಾರು ಹಂಗಾಮಿನಲ್ಲಿ ಅಕಾಲಿಕ ಮಳೆಯಿಂದ ಬೆಳೆ ನೀರಿನಿಂದ ಜಲಾವೃತವಾಗಿ ಹಾಳಾಗಿತ್ತು. ಆದರೀಗ ರಾಯಚೂರು ಜಿಲ್ಲೆಯಾದ್ಯಂತ ಮೆಕ್ಕೆಜೋಳ ಭರ್ಜರಿಯಾಗಿ ಬೆಳೆದಿದ್ದು, ರೈತರಿಗೆ ಈ ಬಾರಿ ಉತ್ತಮ ಆದಾಯ ತಂದು ಕೊಡುವ ನಿರೀಕ್ಷೆಯಿದೆ.

Advertisement
Advertisement

ಈ ಬಾರಿ ರಾಯಚೂರು ಜಿಲ್ಲೆಯಾದ್ಯಂತ ಒಟ್ಟು 71 ಸಾವಿರ ಹೆಕ್ಟೆರ್‌ನಷ್ಟು ಪ್ರದೇಶದಲ್ಲಿ ಮೆಕ್ಕೆಜೋಳ ಬೆಳೆಯಲಾಗಿದೆ. ಸದ್ಯ ಮಾರುಕಟ್ಟೆಯಲ್ಲಿ ಮೆಕ್ಕೆಜೋಳಕ್ಕೆ ಉತ್ತಮ ಬೆಲೆಯಿದೆ. ಮಾತ್ರವಲ್ಲ ಬಿಳಿ ಮೆಕ್ಕೆಜೋಳಕ್ಕೆ ಪ್ರತಿ ಕ್ವಿಂಟಾಲ್‌ಗೆ 3500 ಹಾಗೂ ಹೈಬಿಡ್ರ ಜೋಳಕ್ಕೆ 1600 ಇದೆ. ರೈತರಿಗೆ ಮೆಕ್ಕಜೋಳದಿಂದ ಹೆಚ್ಚು ಫಲ ಸಿಕ್ಕಿರುವುದು ಮಾತ್ರವಲ್ಲದೆ ಸರ್ಕಾರ ಖರೀದಿ ಕೇಂದ್ರ ಸ್ಥಾಪನೆ ಮಾಡಿರುವುದರಿಂದ ಈ ಭಾರಿ ಮೆಕ್ಕೆಜೋಳ ಬೆಳೆದ ರೈತರಲ್ಲಿ ನೆಮ್ಮದಿ ತಂದಿದೆ.

Advertisement
Advertisement
Advertisement
Advertisement
Advertisement

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಬಾಳೆದಿಂಡಿನ ರಸ ಕಿಡ್ನಿಯಲ್ಲಿರುವ ಕಲ್ಲನ್ನು ಕರಗಿಸಬಲ್ಲುದು..!
April 30, 2024
9:03 PM
by: ಕುಮಾರ್ ಪೆರ್ನಾಜೆ
ಆರೋಗ್ಯ ಕವಚ ಸಿಬಂದಿಗಳಿಗೆ ವೇತನವಾಗಿಲ್ಲ..! | ಗ್ರಾಮೀಣ ಭಾಗದ ಜೀವ ರಕ್ಷಕರು ಅತಂತ್ರದಲ್ಲಿ..!
April 30, 2024
7:15 PM
by: ದ ರೂರಲ್ ಮಿರರ್.ಕಾಂ
ಮಲೆನಾಡ ಗಿಡ್ಡ ತಳಿಯ ಗೋರಕ್ಷಣೆ ಅನಿವಾರ್ಯತೆ ಏಕೆ..? | ಅವುಗಳ ಮಹತ್ವ ಏನು ? ಜೀವಾಮೃತದಿಂದ ಅಡಿಕೆ ತೋಟ ಏನಾಯ್ತ..?
April 30, 2024
2:28 PM
by: ಮುರಳಿಕೃಷ್ಣ ಕೆ ಜಿ
ಕೋವಿ ಠೇವಣಾತಿ | ಕೃಷಿ ರಕ್ಷಣೆಗಾಗಿ ಕೋವಿ ಹಿಂಪಡೆಯಲು ಆದೇಶ |
April 29, 2024
6:36 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror