71019 ಹೆಕ್ಟೇರ್ ಪ್ರದೇಶದಲ್ಲಿ ಮೆಕ್ಕೆಜೋಳ | ಮಳೆ ಹಾನಿಯ ನಡುವೆಯೂ ರೈತರಿಗೆ ಉತ್ತಮ ಬೆಳೆ |

February 2, 2022
11:15 AM

ಪ್ರಕೃತಿ ವಿಕೋಪದ ನಡುವೆಯೂ ರಾಜ್ಯದಲ್ಲಿ ರೈತರು ಬೆಳೆಸಿದ ಮೆಕ್ಕೆಜೋಳಕ್ಕೆ ಭರ್ಜರಿಯಾದ ಫಸಲು ಬಂದಿರುವುದರಿಂದ ರೈತರೆಲ್ಲರ ಮುಖದಲ್ಲಿ ಮಂದಹಾಸವೂ ಬೀರಿದೆ. ಮುಂಗಾರು ಹಂಗಾಮಿನಲ್ಲಿ ಅಕಾಲಿಕ ಮಳೆಯಿಂದ ಬೆಳೆ ನೀರಿನಿಂದ ಜಲಾವೃತವಾಗಿ ಹಾಳಾಗಿತ್ತು. ಆದರೀಗ ರಾಯಚೂರು ಜಿಲ್ಲೆಯಾದ್ಯಂತ ಮೆಕ್ಕೆಜೋಳ ಭರ್ಜರಿಯಾಗಿ ಬೆಳೆದಿದ್ದು, ರೈತರಿಗೆ ಈ ಬಾರಿ ಉತ್ತಮ ಆದಾಯ ತಂದು ಕೊಡುವ ನಿರೀಕ್ಷೆಯಿದೆ.

ಈ ಬಾರಿ ರಾಯಚೂರು ಜಿಲ್ಲೆಯಾದ್ಯಂತ ಒಟ್ಟು 71 ಸಾವಿರ ಹೆಕ್ಟೆರ್‌ನಷ್ಟು ಪ್ರದೇಶದಲ್ಲಿ ಮೆಕ್ಕೆಜೋಳ ಬೆಳೆಯಲಾಗಿದೆ. ಸದ್ಯ ಮಾರುಕಟ್ಟೆಯಲ್ಲಿ ಮೆಕ್ಕೆಜೋಳಕ್ಕೆ ಉತ್ತಮ ಬೆಲೆಯಿದೆ. ಮಾತ್ರವಲ್ಲ ಬಿಳಿ ಮೆಕ್ಕೆಜೋಳಕ್ಕೆ ಪ್ರತಿ ಕ್ವಿಂಟಾಲ್‌ಗೆ 3500 ಹಾಗೂ ಹೈಬಿಡ್ರ ಜೋಳಕ್ಕೆ 1600 ಇದೆ. ರೈತರಿಗೆ ಮೆಕ್ಕಜೋಳದಿಂದ ಹೆಚ್ಚು ಫಲ ಸಿಕ್ಕಿರುವುದು ಮಾತ್ರವಲ್ಲದೆ ಸರ್ಕಾರ ಖರೀದಿ ಕೇಂದ್ರ ಸ್ಥಾಪನೆ ಮಾಡಿರುವುದರಿಂದ ಈ ಭಾರಿ ಮೆಕ್ಕೆಜೋಳ ಬೆಳೆದ ರೈತರಲ್ಲಿ ನೆಮ್ಮದಿ ತಂದಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಕರ್ನಾಟಕದ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್…! ಕಾರಣ..?
July 15, 2026
7:02 AM
by: ದ ರೂರಲ್ ಮಿರರ್.ಕಾಂ
ರಾಜ್ಯದಲ್ಲಿ ಬರದ ಛಾಯೆ- ರೈತರಿಗೆ ಎಕರೆಗೆ ₹50 ಸಾವಿರ ಪರಿಹಾರ ನೀಡಿ
July 14, 2026
7:01 AM
by: ದ ರೂರಲ್ ಮಿರರ್.ಕಾಂ
ಹುಲಿ-ಚಿರತೆ ಹಾವಳಿ ನಿಯಂತ್ರಣಕ್ಕೆ ಆಗ್ರಹ – ಚಾಮರಾಜನಗರದಲ್ಲಿ ಅರಣ್ಯ ಇಲಾಖೆ ವಿರುದ್ಧ ರೈತ ಸಂಘಟನೆಗಳ ಪ್ರತಿಭಟನೆ
July 14, 2026
6:53 AM
by: ದ ರೂರಲ್ ಮಿರರ್.ಕಾಂ
ಮುಂಗಾರು ದುರ್ಬಲ: ಯಾದಗಿರಿ ರೈತರಿಗೆ ಕೃಷಿ ಇಲಾಖೆಯ ಮಹತ್ವದ ಸಲಹೆ
July 14, 2026
6:47 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror