ಕೃಷಿ

71019 ಹೆಕ್ಟೇರ್ ಪ್ರದೇಶದಲ್ಲಿ ಮೆಕ್ಕೆಜೋಳ | ಮಳೆ ಹಾನಿಯ ನಡುವೆಯೂ ರೈತರಿಗೆ ಉತ್ತಮ ಬೆಳೆ |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಪ್ರಕೃತಿ ವಿಕೋಪದ ನಡುವೆಯೂ ರಾಜ್ಯದಲ್ಲಿ ರೈತರು ಬೆಳೆಸಿದ ಮೆಕ್ಕೆಜೋಳಕ್ಕೆ ಭರ್ಜರಿಯಾದ ಫಸಲು ಬಂದಿರುವುದರಿಂದ ರೈತರೆಲ್ಲರ ಮುಖದಲ್ಲಿ ಮಂದಹಾಸವೂ ಬೀರಿದೆ. ಮುಂಗಾರು ಹಂಗಾಮಿನಲ್ಲಿ ಅಕಾಲಿಕ ಮಳೆಯಿಂದ ಬೆಳೆ ನೀರಿನಿಂದ ಜಲಾವೃತವಾಗಿ ಹಾಳಾಗಿತ್ತು. ಆದರೀಗ ರಾಯಚೂರು ಜಿಲ್ಲೆಯಾದ್ಯಂತ ಮೆಕ್ಕೆಜೋಳ ಭರ್ಜರಿಯಾಗಿ ಬೆಳೆದಿದ್ದು, ರೈತರಿಗೆ ಈ ಬಾರಿ ಉತ್ತಮ ಆದಾಯ ತಂದು ಕೊಡುವ ನಿರೀಕ್ಷೆಯಿದೆ.

Advertisement

ಈ ಬಾರಿ ರಾಯಚೂರು ಜಿಲ್ಲೆಯಾದ್ಯಂತ ಒಟ್ಟು 71 ಸಾವಿರ ಹೆಕ್ಟೆರ್‌ನಷ್ಟು ಪ್ರದೇಶದಲ್ಲಿ ಮೆಕ್ಕೆಜೋಳ ಬೆಳೆಯಲಾಗಿದೆ. ಸದ್ಯ ಮಾರುಕಟ್ಟೆಯಲ್ಲಿ ಮೆಕ್ಕೆಜೋಳಕ್ಕೆ ಉತ್ತಮ ಬೆಲೆಯಿದೆ. ಮಾತ್ರವಲ್ಲ ಬಿಳಿ ಮೆಕ್ಕೆಜೋಳಕ್ಕೆ ಪ್ರತಿ ಕ್ವಿಂಟಾಲ್‌ಗೆ 3500 ಹಾಗೂ ಹೈಬಿಡ್ರ ಜೋಳಕ್ಕೆ 1600 ಇದೆ. ರೈತರಿಗೆ ಮೆಕ್ಕಜೋಳದಿಂದ ಹೆಚ್ಚು ಫಲ ಸಿಕ್ಕಿರುವುದು ಮಾತ್ರವಲ್ಲದೆ ಸರ್ಕಾರ ಖರೀದಿ ಕೇಂದ್ರ ಸ್ಥಾಪನೆ ಮಾಡಿರುವುದರಿಂದ ಈ ಭಾರಿ ಮೆಕ್ಕೆಜೋಳ ಬೆಳೆದ ರೈತರಲ್ಲಿ ನೆಮ್ಮದಿ ತಂದಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಜಮ್ಮು- ಕಾಶ್ಮೀರ | ಪ್ರವಾಸಿಗರ ಮೇಲೆ ಉಗ್ರರ ದಾಳಿ | ಉಗ್ರರ ದಾಳಿಗೆ ಕನ್ನಡಿಗ ಸೇರಿ 20 ಕ್ಕೂ ಹೆಚ್ಚು ಜನರು ಬಲಿ

ಜಮ್ಮು- ಕಾಶ್ಮೀರದ  ಪೆಹಲ್ಗಾಮ್ ನಲ್ಲಿಂದು ಪ್ರವಾಸಿಗರ ಮೇಲೆ  ಭಯೋತ್ಪಾದಕ ದಾಳಿ ನಡೆದಿದೆ. ಘಟನೆಯಲ್ಲಿ…

8 hours ago

ಹವಾಮಾನ ವರದಿ | 22.04.2025 | ಅಲ್ಲಲ್ಲಿ ಸಂಜೆ ಗುಡುಗು ಸಹಿತ ಮಳೆ | ಎ.26ರಿಂದ ಮಳೆ ಹೆಚ್ಚಾಗುವ ನಿರೀಕ್ಷೆ

23.04.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ :…

11 hours ago

ಭಾರತದ ತೋಟಗಾರಿಕಾ ಹಣ್ಣಿನ ಬೆಳೆಗಳತ್ತ ಚಿತ್ತ | ಜಾಗತಿಕ ಮಾರುಕಟ್ಟೆಗೆ ಭಾರತೀಯ ತಾಜಾ ಹಣ್ಣುಗಳ ಪರಿಚಯ |

ಮಹಾರಾಷ್ಟ್ರದ ಅಹಲ್ಯಾನಗರದಿಂದ ಅಮೆರಿಕದ ನ್ಯೂಯಾರ್ಕ್‌ಗೆ 14 ಟನ್‌ಗಳಷ್ಟು ಭಾರತೀಯ ದಾಳಿಂಬೆಯನ್ನು ರಫ್ತು ಮಾಡಲಾಗಿದೆ.…

22 hours ago

ಮಕ್ಕಳಿಗೆ ಪರಿಸರದ ಬಗ್ಗೆ ಕಾಳಜಿ ಕುರಿತು ಹೆಚ್ಚು ತಿಳುವಳಿಕೆ ನೀಡಬೇಕಾದ ಅಗತ್ಯವಿದೆ

ಮಕ್ಕಳಿಗೆ ಪರಿಸರದ ಬಗ್ಗೆ ಕಾಳಜಿ ಮತ್ತು ಪ್ಲಾಸ್ಟಿಕ್ ಬಳಕೆ ಕುರಿತು ಹೆಚ್ಚು ತಿಳುವಳಿಕೆ…

22 hours ago

ಹಾವು, ಕಾಗೆ, ನಾಯಿಗಳು ಕನಸಿನಲ್ಲಿ ಬಂದ್ರೆ ನಿರ್ಲಕ್ಷ್ಯ ಮಾಡ್ಬೇಡಿ…!

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

22 hours ago

ಜಮ್ಮು-ಕಾಶ್ಮೀರದಲ್ಲಿ ಮೇಘಸ್ಫೋಟ | ಆಲಿಕಲ್ಲು, ಗುಡುಗು ಸಹಿತ ಭಾರಿ ಮಳೆ

ಜಮ್ಮು-ಕಾಶ್ಮೀರದಲ್ಲಿ ಸಂಭವಿಸಿದ್ದ ಮೇಘಸ್ಫೋಟ ಮತ್ತು ಭೂಕುಸಿತ ಪೀಡಿತ ರಾಂಬನ್ ಜಿಲ್ಲೆಯಲ್ಲಿ ಪರಿಹಾರ ಹಾಗೂ…

23 hours ago